ETV Bharat / state

ಚಾಮರಾಜನಗರ ಘಟನೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು: ವಾಟಾಳ್

author img

By

Published : May 3, 2021, 11:09 AM IST

Updated : May 3, 2021, 12:12 PM IST

ನಿರಂತರ ಸಾವು-ನೋವುಗಳ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

chamarajanagar
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

ಚಾಮರಾಜನಗರ: ಜಿಲ್ಲೆಯಲ್ಲಿ 24 ಗಂಟೆಯಲ್ಲಿ 24 ಕೊರೊನಾ ಸೋಂಕಿತರು ಮೃತಪಟ್ಟಿರುವ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ಚಾಮರಾಜನಗರ ಘಟನೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು: ವಾಟಾಳ್

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿರಂತರ ಸಾವು-ನೋವುಗಳ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಮೃತರ ಕುಟುಂಬದ ದುಃಖದಲ್ಲಿ ತಾನು ಭಾಗಿಯಾಗಿರುವುದಾಗಿ ಸೋಂಕಿತರ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಬಗ್ಗೆ ತಡರಾತ್ರಿ ಪ್ರತಾಪ್​ ಸಿಂಹ ಫೇಸ್‌ಬುಕ್ ಪೋಸ್ಟ್​

ಚಾಮರಾಜನಗರ: ಜಿಲ್ಲೆಯಲ್ಲಿ 24 ಗಂಟೆಯಲ್ಲಿ 24 ಕೊರೊನಾ ಸೋಂಕಿತರು ಮೃತಪಟ್ಟಿರುವ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ಚಾಮರಾಜನಗರ ಘಟನೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು: ವಾಟಾಳ್

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿರಂತರ ಸಾವು-ನೋವುಗಳ ಜವಾಬ್ದಾರಿಯನ್ನು ಯಡಿಯೂರಪ್ಪ ಹೊರಬೇಕು. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಷ್ಟೇ ಅಲ್ಲದೇ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಮೃತರ ಕುಟುಂಬದ ದುಃಖದಲ್ಲಿ ತಾನು ಭಾಗಿಯಾಗಿರುವುದಾಗಿ ಸೋಂಕಿತರ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಬಗ್ಗೆ ತಡರಾತ್ರಿ ಪ್ರತಾಪ್​ ಸಿಂಹ ಫೇಸ್‌ಬುಕ್ ಪೋಸ್ಟ್​

Last Updated : May 3, 2021, 12:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.