ETV Bharat / state

ಈಜು ಬಾರದೆ ಕೆರೆಗಿಳಿದ ಬಾವ-ಬಾಮೈದ ನೀರುಪಾಲು! - undefined

ಈಜಲು ಹೋಗಿದ್ದ ಇಬ್ಬರು ಉತ್ತೂರು ಕೆರೆಯಲ್ಲಿ ನೀರುಪಾಲು. ಶವಕ್ಕಾಗಿ ಶೋಧ ನಡೆಸುತ್ತಿರುವ ತೆರಕಣಾಂಬಿ ಪೊಲೀಸರು.

ಭಾವ-ಭಾಮೈದುನ ನೀರುಪಾಲು
author img

By

Published : May 5, 2019, 6:17 PM IST

ಚಾಮರಾಜನಗರ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಲ್ಲಿ ನಡೆದಿದೆ.

ತೆರಕಣಾಂಬಿಯ ಪುಟ್ಟಸ್ವಾಮಿ ಎಂಬವರ ಅಳಿಯ ತಮಿಳ್(29) ಹಾಗೂ ಪುಟ್ಟಸ್ವಾಮಿಯ ಮಗ ನಂದೀಶ್(23) ಮೃತರು. ಮೃತ ತಮಿಳ್ ಹಾಗೂ ನಂದೀಶ್ ಭಾವ-ಭಾಮೈದುನರಾಗಿದ್ದು ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಸ್ನೇಹಿತರೊಂದಿಗೆ ಸ್ನಾನ ಮಾಡಲು ನೀರಿಗಿಳಿದ ನಂದೀಶ್ ಹಾಗೂ ತಮಿಳ್ ಈಜು ಬಾರದೇ ಮೃತಪಟ್ಟಿದ್ದು ಅಗ್ನಿಶಾಮಕ ದಳ ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ. ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಲ್ಲಿ ನಡೆದಿದೆ.

ತೆರಕಣಾಂಬಿಯ ಪುಟ್ಟಸ್ವಾಮಿ ಎಂಬವರ ಅಳಿಯ ತಮಿಳ್(29) ಹಾಗೂ ಪುಟ್ಟಸ್ವಾಮಿಯ ಮಗ ನಂದೀಶ್(23) ಮೃತರು. ಮೃತ ತಮಿಳ್ ಹಾಗೂ ನಂದೀಶ್ ಭಾವ-ಭಾಮೈದುನರಾಗಿದ್ದು ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಸ್ನೇಹಿತರೊಂದಿಗೆ ಸ್ನಾನ ಮಾಡಲು ನೀರಿಗಿಳಿದ ನಂದೀಶ್ ಹಾಗೂ ತಮಿಳ್ ಈಜು ಬಾರದೇ ಮೃತಪಟ್ಟಿದ್ದು ಅಗ್ನಿಶಾಮಕ ದಳ ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ. ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಈಜು ಬಾರದೇ ಕೆರೆಗಿಳಿದ ಭಾವ-ಭಾಮೈದುನ ನೀರುಪಾಲು!


ಚಾಮರಾಜನಗರ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಲ್ಲಿ ನಡೆದಿದೆ.


Body:ತೆರಕಣಾಂಬಿಯ ಪುಟ್ಟಸ್ವಾಮಿ ಎಂಬವರ ಅಳಿಯ
ತಮಿಳ್(೨೯) ಹಾಗೂ ಪುಟ್ಟಸ್ವಾಮಿಯ ಮಗ ನಂದೀಶ್(೨೩) ಮೃತಪಟ್ಟ ದುರ್ದೈವಿಗಳು. ಮೃತ ತಮಿಳ್ ಹಾಗೂ ನಂದೀಶ್ ಭಾವ-ಭಾಮೈದುನರಾಗಿದ್ದು ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಸ್ನೇಹಿತರೊಂದಿಗೆ ಸ್ನಾನ ಮಾಡಲು ನೀರಿಗಿಳಿದ ನಂದೀಶ್ ಹಾಗೂ ತಮಿಳ್ ಈಜು ಬಾರದೇ ಮೃತಪಟ್ಟಿದ್ದು ಅಗ್ನಿಶಾಮಕ ದಳ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Conclusion:ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.