ಕೊಳ್ಳೇಗಾಲ/ಚಾಮರಾಜನಗರ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದೆ. ಅದರಂತೆ ಕೊಳ್ಳೇಗಾಲ ಜನತೆ ಚಾಚು ತಪ್ಪದೇ ಪಾಲಿಸಬೇಕು. ಇಲ್ಲವಾದಲ್ಲಿ ಮಾರಕ ಕೊರೊನಾ ವೈರಸ್ಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಎನ್.ಮಹೇಶ್ ಎಚ್ಚರಿಸಿದ್ದಾರೆ.
ಕೊರೊನಾ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಶಾಸಕ ಮಹೇಶ್
ಕೊರೊನಾ ಹರಡದಂತೆ ತಡೆಯಲು ಸರ್ಕಾರ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದು, ಸಾರ್ವಜನಿಕರು ಚಾಚು ತಪ್ಪದೇ ಪಾಲಿಸಿ ಎಂದು ಶಾಸಕ ಎನ್.ಮಹೇಶ್ ಸಲಹೆ ನೀಡಿದ್ದಾರೆ.
ಕೊರೊನಾ ನಿಯಂತ್ರಿಸಲು ಮುಂಜಾಗೃತ ಕ್ರಮ ಕೈಗೊಳ್ಳಿ: ಶಾಸಕ ಎನ್. ಮಹೇಶ್
ಕೊಳ್ಳೇಗಾಲ/ಚಾಮರಾಜನಗರ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದೆ. ಅದರಂತೆ ಕೊಳ್ಳೇಗಾಲ ಜನತೆ ಚಾಚು ತಪ್ಪದೇ ಪಾಲಿಸಬೇಕು. ಇಲ್ಲವಾದಲ್ಲಿ ಮಾರಕ ಕೊರೊನಾ ವೈರಸ್ಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಎನ್.ಮಹೇಶ್ ಎಚ್ಚರಿಸಿದ್ದಾರೆ.