ETV Bharat / state

ಅವ್ಯವಹಾರ ಆರೋಪ : ಚಿಕ್ಕಬಳ್ಳಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲೆ ಎಸಿಬಿ ದಾಳಿ

author img

By

Published : Dec 31, 2021, 5:20 PM IST

ಚಿಂತಾಮಣಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೇ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಇಂದು (ಶುಕ್ರವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ..

ACB raids
ಚಿಕ್ಕಬಳ್ಳಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲೆ ಎಸಿಬಿ ದಾಳಿ

ಚಿಕ್ಕಬಳ್ಳಾಪುರ : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರಿ ಅವ್ಯವಹಾರ ಆರೋಪ ಹಿನ್ನೆಲೆ ಇಂದು (ಶುಕ್ರವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲೆ ಎಸಿಬಿ ದಾಳಿ

ಚಿಂತಾಮಣಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೇ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಮೂಲಸೌಲಭ್ಯಗಳ ಯೋಜನೆಯಲ್ಲಿ ಭಾರಿ ಅವ್ಯಹಾರ ನಡೆದಿದೆ.

62(b) ಪ್ರಕಾರ ಮೂಲಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎನ್ನಲಾಗ್ತಿದೆ. ಎಸಿಬಿ ಡಿವೈಎಸ್​​ಪಿ ಪ್ರವೀಣ್ ನೇತೃತ್ವದ 7 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕಚೆೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರಿ ಅವ್ಯವಹಾರ ಆರೋಪ ಹಿನ್ನೆಲೆ ಇಂದು (ಶುಕ್ರವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲೆ ಎಸಿಬಿ ದಾಳಿ

ಚಿಂತಾಮಣಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೇ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಮೂಲಸೌಲಭ್ಯಗಳ ಯೋಜನೆಯಲ್ಲಿ ಭಾರಿ ಅವ್ಯಹಾರ ನಡೆದಿದೆ.

62(b) ಪ್ರಕಾರ ಮೂಲಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎನ್ನಲಾಗ್ತಿದೆ. ಎಸಿಬಿ ಡಿವೈಎಸ್​​ಪಿ ಪ್ರವೀಣ್ ನೇತೃತ್ವದ 7 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕಚೆೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.