ETV Bharat / state

ಸಾಕುನಾಯಿ ಮೂಲಕ ಕಾಡುಪ್ರಾಣಿಗಳ ಬೇಟೆ: ಬೇಟೆಗಾರ ಅಂದರ್ - undefined

ಸಾಕು ನಾಯಿಗಳ ಮೂಲಕ ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನಿಗೆ ಬಲೆ ಹಾಕಿದ ಅರಣ್ಯಾಧಿಕಾರಿಗಳು. ಕೀರೆಪಾತಿ ಗ್ರಾಮದ ಮುತ್ತು ಬಂಧಿತ ಆರೋಪಿ

ಆರಣ್ಯಾಧಿಕಾರಿಗಳಿಂದ ಆರೋಪಿ ಬಂಧನ
author img

By

Published : Jul 9, 2019, 3:08 AM IST

ಚಾಮರಾಜನಗರ: ಸಾಕು ನಾಯಿಗಳ ಮೂಲಕ ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನೊಬ್ಬನನ್ನು ಮಲೆಮಹದೇಶ್ವರ ವನ್ಯ ಜೀವಿ ವಲಯ ವಿಭಾಗದ ಪಿ.ಜಿ.ಪಾಳ್ಯ ಬಫರ್​​ನ ಆಂಡಿ ಪಾಳ್ಯ ಗಸ್ತಿನಲ್ಲಿ ಬಂಧಿಸಲಾಗಿದೆ.

ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಮುತ್ತು ಬಂಧಿತ ಆರೋಪಿ. ಸಾಕು ನಾಯಿಗಳ ಮೂಲಕ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಎನ್ನಲಾಗಿದೆ.

ಕಡವೆಯೊಂದನ್ನು ಕೊಂದು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ 30 ಕೆ.ಜಿ. ತೂಕದ ಕಡವೆಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಚಾಮರಾಜನಗರ: ಸಾಕು ನಾಯಿಗಳ ಮೂಲಕ ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನೊಬ್ಬನನ್ನು ಮಲೆಮಹದೇಶ್ವರ ವನ್ಯ ಜೀವಿ ವಲಯ ವಿಭಾಗದ ಪಿ.ಜಿ.ಪಾಳ್ಯ ಬಫರ್​​ನ ಆಂಡಿ ಪಾಳ್ಯ ಗಸ್ತಿನಲ್ಲಿ ಬಂಧಿಸಲಾಗಿದೆ.

ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಮುತ್ತು ಬಂಧಿತ ಆರೋಪಿ. ಸಾಕು ನಾಯಿಗಳ ಮೂಲಕ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಎನ್ನಲಾಗಿದೆ.

ಕಡವೆಯೊಂದನ್ನು ಕೊಂದು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ 30 ಕೆ.ಜಿ. ತೂಕದ ಕಡವೆಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

Intro:ಸಾಕುನಾಯಿ ಮೂಲಕ ಕಾಡುಪ್ರಾಣಿಗಳ ಬೇಟೆ: ಐನಾತಿ ಬೇಟೆಗಾರ ಅಂದರ್

ಚಾಮರಾಜನಗರ: ಸಾಕುನಾಯಿಗಳ ಮೂಲಕ ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಐನಾತಿ ಬೇಟೆಗಾರನೊಬ್ಬನನ್ನು ಮಲೆಮಹದೇಶ್ವರ ವನ್ಯ ಜೀವಿ ವಲಯ ವಿಭಾಗದ ಪಿ.ಜಿ.ಪಾಳ್ಯ ಬಫರ್‍ನ ಆಂಡಿ ಪಾಳ್ಯ ಗಸ್ತಿನಲ್ಲಿ ಬಂಧಿಸಲಾಗಿದೆ.

Body:ಮಾರ್ಟಳ್ಳಿ ಗ್ರಾಪಂವ್ಯಾಪ್ತಿಯ ಕೀರೆಪಾತಿ ಗ್ರಾಮದ ಮುತ್ತು ಬಂಧಿತ ಆರೋಪಿ. ಸಾಕು ನಾಯಿಗಳ ಮೂಲಕ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಎನ್ನಲಾಗಿದ್ದು, ಕಡವೆಯೊಂದನ್ನು ಕೊಂದು ಸಾಗಾಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಅರಣ್ಯಾಧಿಕಾರಿಗಳ ಆರೋಪಿಯನ್ನು ಬಂಧಿಸಿ 30 ಕೆ.ಜಿ. ತೂಕದ ಕಡವೆಯನ್ನು ವಶಕ್ಕೆ ಪಡೆದಿದ್ದಾರೆ.

Conclusion:ಆರೋಪಿಯನ್ನು ನ್ಯಾಯಂಗ ಬಂಧನಕ್ಕೊಪ್ಪಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.