ETV Bharat / state

ಬಸ್​​-ಬೈಕ್​​​ ನಡುವೆ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

author img

By

Published : Jan 21, 2020, 12:36 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident betwen bus-bike in bagepalli
ಬಸ್ - ದ್ವಿಚಕ್ರ ವಾಹನದ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident betwen bus-bike in bagepalli
ಬಸ್ - ದ್ವಿಚಕ್ರ ವಾಹನದ ನಡುವೆ ಡಿಕ್ಕಿ

ಬಾಗೇಪಲ್ಲಿ ಘಟಕಕ್ಕೆ ಸೇರಿದ ಸಾರಿಗೆ ವಾಹನ ತಾಲೂಕಿನಿಂದ ಚಾಕವೇಲು ಕಡೆಗೆ ಬರುವಾಗ ಅಚೆಪಲ್ಲಿ ಬಳಿ ಹೀರೋ ಹೊಂಡಾ ಬೈಕ್​​ಗೆ ಡಿಕ್ಕಿ ಹೊಡೆದಿದೆ.

ಪಾತಪಾಳ್ಯ ಗ್ರಾಮದ ನಾಗರಾಜಪ್ಪರ ಮಗನಾದ ವೆಂಕಟೇಶ್ (23) ಎಂಬಾತನ ಮೇಲೆ ಸಾರಿಗೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident betwen bus-bike in bagepalli
ಬಸ್ - ದ್ವಿಚಕ್ರ ವಾಹನದ ನಡುವೆ ಡಿಕ್ಕಿ

ಬಾಗೇಪಲ್ಲಿ ಘಟಕಕ್ಕೆ ಸೇರಿದ ಸಾರಿಗೆ ವಾಹನ ತಾಲೂಕಿನಿಂದ ಚಾಕವೇಲು ಕಡೆಗೆ ಬರುವಾಗ ಅಚೆಪಲ್ಲಿ ಬಳಿ ಹೀರೋ ಹೊಂಡಾ ಬೈಕ್​​ಗೆ ಡಿಕ್ಕಿ ಹೊಡೆದಿದೆ.

ಪಾತಪಾಳ್ಯ ಗ್ರಾಮದ ನಾಗರಾಜಪ್ಪರ ಮಗನಾದ ವೆಂಕಟೇಶ್ (23) ಎಂಬಾತನ ಮೇಲೆ ಸಾರಿಗೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Intro:ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರ ಸಾವು Body:ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನ ಹೊಡೆದ ಕಾರಣ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ Conclusion:ಬಾಗೇಪಲ್ಲಿ : ಬಾಗೇಪಲ್ಲಿ ಘಟಕಕ್ಕೆ ಸೇರಿದ ಸಾರಿಗೆ ವಾಹನ ಬಾಗೇಪಲ್ಲಿ ಯಿಂದ ಚಾಕವೇಲು ಹೊರಟಿದ್ದ ಬಸ್ ಅಚೆಪಲ್ಲಿ ಬಳಿ ಹೀರೋ ಹೊಂಡ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಾತಪಾಳ್ಯ ಗ್ರಾಮದ ನಾಗರಾಜಪ್ಪ ಮಗನಾದ ವೆಂಕಟೇಶ್ (23) ಸಾರಿಗೆ ಬಸ್ ಚಕ್ರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.