ETV Bharat / state

ರಾಜಕೀಯ ಭದ್ರತೆಯ ದೃಷ್ಟಿಯಿಂದ ಸಾಕಷ್ಟು ಜನ ಬಿಜೆಪಿಗೆ ಸೇರಲಿದ್ದಾರೆ: ಸಿಸಿ ಪಾಟೀಲ್​ - ನಾಳೆ ಹುಬ್ಬಳ್ಳಿಗೆ ಅಮಿತ್​​ ಷಾ ಆಗಮನ

ನಾಳೆ ಹುಬ್ಬಳ್ಳಿ ನಗರಕ್ಕೆ ಗೃಹ ಸಚಿವ ಅಮಿತ್​ ಶಾ ಆಗಮಿಸಲಿದ್ದು, ಸಿಎಎ ಕಾಯ್ದೆ ಕುರಿತು ಮಾಹಿನಿ ನೀಡಲಿದ್ದಾರೆ ಎಂದು ಪರಿಸರ ಸಚಿವ ಸಿಸಿ ಪಾಟೀಲ್ ತಿಳಿಸಿದರು.

CC Patil
ಸಿಸಿ ಪಾಟೀಲ್​
author img

By

Published : Jan 17, 2020, 4:50 PM IST

ಚಿಕ್ಕಬಳ್ಳಾಪುರ: ಪೌರತ್ವ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ನಾಳೆ ಹುಬ್ಬಳ್ಳಿಗೆ ಅಮಿತ್ ಶಾ ಬರಲಿದ್ದು, ಬೃಹತ್ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂದು ಪರಿಸರ ಸಚಿವ ಸಿಸಿ ಪಾಟೀಲ್ ಹೇಳಿದರು.

ಪರಿಸರ ಸಚಿವ ಸಿಸಿ ಪಾಟೀಲ್

ನಗರದ ಹೊರವಲಯದ ಡಿಸ್ಕವರಿ ವಿಲೇಜ್‌ನಲ್ಲಿ 6 ನೇ ಹಕ್ಕಿಹಬ್ಬ ಆಚರಿಸುತ್ತಿದ್ದು, ನಾಳೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪೌರತ್ವ ಕಾಯ್ದೆ ಅರಿವು ಕಾರ್ಯಕ್ರಮಕ್ಕೆ ಅಮಿತ್ ಶಾ ಬರಲಿದ್ದಾರೆ. ನಾಡಿನ ಜನತೆಗೆ ಸಿಎಎ ಕಾಯ್ದೆ ಕುರಿತ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಇನ್ನೂ ಸಚಿವ ಸಂಪುಟದ ಬಗ್ಗೆ ಮೌನ ಮುರಿದ ಸಚಿವರು, ದೊಡ್ಡವರ ವಿಷಯದ ಬಗ್ಗೆ ನಾನು ಮಾತಾನಾಡುವುದಿಲ್ಲ. ಮುಖ್ಯಮಂತ್ರಿಗಳು ಸಾಕಷ್ಟು ಬಾರಿ ಅನರ್ಹ ಶಾಸಕರಿಂದ ಅಧಿಕಾರ ಸಿಕ್ಕಿರುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಇನ್ನೂ ಸಾಕಷ್ಟು ಜನ ರಾಜಕೀಯ ಭದ್ರತೆಯ ದೃಷ್ಟಿಯಿಂದ ಬಿಜೆಪಿ ಸೇರಲಿದ್ದಾರೆ. ಸದ್ಯ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ನೆಲೆಯಿಲ್ಲದಂತಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ: ಪೌರತ್ವ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ನಾಳೆ ಹುಬ್ಬಳ್ಳಿಗೆ ಅಮಿತ್ ಶಾ ಬರಲಿದ್ದು, ಬೃಹತ್ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂದು ಪರಿಸರ ಸಚಿವ ಸಿಸಿ ಪಾಟೀಲ್ ಹೇಳಿದರು.

ಪರಿಸರ ಸಚಿವ ಸಿಸಿ ಪಾಟೀಲ್

ನಗರದ ಹೊರವಲಯದ ಡಿಸ್ಕವರಿ ವಿಲೇಜ್‌ನಲ್ಲಿ 6 ನೇ ಹಕ್ಕಿಹಬ್ಬ ಆಚರಿಸುತ್ತಿದ್ದು, ನಾಳೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪೌರತ್ವ ಕಾಯ್ದೆ ಅರಿವು ಕಾರ್ಯಕ್ರಮಕ್ಕೆ ಅಮಿತ್ ಶಾ ಬರಲಿದ್ದಾರೆ. ನಾಡಿನ ಜನತೆಗೆ ಸಿಎಎ ಕಾಯ್ದೆ ಕುರಿತ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಇನ್ನೂ ಸಚಿವ ಸಂಪುಟದ ಬಗ್ಗೆ ಮೌನ ಮುರಿದ ಸಚಿವರು, ದೊಡ್ಡವರ ವಿಷಯದ ಬಗ್ಗೆ ನಾನು ಮಾತಾನಾಡುವುದಿಲ್ಲ. ಮುಖ್ಯಮಂತ್ರಿಗಳು ಸಾಕಷ್ಟು ಬಾರಿ ಅನರ್ಹ ಶಾಸಕರಿಂದ ಅಧಿಕಾರ ಸಿಕ್ಕಿರುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಇನ್ನೂ ಸಾಕಷ್ಟು ಜನ ರಾಜಕೀಯ ಭದ್ರತೆಯ ದೃಷ್ಟಿಯಿಂದ ಬಿಜೆಪಿ ಸೇರಲಿದ್ದಾರೆ. ಸದ್ಯ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ನೆಲೆಯಿಲ್ಲದಂತಾಗಿದೆ ಎಂದು ತಿಳಿಸಿದರು.

Intro:ಪೌರತ್ವ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಹುಬ್ಬಳಿಗೆ ನಾಳರ ಅಮಿತ್ ಶಾ ಬರಲಿದ್ದು ಬೃಹತ್ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂದು ಪರಿಸರ ಸಚಿವ ಸಿಸಿ ಪಾಟೀಲ್ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿದ್ದಾರೆ.


Body:ನಗರದ ಹೊರವಲಯದ ಡಿಸ್ಕವರಿ ವಿಲೇಜ್‌ನಲ್ಲಿ 6 ನೇ ಹಕ್ಕಿಹಬ್ಬವನ್ನು ಆಚರಿಸುತ್ತಿದ್ದು ನಾಳೆ ಹುಬಳ್ಳಿ ನಡೆಯಲಿರುವ ಪೌರತ್ವ ಕಾಯ್ದೆ ಅರಿವು ಕಾರ್ಯಕ್ರಮಕ್ಕೆ ಅಮಿತ್ ಶಾ ಬರಲಿದ್ದು ನಾಡಿನ ಜನತೆಗೆ ಪೌರತ್ವ ಕಾಯ್ದೆಯ ಬಗ್ಗೆ ತಿಳಿಸಲಿದ್ದಾರೆಂದು ತಿಳಿಸಿದರು.

ಇನ್ನೂ ಸಚಿವ ಸಂಪುಟದ ಬಗ್ಗೆ ಮೌನ ಮುರಿದ ಸಚಿವ ಸಿಸಿ ಪಾಟೀಲ್ ದೊಡ್ಡವರ ವಿಷಯದ ಬಗ್ಗೆ ನಾನು ಮಾತಾನಾಡುವುದಿಲ್ಲಾ ಎಂದು ಹೇಳಿಕೆ ನೀಡಿದ್ದಾರೆ.ಮುಖ್ಯಮಂತ್ರಿಗಳು ಸಾಕಷ್ಟು ಬಾರೀ ಅನರ್ಹ ಶಾಸಕರಿಂದ ಅಧಿಕಾರ ಸಿಕ್ಕಿರುವುದಾಗಿ ಹೇಳಿಕೆ ಕೊಟ್ಟಿದ್ದಾರೆ.ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.ಇನ್ನೂ ಸಾಕಷ್ಟು ಜನ ರಾಜಕೀಯ ಭದ್ರತೆಯ ದೃಷ್ಟಿಯಿಂದ ಬಿಜೆಪಿ ಸೇರಲಿದ್ದಾರೆ.ಸದ್ಯ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ನೆಲೆಯಿಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.