ETV Bharat / state

ಬೋರ್​​​​ವೆಲ್​​​​ ಲಾರಿ ಪಲ್ಟಿ: ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

author img

By

Published : Jun 24, 2020, 10:00 AM IST

ಬೋರ್​​ವೆಲ್​​​​ ಲಾರಿ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ. ಅಪಘಾತಕ್ಕೊಳಗಾದ ವಾಹನ ತಮಿಳುನಾಡು ಮೂಲದ್ದು ಎಂದು ತಿಳಿದು ಬಂದಿದೆ.

accident
ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಬಾಗೇಪಲ್ಲಿ/ಚಿಕ್ಕಬಳ್ಳಾಪುರ: ಬೋರ್​​ವೆಲ್​​​ ಲಾರಿ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

accident
ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕುಡಿದು ಲಾರಿ ಚಾಲನೆ ಮಾಡುತ್ತಿದ್ದ ಚಾಲಕನ ಅಜಾಗರೂಕತೆಯಿಂದ ಮಧ್ಯರಾತ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ತಮಿಳುನಾಡಿಗೆ ಸೇರಿದ ಬೋರ್​​ವೆಲ್ ಲಾರಿ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಚೇಳೂರು ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗೇಪಲ್ಲಿ/ಚಿಕ್ಕಬಳ್ಳಾಪುರ: ಬೋರ್​​ವೆಲ್​​​ ಲಾರಿ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

accident
ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕುಡಿದು ಲಾರಿ ಚಾಲನೆ ಮಾಡುತ್ತಿದ್ದ ಚಾಲಕನ ಅಜಾಗರೂಕತೆಯಿಂದ ಮಧ್ಯರಾತ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ತಮಿಳುನಾಡಿಗೆ ಸೇರಿದ ಬೋರ್​​ವೆಲ್ ಲಾರಿ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಚೇಳೂರು ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.