ETV Bharat / state

ರಾಷ್ಟ್ರನಾಯಕರ ಬ್ಯಾನರ್​​ಗೆ ಅಪಮಾನ : ಮತೀಯ ದ್ವೇಷ ಹರಡಲು ಹುನ್ನಾರ?

author img

By

Published : Apr 22, 2022, 11:29 AM IST

ಸದ್ಯ ಗ್ರಾಮಸ್ಥರು ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದು ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಇನ್ನೂ ಈ ಬಗ್ಗೆ ದೂರು ಕೂಡ ದಾಖಲಾಗಿದೆ..

miscreants-tear-cu-out-of-a-national-leader-in-chamarajanagar
ರಾಷ್ಟ್ರನಾಯಕರ ಭಾವಚಿತ್ರಕ್ಕೆ ಅಪಮಾನ:ಮತೀಯ ದ್ವೇಷ ಹರಡಲು ಹುನ್ನಾರ?

ಚಾಮರಾಜನಗರ : ರಾಷ್ಟ್ರ ನಾಯಕರೊಬ್ಬರ ಬ್ಯಾನರ್​ಗೆ ಅಪಮಾನಗೊಳಿಸಿ ಮತೀಯ ದ್ವೇಷ ಹುಟ್ಟು ಹಾಕಲು ಕಿಡಿಗೇಡಿಗಳು ಹುನ್ನಾರ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ನಡೆದಿದೆ.‌ ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರನಾಯಕರ ಜಯಂತಿ ಸಂದರ್ಭದಲ್ಲಿ ಗ್ರಾಮದಲ್ಲಿ ಹಾಕಲಾಗಿದ್ದ ದೊಡ್ಡ ಕಟೌಟ್‌ಗೆ ಗುರುವಾರ ತಡರಾತ್ರಿ ಕೆಲ ಕಿಡಿಗೇಡಿಗಳು ಅಪಮಾನಗೊಳಿಸಿದ್ದಾರೆ.

ಸದ್ಯ ಗ್ರಾಮಸ್ಥರು ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದು ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಇನ್ನೂ ಈ ಬಗ್ಗೆ ದೂರು ಕೂಡ ದಾಖಲಾಗಿದೆ.

ಚಾಮರಾಜನಗರ : ರಾಷ್ಟ್ರ ನಾಯಕರೊಬ್ಬರ ಬ್ಯಾನರ್​ಗೆ ಅಪಮಾನಗೊಳಿಸಿ ಮತೀಯ ದ್ವೇಷ ಹುಟ್ಟು ಹಾಕಲು ಕಿಡಿಗೇಡಿಗಳು ಹುನ್ನಾರ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ನಡೆದಿದೆ.‌ ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರನಾಯಕರ ಜಯಂತಿ ಸಂದರ್ಭದಲ್ಲಿ ಗ್ರಾಮದಲ್ಲಿ ಹಾಕಲಾಗಿದ್ದ ದೊಡ್ಡ ಕಟೌಟ್‌ಗೆ ಗುರುವಾರ ತಡರಾತ್ರಿ ಕೆಲ ಕಿಡಿಗೇಡಿಗಳು ಅಪಮಾನಗೊಳಿಸಿದ್ದಾರೆ.

ಸದ್ಯ ಗ್ರಾಮಸ್ಥರು ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದು ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಇನ್ನೂ ಈ ಬಗ್ಗೆ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ:ಗಣೇಶ ದೇವಸ್ಥಾನದ ಮುಂದೆ ಹೊತ್ತಿ ಉರಿದ ಕಾರು.. ಮೂರು ಮಕ್ಕಳು ಸೇರಿ ಕುಟುಂಬದ ಐವರು ಸಜೀವ ದಹನ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.