ETV Bharat / state

ಬೈಕ್​ ಸವಾರನಿಗೆ ಡಿಕ್ಕಿ ಹೊಡೆದ ಟಾಟಾ ಏಸ್​: ಓರ್ವ ಸಾವು, ಮಹಿಳೆ ಗಂಭೀರ - ಬೈಕ್​ಗೆ ಟಾಟಾ ಏಸ್​ ಡಿಕ್ಕಿ

ಅಪಘಾತದ ರಭಸಕ್ಕೆ  ಸುಮಾರು 10 ಅಡಿಯಷ್ಟು ಮೇಲಕ್ಕೆ ದ್ವಿಚಕ್ರ ವಾಹನ ಹಾರಿತ್ತು ಎಂದು ಪ್ರತ್ಯಕ್ಷದರ್ಶಿಗಳು  ಮಾಹಿತಿ ನೀಡಿದ್ದಾರೆ.

ಬೈಕ್​ಗೆ ಟಾಟಾ ಏಸ್​ ಡಿಕ್ಕಿ , Accident near Balur Gate of Gauribidanur Taluk, one died
ಬೈಕ್​ಗೆ ಟಾಟಾ ಏಸ್​ ಡಿಕ್ಕಿ
author img

By

Published : Jan 13, 2020, 6:57 PM IST

ಚಿಕ್ಕಬಳ್ಳಾಪುರ: ಟಾಟಾ ಏಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಲಕೂರು ಗೇಟ್ ಬಳಿ ನಡೆದಿದೆ.

ಮೃತ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಗೊಂಡ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ಏಸ್​ ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಬೈಕ್​ಗೆ ಟಾಟಾ ಏಸ್​ ಡಿಕ್ಕಿ

ಅಪಘಾತದ ರಭಸಕ್ಕೆ ಸುಮಾರು 10 ಅಡಿಯಷ್ಟು ಮೇಲಕ್ಕೆ ದ್ವಿಚಕ್ರ ವಾಹನ ಹಾರಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ತಾಪ್ತಿಯಲ್ಲಿ ಘಟನೆ ಜರುಗಿದೆ.

ಚಿಕ್ಕಬಳ್ಳಾಪುರ: ಟಾಟಾ ಏಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಲಕೂರು ಗೇಟ್ ಬಳಿ ನಡೆದಿದೆ.

ಮೃತ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಗೊಂಡ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ಏಸ್​ ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಬೈಕ್​ಗೆ ಟಾಟಾ ಏಸ್​ ಡಿಕ್ಕಿ

ಅಪಘಾತದ ರಭಸಕ್ಕೆ ಸುಮಾರು 10 ಅಡಿಯಷ್ಟು ಮೇಲಕ್ಕೆ ದ್ವಿಚಕ್ರ ವಾಹನ ಹಾರಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ತಾಪ್ತಿಯಲ್ಲಿ ಘಟನೆ ಜರುಗಿದೆ.

Intro:ಟಾಟಾ ಏಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಲಕೂರು ಗೇಟ್ ಬಳಿ ನಡೆದಿದೆ.
Body:

ಯುವಕ (30) ಮೃತ ದುರ್ದೈವಿ,ಮಹಿಳೆ (35) ಗಂಭೀರ ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ.

ಸದ್ಯ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಚಾಲಕ ಮಾರುತಿ,ಮಾಲೀಕ ಅಂಜಿನಪ್ಪ ಮಂಜುನಾಥ್ ಟಾಟಾಏಸ್ ನಲ್ಲಿದ್ದು ಇವರು
ಮೂಲತಹ ತುಮಕೂರು ಜಿಲ್ಲೆಯ ಹುಳಿಯಾರ್ ನವರು ಎಂದು ತುಳಿದು ಬಂದಿದೆ.

ಹುಳಿಯಾರ್ ನಿಂದ ಬೆಂಗಳೂರಿಗೆ ಬಂದಿದ್ದು ನಂತರ ವಾಪಸ್ ತೆರಳುವ ವೇಳೆ ಚಾಲಕನ ಅತೀಯಾದ ವೇಗದಿಂದ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.ಸದ್ಯ ಅಪಘಾತ ನಡೆದ ವೇಳೆ ಸುಮಾರು 10 ಅಡಿಯಷ್ಟು ಮೇಲಕ್ಕೆ ದ್ವಿಚಕ್ರ ವಾಹನ ಜಿಗಿದ್ದಿತ್ತು ಎಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ.

ಇನ್ನೂ ಈ ಘಟನೆ ಮಂಚ್ಚೇನಹಳ್ಳಿ ಪೊಲೀಸ್ ಠಾಣೆಯ ವ್ತಾಪ್ತಿಯಲ್ಲಿ ನಡೆದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.