ಚಾಮರಾಜನಗರ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು 3 ದಿನಗಳ ಕಾಲ ನಿರ್ಬಂಧಿಸಲಾಗಿದೆ.
ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆಗಳು, ತೆಪ್ಪೋತ್ಸವ ಜರುಗಲಿದ್ದು ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಚಾಮರಾಜನಗರ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು 3 ದಿನಗಳ ಕಾಲ ನಿರ್ಬಂಧಿಸಲಾಗಿದೆ.
ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆಗಳು, ತೆಪ್ಪೋತ್ಸವ ಜರುಗಲಿದ್ದು ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಓದಿ: ಇಂದು ರೈತರಿಂದ ಬಾರುಕೋಲು ಚಳವಳಿ: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಈ ವರ್ಷದ ಎಲ್ಲಾ ಮುಖ್ಯ ಜಾತ್ರೆಗಳು, ರಥೋತ್ಸವಗಳಿಗೂ ಕೊರೊನಾ ಅಡಚಣೆ ಉಂಟು ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ದೀಪಾವಳಿ ರಥೋತ್ಸವವು ಕೂಡಾ ರದ್ದಾಗಿತ್ತು.
ಚಾಮರಾಜನಗರ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು 3 ದಿನಗಳ ಕಾಲ ನಿರ್ಬಂಧಿಸಲಾಗಿದೆ.
ಕಡೇ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆಗಳು, ತೆಪ್ಪೋತ್ಸವ ಜರುಗಲಿದ್ದು ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಓದಿ: ಇಂದು ರೈತರಿಂದ ಬಾರುಕೋಲು ಚಳವಳಿ: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಈ ವರ್ಷದ ಎಲ್ಲಾ ಮುಖ್ಯ ಜಾತ್ರೆಗಳು, ರಥೋತ್ಸವಗಳಿಗೂ ಕೊರೊನಾ ಅಡಚಣೆ ಉಂಟು ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ದೀಪಾವಳಿ ರಥೋತ್ಸವವು ಕೂಡಾ ರದ್ದಾಗಿತ್ತು.