ETV Bharat / state

ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಖದೀಮ ಅರೆಸ್ಟ್ - ಚಾಮರಾಜನಗರ ಲೆಟೆಸ್ಟ್ ನ್ಯೂಸ್​

ಚಾಮರಾಜನಗರದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಖದೀಮನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಖದೀಮ ಅರೆಸ್ಟ್
Police arrested accused
author img

By

Published : Feb 24, 2020, 4:41 AM IST

ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಖದೀಮನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ ನಿವಾಸಿ ಅಬ್ದುಲ್ ರೆಹಮಾನ್ (38) ಬಂಧಿತ ಆರೋಪಿ. ಕ್ಯಾಲಿಕಟ್ ರಸ್ತೆಯ ಹಳೆ ಪ್ರವಾಸಿಮಂದಿರದ ಬಳಿ ಗಿರಾಕಿಗಳಿಗೆ ಕೇರಳ ಲಾಟರಿ ಮಾರಲು ಯತ್ನಿಸುತ್ತಿದ್ದ. ಈ ವೇಳೆ ಎಸ್ಪಿ ಹಾಗೂ ಕಾನ್​ಸ್ಟೆಬಲ್ ಶಿವನಂಜಪ್ಪ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 60 ಸಾವಿರ ರೂ. ಮೌಲ್ಯದ 2,100 ಲಾಟರಿ ಟಿಕೆಟ್​ಗಳನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಖದೀಮನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಗುಂಡ್ಲುಪೇಟೆ ಪಟ್ಟಣದ ನಿವಾಸಿ ಅಬ್ದುಲ್ ರೆಹಮಾನ್ (38) ಬಂಧಿತ ಆರೋಪಿ. ಕ್ಯಾಲಿಕಟ್ ರಸ್ತೆಯ ಹಳೆ ಪ್ರವಾಸಿಮಂದಿರದ ಬಳಿ ಗಿರಾಕಿಗಳಿಗೆ ಕೇರಳ ಲಾಟರಿ ಮಾರಲು ಯತ್ನಿಸುತ್ತಿದ್ದ. ಈ ವೇಳೆ ಎಸ್ಪಿ ಹಾಗೂ ಕಾನ್​ಸ್ಟೆಬಲ್ ಶಿವನಂಜಪ್ಪ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 60 ಸಾವಿರ ರೂ. ಮೌಲ್ಯದ 2,100 ಲಾಟರಿ ಟಿಕೆಟ್​ಗಳನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.