ETV Bharat / state

ನಡುರಸ್ತೆಯಲ್ಲಿ​​​​ ಅಪಘಾತ: ಸ್ಥಳದಲ್ಲೇ ಯುವಕ ಸಾವು

author img

By

Published : Dec 26, 2019, 10:04 PM IST

ದ್ವಿಚಕ್ರ ವಾಹನ ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ಬೆಂಗಳೂರು ಮಾರ್ಗದ ನೇಚರ್ ಅರೋಮಾ ರೆಸ್ಟೋರೆಂಟ್ ಬಳಿ ನಡೆದಿದೆ.

Accident  at chickballapura ...One died
ನಡುರಸ್ತೆಯಲ್ಲಿ ವಾಹನ ಅಪಘಾತ... ಸ್ಥಳದಲ್ಲೇ ಯುವಕ ಸಾವು

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ಬೆಂಗಳೂರು ಮಾರ್ಗದ ನೇಚರ್ ಅರೋಮಾ ರೆಸ್ಟೋರೆಂಟ್ ಬಳಿ ನಡೆದಿದೆ.

ನಡುರಸ್ತೆಯಲ್ಲಿ ವಾಹನ ಅಪಘಾತ: ಸ್ಥಳದಲ್ಲೇ ಯುವಕ ಸಾವು

ಕೈವಾರ ಗ್ರಾಮದ ರಾಜಣ್ಣ ಎಂಬುವರ ಮಗ ಗಿರೀಶ್(25) ಮೃತ ಯುವಕ ಎಂದು ಗುರುತಿಸಲಾಗಿದೆ. ಇನ್ನು ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ಬೆಂಗಳೂರು ಮಾರ್ಗದ ನೇಚರ್ ಅರೋಮಾ ರೆಸ್ಟೋರೆಂಟ್ ಬಳಿ ನಡೆದಿದೆ.

ನಡುರಸ್ತೆಯಲ್ಲಿ ವಾಹನ ಅಪಘಾತ: ಸ್ಥಳದಲ್ಲೇ ಯುವಕ ಸಾವು

ಕೈವಾರ ಗ್ರಾಮದ ರಾಜಣ್ಣ ಎಂಬುವರ ಮಗ ಗಿರೀಶ್(25) ಮೃತ ಯುವಕ ಎಂದು ಗುರುತಿಸಲಾಗಿದೆ. ಇನ್ನು ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ದ್ವಿಚಕ್ರ ವಾಹನ ಅಪಘಾತ ನಡೆದಿದ್ದು ಓರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ಬೆಂಗಳೂರು ಮಾರ್ಗದ ನೇಚರ್ ಅರೋಮಾ ರೆಸ್ಟೋರೆಂಟ್ ಬಳಿ ನಡೆದಿದೆ.Body:ಕೈವಾರ ಗ್ರಾಮದ ಗಿರೀಶ್( 25 ) ಮೃತ ಯುವಕ ಎಂದು ಗುರುತ್ತಿಸಲಾಗಿದೆ.

ಕೈವಾರ ಗ್ರಾಮದ ರಾಜಣ್ಣ ಎಂಬುವರ ಮಗ ಗಿರೀಶ್ ಚಿಂತಾಮಣಿ ಬೆಂಗಳೂರು ಮಾರ್ಗದ ಪೆರಮಾಚನಹಳ್ಳಿ ಮಾರ್ಗದ ಅರೋಮ ರೆಸ್ಟೋರೆಂಟ್ ಮದ್ಯೆ ಅಪಘಾತ ನಡೆದಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.