ETV Bharat / state

ಶಾಸಕರಿಗೆ ಪಕ್ಷ ನಿಷ್ಠೆ ಇರಬೇಕು: ಅತೃಪ್ತ ಶಾಸಕರ ವಿರುದ್ಧ ಧ್ರುವ ಬೇಸರ - undefined

ಮೊದಲ ಬಾರಿ ಗೆದ್ದ ಶಾಸಕರೇ ಸಚಿವ ಸ್ಥಾನಕ್ಕಾಗಿ, ಇನ್ನಿತರೆ ಅಧಿಕಾರಕ್ಕಾಗಿ ಹಪಹಪಿಸುವುದು ಸರಿಯಲ್ಲ. ಜನಪ್ರತಿನಿಧಿಗಳಾದವರಿಗೆ ಪಕ್ಷ ನಿಷ್ಠೆ ಇರಬೇಕು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಹೇಳಿದರು.

ಅತೃಪ್ತ ಶಾಸಕರ ವಿರುದ್ಧ ಧ್ರುವನಾರಾಯಣ ಬೇಸರ
author img

By

Published : Jul 7, 2019, 4:44 PM IST

ಚಾಮರಾಜನಗರ: ಜನಪ್ರತಿನಿಧಿಗಳಾದವರಿಗೆ ಪಕ್ಷ ನಿಷ್ಠೆ ಇರಬೇಕು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಅತೃಪ್ತ ಶಾಸಕರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

ಹನೂರಿನಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಹಳ ನೋವು ತಂದಿದೆ. ಮೊದಲ ಬಾರಿ ಗೆದ್ದ ಶಾಸಕರೇ ಸಚಿವ ಸ್ಥಾನಕ್ಕಾಗಿ, ಇನ್ನಿತರೆ ಅಧಿಕಾರಕ್ಕಾಗಿ ಹಪಾಹಪಿಸುವುದು ಸರಿಯಲ್ಲ ಎಂದು ಅತೃಪ್ತರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಅತೃಪ್ತ ಶಾಸಕರ ವಿರುದ್ಧ ಧ್ರುವನಾರಾಯಣ ಬೇಸರ

ಸರ್ಕಾರ ಉರುಳುವುದು ಮತ್ತು ಉಳಿಯುವುದು ಸ್ಪೀಕರ್ ಮೇಲೆ ನಿಂತಿದೆ. ರಾಜೀನಾಮೆ ಇನ್ನೂ ಅಂಗೀಕಾರವಾಗದಿದ್ದರಿಂದ ಈಗಲೇ ಏನು ಹೇಳಲಾಗುವುದಿಲ್ಲ. ರಾಜೀನಾಮೆ ಕೊಟ್ಟಿರುವವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಮಾತುಕತೆಯಲ್ಲಿದ್ದಾರೆ ಎಂದರು.

ಇದೇ ವೇಳೆ, ಹೆಚ್‌.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ಈ ಕುರಿತು ಅವರೇ ನಿನ್ನೆ ಸ್ಪಷ್ಟನೆ ನೀಡಿದ್ದಾರೆ ಎಂದು ಧ್ರುವನಾರಾಯಣ ತಿಳಿಸಿದರು.

ಚಾಮರಾಜನಗರ: ಜನಪ್ರತಿನಿಧಿಗಳಾದವರಿಗೆ ಪಕ್ಷ ನಿಷ್ಠೆ ಇರಬೇಕು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಅತೃಪ್ತ ಶಾಸಕರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

ಹನೂರಿನಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಹಳ ನೋವು ತಂದಿದೆ. ಮೊದಲ ಬಾರಿ ಗೆದ್ದ ಶಾಸಕರೇ ಸಚಿವ ಸ್ಥಾನಕ್ಕಾಗಿ, ಇನ್ನಿತರೆ ಅಧಿಕಾರಕ್ಕಾಗಿ ಹಪಾಹಪಿಸುವುದು ಸರಿಯಲ್ಲ ಎಂದು ಅತೃಪ್ತರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಅತೃಪ್ತ ಶಾಸಕರ ವಿರುದ್ಧ ಧ್ರುವನಾರಾಯಣ ಬೇಸರ

ಸರ್ಕಾರ ಉರುಳುವುದು ಮತ್ತು ಉಳಿಯುವುದು ಸ್ಪೀಕರ್ ಮೇಲೆ ನಿಂತಿದೆ. ರಾಜೀನಾಮೆ ಇನ್ನೂ ಅಂಗೀಕಾರವಾಗದಿದ್ದರಿಂದ ಈಗಲೇ ಏನು ಹೇಳಲಾಗುವುದಿಲ್ಲ. ರಾಜೀನಾಮೆ ಕೊಟ್ಟಿರುವವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಮಾತುಕತೆಯಲ್ಲಿದ್ದಾರೆ ಎಂದರು.

ಇದೇ ವೇಳೆ, ಹೆಚ್‌.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ಈ ಕುರಿತು ಅವರೇ ನಿನ್ನೆ ಸ್ಪಷ್ಟನೆ ನೀಡಿದ್ದಾರೆ ಎಂದು ಧ್ರುವನಾರಾಯಣ ತಿಳಿಸಿದರು.

Intro:ಶಾಸಕರಿಗೆ ಪಕ್ಷ ನಿಷ್ಠೆ ಇರಬೇಕು: ಅತೃಪ್ತ ಶಾಸಕರ ವಿರುದ್ಧ ಧ್ರುವ ಬೇಸರ

ಚಾಮರಾಜನಗರ: ಜನಪ್ರತಿನಿಧಿಗಳಾದವರಿಗೆ ಪಕ್ಷ ನಿಷ್ಠೆ ಇರಬೇಕು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ಅತೃಪ್ತ ಶಾಸಕರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

Body:ಹನೂರಿನಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜಕೀಯದಲ್ಲಿ ಪಕ್ಷ ನಿಷ್ಠೆ ಇರಬೇಕು. ಇತ್ತೀಚಿನ ಬೆಳವಣಿಗೆಗಳು ಬಹಳ ನೋವು ತಂದಿದೆ. ಮೊದಲ ಬಾರಿ ಗೆದ್ದು ಸಚಿವ ಸ್ಥಾನಕ್ಕಾಗಿ ಇನ್ನಿತರೆ ಅಧಿಕಾರಕ್ಕಾಗಿ ಹಪಾಹಪಿಸುವುದು ಸರಿಯಲ್ಲ ಎಂದು ಅತೃಪ್ತರ ವಿರುದ್ಧ ಅಸಮಾಧಾನ ಹೊರಹಾಕಿದರು.

ಸರ್ಕಾರ ಉರುಳುವುದು ಮತ್ತು ಉಳಿಯುವುದು ಸ್ಪೀಕರ್ ಮೇಲೆ ನಿಂತಿದೆ. ರಾಜೀನಾಮೆ ಇನ್ನೂ ಅಂಗೀಕಾರವಾಗದಿದ್ದರಿಂದ ಈಗಲೇ ಏನು ಹೇಳಲಾಗುವುದಿಲ್ಲ. ರಾಜೀನಾಮೆ ಕೊಟ್ಟಿರುವವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಮಾತುಕತೆಯಲ್ಲಿದ್ದಾರೆ ಎಂದರು.

Conclusion:ಇದೇ ವೇಳೆ, ಎಚ್‌.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ಈ ಕುರಿತು ಅವರೇ ನಿನ್ನೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.