ETV Bharat / state

ಬ್ರಿಡ್ಜ್​ನಿಂದ ಕೆಳಗುರುಳಿದ ಲಾರಿ: ಇಬ್ಬರು ಬೈಕ್​ ಸವಾರರು ಸೇರಿ ಮೂವರ ದುರ್ಮರಣ

author img

By

Published : Nov 20, 2019, 2:54 PM IST

Updated : Nov 20, 2019, 3:05 PM IST

ಪ್ಲೈವುಡ್​ ಶೀಟ್​ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬೈಕ್​ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಪಲ್ಟಿ: ಚಾಲಕ ಸೇರಿ ಸವಾರರಿಬ್ಬರು ಸಾವು

ಚಾಮರಾಜನಗರ: ನಿಯಂತ್ರಣ ತಪ್ಪಿ ಲಾರಿಯೊಂದು ಚಲಿಸುತ್ತಿದ್ದ ಬೈಕ್ ಮೇಲೆ‌ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ನಡೆದಿದೆ.

lorry overturned into bike: 3 died on spot in chamarajanagara
ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಪಲ್ಟಿ: ಚಾಲಕ ಸೇರಿ ಸವಾರರಿಬ್ಬರು ಸಾವು

ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು. ಫ್ಲೈವುಡ್ ಶೀಟ್​ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ನಿಯಂತ್ರಣ ತಪ್ಪಿ ಲಾರಿಯೊಂದು ಚಲಿಸುತ್ತಿದ್ದ ಬೈಕ್ ಮೇಲೆ‌ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ನಡೆದಿದೆ.

lorry overturned into bike: 3 died on spot in chamarajanagara
ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಪಲ್ಟಿ: ಚಾಲಕ ಸೇರಿ ಸವಾರರಿಬ್ಬರು ಸಾವು

ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು. ಫ್ಲೈವುಡ್ ಶೀಟ್​ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಚಲಿಸುತ್ತಿದ್ದ ಬೈಕ್ ಮೇಲೆ ಲಾರಿ ಪಲ್ಟಿ: ಚಾಲಕ ಸೇರಿ ಸವಾರರಿಬ್ಬರು ಸಾವು

ಚಾಮರಾಜನಗರ: ನಿಯಂತ್ರಣ ತಪ್ಪಿ ಲಾರಿಯೊಂದು ಚಲಿಸುತ್ತಿದ್ದ ಬೈಕ್ ಮೇಲೆ‌ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ನಡೆದಿದೆ.

Body:ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು.
ಫ್ಲೇವುಡ್ ಶೀಟ್ ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದ್ದು ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Conclusion:ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Nov 20, 2019, 3:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.