ETV Bharat / state

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್​ ಸ್ಫೋಟ ಪ್ರಕರಣ: ಓರ್ವ ಆರೋಪಿ ಅರೆಸ್ಟ್​

author img

By

Published : Feb 23, 2021, 12:57 PM IST

ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ಓರ್ವ ವ್ಯಕ್ತಿಯನ್ನು ಗುಡಿಬಂಡೆ ಪೊಲೀಸರು ಬಂಧಿಸಿದ್ದಾರೆ.

A accuesd arrest for Gelatin Blast case
ಬಂಧಿತ ಆರೋಪಿ ಗಂಗೋಜಿ ರಾವ್

ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೌರಿಬಿದನೂರು ಮೂಲದ ಗಂಗೋಜಿ ರಾವ್ ಬಂಧಿತ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಸದ್ಯ, ಸ್ಫೋಟಕ ವಸ್ತುಗಳನ್ನು ಸಾಗಿಸಿದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ಓದಿ: ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ: ಸಚಿವ ಮುರುಗೇಶ್ ನಿರಾಣಿ

ಬಾಗೇಪಲ್ಲಿ ಮೂಲದ ನಾಗರಾಜ್ ರೆಡ್ಡಿ, ಆಂಧ್ರಪ್ರದೇಶದ ರಾಘವೇಂದ್ರ ರೆಡ್ಡಿ ಹಾಗೂ ಶಿವರೆಡ್ಡಿ ಬ್ರಹ್ಮವರ್ಷಿಣಿ ಕ್ರಶರ್​ ಮಾಲೀಕರೆಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೌರಿಬಿದನೂರು ಮೂಲದ ಗಂಗೋಜಿ ರಾವ್ ಬಂಧಿತ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಸದ್ಯ, ಸ್ಫೋಟಕ ವಸ್ತುಗಳನ್ನು ಸಾಗಿಸಿದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ಓದಿ: ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ: ಸಚಿವ ಮುರುಗೇಶ್ ನಿರಾಣಿ

ಬಾಗೇಪಲ್ಲಿ ಮೂಲದ ನಾಗರಾಜ್ ರೆಡ್ಡಿ, ಆಂಧ್ರಪ್ರದೇಶದ ರಾಘವೇಂದ್ರ ರೆಡ್ಡಿ ಹಾಗೂ ಶಿವರೆಡ್ಡಿ ಬ್ರಹ್ಮವರ್ಷಿಣಿ ಕ್ರಶರ್​ ಮಾಲೀಕರೆಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.