ETV Bharat / state

ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ... ಗ್ರಾಮಸ್ಥರ ಆಕ್ರೋಶ - undefined

ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದೆ ಎಂಬ ಕೂಗು ಕೇಳಿಬಂತು. ಈ ವೇಳೆ ಅಸಾಮಾಧಾನಗೊಂಡ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೈಗೂರು ಗ್ರಾಮಸ್ಥರನ್ನು ಮನವೊಲಿಸುವ ಯತ್ನ ನಡೆಸಿದ ಪೊಲೀಸರು
author img

By

Published : Apr 18, 2019, 12:44 PM IST

ಚಿಕ್ಕಮಗಳೂರು: ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆ ಆಗಿವೆ ಎಂದು ಆರೋಪಿಸಿದ ಜಿಲ್ಲೆಯ ಬೈಗೂರು ಗ್ರಾಮಸ್ಥರು ಚುನಾವಣಾ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಪ್ರಕ್ರಿಯೆಯಲ್ಲಿ ತದನಂತರ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದೆ ಎಂಬ ಕೂಗು ಕೇಳಿಬಂತು. ಈ ವೇಳೆ ಅಸಾಮಾಧನಗೊಂಡ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೈಗೂರು ಗ್ರಾಮಸ್ಥರನ್ನು ಮನವೊಲಿಸುವ ಯತ್ನ ನಡೆಸಿದ ಪೊಲೀಸರು

ಚುನಾವಣಾ ಸಿಬ್ಬಂದಿ ರಕ್ಷಣೆಗೆ ನಿಯೋಜನೆಗೊಂಡಿದ್ದ ಕೆಎಸ್​ಆರ್​ಪಿ ತುಕುಡಿ ಗ್ರಾಮಸ್ಥರನ್ನು ಮತಗಟ್ಟೆಯಿಂದ ಹೊರ ಕರೆತಂದಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ಅವರು ಗ್ರಾಮಸ್ಥರನ್ನು ಮನವೊಲಿಸುವ ಯತ್ನ ನಡೆಸಿದರು. ಹಲವು ಸುತ್ತಿನ ಮಾತುಕತೆಯ ಬಳಿಕ ಕೋಪಗೊಂಡ ಗ್ರಾಮಸ್ಥರು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು: ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆ ಆಗಿವೆ ಎಂದು ಆರೋಪಿಸಿದ ಜಿಲ್ಲೆಯ ಬೈಗೂರು ಗ್ರಾಮಸ್ಥರು ಚುನಾವಣಾ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಪ್ರಕ್ರಿಯೆಯಲ್ಲಿ ತದನಂತರ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದೆ ಎಂಬ ಕೂಗು ಕೇಳಿಬಂತು. ಈ ವೇಳೆ ಅಸಾಮಾಧನಗೊಂಡ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೈಗೂರು ಗ್ರಾಮಸ್ಥರನ್ನು ಮನವೊಲಿಸುವ ಯತ್ನ ನಡೆಸಿದ ಪೊಲೀಸರು

ಚುನಾವಣಾ ಸಿಬ್ಬಂದಿ ರಕ್ಷಣೆಗೆ ನಿಯೋಜನೆಗೊಂಡಿದ್ದ ಕೆಎಸ್​ಆರ್​ಪಿ ತುಕುಡಿ ಗ್ರಾಮಸ್ಥರನ್ನು ಮತಗಟ್ಟೆಯಿಂದ ಹೊರ ಕರೆತಂದಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ಅವರು ಗ್ರಾಮಸ್ಥರನ್ನು ಮನವೊಲಿಸುವ ಯತ್ನ ನಡೆಸಿದರು. ಹಲವು ಸುತ್ತಿನ ಮಾತುಕತೆಯ ಬಳಿಕ ಕೋಪಗೊಂಡ ಗ್ರಾಮಸ್ಥರು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Intro:R_kn_ckm_12_180419_Galate_Rajakumar_ckm_av



ಚಿಕ್ಕಮಗಳೂರು : -

ಚಿಕ್ಕಮಗಳೂರಿನ ಬೈಗೂರು ಗ್ರಾಮಸ್ಥರಿಂದ ಚುನಾವಣಾ ಸಿಬ್ಬಂದಿಗಳ ವಿರುದ್ಧ ಗಲಾಟೆ ಮಾಡಿರುವ ಆರೋಪ ಕೇಳಿ ಬಂದಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಎರಡು KSRP ತುಕ್ಕಡಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ಭೇಟಿ ನೀಡಿದ್ದು ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ವಿಫಲವಾಗಿದೆ
ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮ ಈ ಘಟನೆ ನಡೆದದೆ.Body:R_kn_ckm_12_180419_Galate_Rajakumar_ckm_av



ಚಿಕ್ಕಮಗಳೂರು : -

ಚಿಕ್ಕಮಗಳೂರಿನ ಬೈಗೂರು ಗ್ರಾಮಸ್ಥರಿಂದ ಚುನಾವಣಾ ಸಿಬ್ಬಂದಿಗಳ ವಿರುದ್ಧ ಗಲಾಟೆ ಮಾಡಿರುವ ಆರೋಪ ಕೇಳಿ ಬಂದಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಎರಡು KSRP ತುಕ್ಕಡಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ಭೇಟಿ ನೀಡಿದ್ದು ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ವಿಫಲವಾಗಿದೆ
ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮ ಈ ಘಟನೆ ನಡೆದದೆ.Conclusion:R_kn_ckm_12_180419_Galate_Rajakumar_ckm_av



ಚಿಕ್ಕಮಗಳೂರು : -

ಚಿಕ್ಕಮಗಳೂರಿನ ಬೈಗೂರು ಗ್ರಾಮಸ್ಥರಿಂದ ಚುನಾವಣಾ ಸಿಬ್ಬಂದಿಗಳ ವಿರುದ್ಧ ಗಲಾಟೆ ಮಾಡಿರುವ ಆರೋಪ ಕೇಳಿ ಬಂದಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದು ಗ್ರಾಮದಲ್ಲಿ ಎರಡು KSRP ತುಕ್ಕಡಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ ಭೇಟಿ ನೀಡಿದ್ದು ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ವಿಫಲವಾಗಿದೆ
ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮ ಈ ಘಟನೆ ನಡೆದದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.