ETV Bharat / state

ಸುಧಾಕರ್ ಪರ ಮತಯಾಚನೆ ಮಾಡಿದ ನೀರ್ದೋಸೆ ಬೆಡಗಿ - ಸುಧಾಕರ್ ಪರ ಮತಯಾಚಿಸಿದ ಹರಿಪ್ರೀಯಾ ಲೆಟೆಸ್ಟ್ ನ್ಯೂಸ್​

ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ನಟಿ ಹರಿಪ್ರಿಯ ಅವರು ಈ ಕ್ಷೇತ್ರದ ಅಭ್ಯರ್ಥಿ ಸುಧಾಕರ್​ ಪರ ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ನಟಿ ಹರಿಪ್ರಿಯ
Actress Haripriy
author img

By

Published : Nov 27, 2019, 1:56 PM IST

ಚಿಕ್ಕಬಳ್ಳಾಪುರ : ಬಹುಭಾಷಾ ನಟಿ ಹರಿಪ್ರಿಯ ತನ್ನ ಹುಟ್ಟೂರು ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಸುಧಾಕರ್ ಪರ ಮನೆಮನೆಗೂ ತೆರಳಿ ಮತಯಾಚನೆ ನಡೆಸಿದ್ದಾರೆ.

ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಸುಧಾಕರ್ ಅವರಿಗೆ ಮತಯಾಚನೆ ನಡೆಸುತ್ತಿದ್ದು, ಸಂತಸ ತಂದಿದೆ. ಈ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನತೆಗೆ ಮನವಿ ಮಾಡಿಕೊಂಡರು.

ಸುಧಾಕರ್ ಪರ ಮತಯಾಚನೆ ಮಾಡಿದ ನಟಿ ಹರಿಪ್ರಿಯ

ಮೆಡಿಕಲ್ ಕಾಲೇಜು, ನಿವೇಶನಗಳ ಹಂಚಿಕೆ ಸೇರಿದಂತೆ ಸುಧಾಕರ್ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಜನತೆ ಸಾಕಷ್ಟು ಬೆಂಬಲ ನೀಡುತ್ತಿದ್ದು, ಈ ಬಾರಿ ಚುನಾವಣೆಯಲ್ಲಿ ಗೆಲ್ಲಲ್ಲಿದ್ದಾರೆಂದು ತಿಳಿಸಿದ್ರು.

ಇಲ್ಲಿನ ಜನತೆ ಇಲ್ಲೇ ಡ್ರಾ ಇಲ್ಲೇ ಬಹುಮಾನವನ್ನು ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ನಮ್ಮ ಮತವೆಂದು ಹೇಳುತ್ತಿದ್ದಾರೆ. ಚಿಕ್ಕಂದಿನಿಂದಲೂ ಇಲ್ಲೇ ಬೆಳೆದ ಕಾರಣ ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ ಎಂದರು.

ರಾಜಕೀಯ ಸೇರುವ ಬಗ್ಗೆ:
ಚಿತ್ರರಂಗ ಪ್ರವೇಶದ ಬಗ್ಗೆಯೂ ಯಾವುದೇ ಪ್ಲಾನ್ ಇರಲಿಲ್ಲ. ಸದ್ಯ ಈಗಲೇ ರಾಜಕೀಯ ಸೇರುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಮುಂಬರುವ ದಿನಗಳಲ್ಲಿ ನೋಡಬೇಕಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ : ಬಹುಭಾಷಾ ನಟಿ ಹರಿಪ್ರಿಯ ತನ್ನ ಹುಟ್ಟೂರು ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಸುಧಾಕರ್ ಪರ ಮನೆಮನೆಗೂ ತೆರಳಿ ಮತಯಾಚನೆ ನಡೆಸಿದ್ದಾರೆ.

ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಸುಧಾಕರ್ ಅವರಿಗೆ ಮತಯಾಚನೆ ನಡೆಸುತ್ತಿದ್ದು, ಸಂತಸ ತಂದಿದೆ. ಈ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನತೆಗೆ ಮನವಿ ಮಾಡಿಕೊಂಡರು.

ಸುಧಾಕರ್ ಪರ ಮತಯಾಚನೆ ಮಾಡಿದ ನಟಿ ಹರಿಪ್ರಿಯ

ಮೆಡಿಕಲ್ ಕಾಲೇಜು, ನಿವೇಶನಗಳ ಹಂಚಿಕೆ ಸೇರಿದಂತೆ ಸುಧಾಕರ್ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಜನತೆ ಸಾಕಷ್ಟು ಬೆಂಬಲ ನೀಡುತ್ತಿದ್ದು, ಈ ಬಾರಿ ಚುನಾವಣೆಯಲ್ಲಿ ಗೆಲ್ಲಲ್ಲಿದ್ದಾರೆಂದು ತಿಳಿಸಿದ್ರು.

ಇಲ್ಲಿನ ಜನತೆ ಇಲ್ಲೇ ಡ್ರಾ ಇಲ್ಲೇ ಬಹುಮಾನವನ್ನು ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ನಮ್ಮ ಮತವೆಂದು ಹೇಳುತ್ತಿದ್ದಾರೆ. ಚಿಕ್ಕಂದಿನಿಂದಲೂ ಇಲ್ಲೇ ಬೆಳೆದ ಕಾರಣ ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ ಎಂದರು.

ರಾಜಕೀಯ ಸೇರುವ ಬಗ್ಗೆ:
ಚಿತ್ರರಂಗ ಪ್ರವೇಶದ ಬಗ್ಗೆಯೂ ಯಾವುದೇ ಪ್ಲಾನ್ ಇರಲಿಲ್ಲ. ಸದ್ಯ ಈಗಲೇ ರಾಜಕೀಯ ಸೇರುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಮುಂಬರುವ ದಿನಗಳಲ್ಲಿ ನೋಡಬೇಕಾಗಿದೆ ಎಂದು ತಿಳಿಸಿದರು.

Intro:ಬಹುಭಾಷ ನಟಿ ಹರಿಪ್ರಿಯ ತನ್ನ ಹುಟ್ಟಿದ ಊರಿ ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಮನೆಮನೆಗೂ ತೆರಳಿ ಮತಯಾಚನೆ ನಡೆಸಿದ್ದಾರೆ.


Body:ಮೊದಲ ಬಾರೀ ಸುಧಾಕರ್ ಅವರಿಗೆ ಮತಯಾಚನೆ ನಡೆಸುತ್ತಿದ್ದು ಬಹಳ ಸಂತಸ ತಂದಿದೆ.ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಯನ್ನು ಮಾಡಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿಯಾಗಲು ಬಿಜೆಪಿ ಅಭ್ಯರ್ಥಿಗೆ ಮತವನ್ನು ನೀಡಲು ನಗರದ ಜನತೆಗೆ ಸಲಹೆ ನೀಡಿದ್ದರು.

ಮತಯಾಚನೆ ನಡೆಸುತ್ತಿರುವುದಿಂದ ಸಾಕಷ್ಟು ಖುಷಿಯನ್ನು ತರುತ್ತಿದೆ.ಸುಧಾಕರ್ ಮಾಡಿರುವ ಅಭಿವೃದ್ದಿಯನ್ನು ಸಾಕಷ್ಟು ನೋಡಿದ್ದೇವೆ.ಮೆಡಿಕಲ್ ಕಾಲೇಜು,ನಿವೇಶನಗಳ ಹಂಚಿಕೆ ಸೇರಿದಂತೆ ಸಾಕಷ್ಟು ಅಭಿವೃದ್ದಿಯನ್ನು ಮಾಡಿದ್ದಾರೆ. ಜನತೆಯೂ ಸಾಕಷ್ಟು ಬೆಂಬಲ ನೀಡುತ್ತಿದ್ದು ಈ ಬಾರೀ ಚುನಾವಣೆಯಲ್ಲಿ ಗೆಲ್ಲಲ್ಲಿದ್ದಾರೆಂದು ತಿಳಿಸಿದ್ರು..

ಚಿಕ್ಕಬಳ್ಳಾಪುರ ಜನತೆ ಇಲ್ಲೇ ಡ್ರಾ ಇಲ್ಲೇ ಬಹುಮಾನ ವನ್ನು ನೀಡುತ್ತಿದ್ದಾರೆ.ಬಿಜೆಪಿ ಅಭ್ಯರ್ಥಿಗೆ ನಮ್ಮ ಮತವೆಂದು ಹೇಳುತ್ತಿದ್ದಾರೆ.ಚಿಕ್ಕಂದಿನಿಂದಲೂ ಇಲ್ಲೇ ಬೆಳೆದ ಕಾರಣ ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ.

*ರಾಜಕೀಯ ಸೇರುವ ಬಗ್ಗೆ...*

ಚಿತ್ರರಂಗ ಪ್ರವೇಶದ ಬಗ್ಗೆಯೂ ಯಾವುದೇ ಪ್ಲಾನ್ ಇರಲಿಲ್ಲಾ.ಸದ್ಯ ಈಗಲೇ ರಾಜಕೀಯ ಸೇರುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲಾ ಮುಂಬರುವ ದಿನಗಳಲ್ಲಿ ನೋಡಬೇಕಾಗಿದೆ ಎಂದು ತಿಳಿಸಿದ್ದಾರೆ.




Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.