ETV Bharat / state

ಕಾರು ಮತ್ತು ಟ್ರ್ಯಾಕ್ಟರ್​​​​ ನಡುವೆ ಡಿಕ್ಕಿ... ಅದೃಷ್ಠವಶಾತ್​ ಚಾಲಕರು ಪ್ರಾಣಾಪಾಯದಿಂದ ಪಾರು

author img

By

Published : Nov 22, 2019, 3:36 PM IST

ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ  ಟ್ರ್ಯಾಕ್ಟರ್​​ಗೆ ಆಂಧ್ರಪ್ರದೇಶ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​ ಪಲ್ಟಿ ಹೊಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ : ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​​​ಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​ಗೆ ಆಂದ್ರ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​​ ಪಲ್ಟಿ ಹೊಡೆದಿದೆ. ಸದ್ಯ ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಬಳ್ಳಾಪುರ : ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​​​ಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​ಗೆ ಆಂದ್ರ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​​ ಪಲ್ಟಿ ಹೊಡೆದಿದೆ. ಸದ್ಯ ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

Intro:ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ
Body:ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಬಳಿ ಡಿಕ್ಕಿ ಪ್ರಾಣಾಪಾಯದಿಂದ ಪಾರಾದ ಚಾಲಕರು
Conclusion:ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಜಯಂತಿ ಗ್ರಾಮ ರಾಷ್ಟೀಯ ಹೆದ್ದಾರಿ 7 ರ ಬಳಿ ಅಪಘಾತ. ಗೊಬ್ಬರ ತುಂಬಿಕೊಂಡು ಟ್ರ್ಯಾಕ್ಟರ್ ರಸ್ತೆಯಲ್ಲಿ ಹೋಗುವಾಗ ಅಂದ್ರ ಕಡೆಯಿಂದ ಬಂದ ಕಾರು ಹಿಂಬದಿಯಿಂದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಟ್ರಾಕ್ಟಾರ್ ಪಲ್ಟಿ ಹೊಡೆದು ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.