ETV Bharat / state

ಅಪರಿಚಿತ ವಾಹನ ಡಿಕ್ಕಿ... ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು - Chikkaballpure

ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಬಳಿಕ ವಾಹನದ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇಬ್ಬರು ಬೈಕ್ ಸವಾರರು ಸಾವು
author img

By

Published : Apr 22, 2019, 8:40 AM IST

ಚಿಕ್ಕಬಳ್ಳಾಪುರ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ನಡೆದಿದೆ.

ಇಬ್ಬರು ಬೈಕ್ ಸವಾರರ ಸಾವು

ಮೃತರನ್ನು ಬೆಟ್ಟಪ್ಪ (45) ಮತ್ತು ಕಲ್ಯಾಣ್ (25) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಮೂಲತಃ ಕೋಲಾರ ತಾಲೂಕಿನ ಕ್ಯಾಲನೂರು ನಿವಾಸಿಗಳೆಂದು ತಿಳಿದುಬಂದಿದೆ.

ಇನ್ನು ಮೃತರು ಚಿಂತಾಮಣಿಯಿಂದ ಕ್ಯಾಲನೂರು ಕಡೆ ತೆರಳುವ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಅಪಘಾತ ನಡೆಸಿ‌ ಪರಾರಿಯಾಗಿದೆ. ಜನರು ಸ್ಥಳಕ್ಕೆ ಧಾವಿಸಿ ಆಂಬ್ಯುಲೆನ್ಸ್​​ಗೆ ಕರೆ ಮಾಡಿದರೂ ಸೂಕ್ತ ಸಮಯಕ್ಕೆ ಬಂದಿಲ್ಲವೆಂದು ಆಂಬ್ಯುಲನ್ಸ್ ಸಿಬ್ಬಂದಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು.

ಮೃತದೇಹಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ನಡೆದಿದೆ.

ಇಬ್ಬರು ಬೈಕ್ ಸವಾರರ ಸಾವು

ಮೃತರನ್ನು ಬೆಟ್ಟಪ್ಪ (45) ಮತ್ತು ಕಲ್ಯಾಣ್ (25) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಮೂಲತಃ ಕೋಲಾರ ತಾಲೂಕಿನ ಕ್ಯಾಲನೂರು ನಿವಾಸಿಗಳೆಂದು ತಿಳಿದುಬಂದಿದೆ.

ಇನ್ನು ಮೃತರು ಚಿಂತಾಮಣಿಯಿಂದ ಕ್ಯಾಲನೂರು ಕಡೆ ತೆರಳುವ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಅಪಘಾತ ನಡೆಸಿ‌ ಪರಾರಿಯಾಗಿದೆ. ಜನರು ಸ್ಥಳಕ್ಕೆ ಧಾವಿಸಿ ಆಂಬ್ಯುಲೆನ್ಸ್​​ಗೆ ಕರೆ ಮಾಡಿದರೂ ಸೂಕ್ತ ಸಮಯಕ್ಕೆ ಬಂದಿಲ್ಲವೆಂದು ಆಂಬ್ಯುಲನ್ಸ್ ಸಿಬ್ಬಂದಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು.

ಮೃತದೇಹಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ನಡೆದಿದೆ.Body:ಮೃತ ದುರ್ದೈವಿಗಳನ್ನು ಬೆಟ್ಟಪ್ಪ (45) ಕಲ್ಯಾಣ್ (25) ಮೂಲತಃ ಕೋಲಾರ ತಾಲ್ಲೂಕಿನ ಕ್ಯಾಲನೂರು ನಿವಾಸಿಗಳೆಂದು ತಿಳಿದು ಬಂದಿದೆ.

ಇನ್ನೂ ಮೃತರು ಚಿಂತಾಮಣಿ ನಗರದಿಂದ ಸ್ವಗೃಹಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದ್ದು ಅಪರಿಚಿತ ವಾಹನ ಸವಾರ ಅಪಘಾತ ನಡೆಸಿ‌ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಇನ್ನೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಅಂಬ್ಯೂಲನ್ಸ್ ಗೆ ಕರೆ ಮಾಡಿದರು ಸೂಕ್ತ ಸಮಯಕ್ಕೆ ಬಾರದ ಕಾರಣ ಆಂಬ್ಯುಲನ್ಸ್ ಸಿಬ್ಬಂದಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.ಸದ್ಯ ಮೃತ ದೇಹಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನೂ ಈ ಪ್ರಕರಣ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಪ್ತಿಯಲ್ಲಿ ನಡೆದಿದೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.