ETV Bharat / state

ಮೊಬೈಲ್​​​​ ಕಿತ್ತುಕೊಂಡು ಪರಾರಿಯಾಗುತಿದ್ದ ಇಬ್ಬರು ಖದೀಮರಿಗೆ ಬಿತ್ತು ಗೂಸಾ

author img

By

Published : Jul 3, 2019, 11:30 PM IST

ಹಿರೇಪಾಳ್ಯ ಗೇಟ್​ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಬ್ಬರು ಖದೀಮರಿಗೆ ಥಳಿತ

ಚಿಕ್ಕಬಳ್ಳಾಪುರ: ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಪಾಳ್ಯ ಗೇಟ್ ಬಳಿ ನಡೆದಿದೆ.

ಹೀರೆಪಾಳ್ಯ ಗೇಟ್ ಬಳಿ ಇಬ್ಬರು ಖದೀಮರಿಗೆ ಥಳಿತ

ಹಿರೇಪಾಳ್ಯ ಗೇಟ್​ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಪಾಳ್ಯ ಗೇಟ್ ಬಳಿ ನಡೆದಿದೆ.

ಹೀರೆಪಾಳ್ಯ ಗೇಟ್ ಬಳಿ ಇಬ್ಬರು ಖದೀಮರಿಗೆ ಥಳಿತ

ಹಿರೇಪಾಳ್ಯ ಗೇಟ್​ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರಿಗೆ ಸಾರ್ವಜನಿಕರೇ ಸಖತ್ ಗೂಸಾ ನೀಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಪಾಳ್ಯ ಗೇಟ್ ಬಳಿ ನಡೆದಿದೆ.Body:ಹಿರೇಪಾಳ್ಯ ಗೇಟ್ ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳರನ್ನು ಹಿಡಿದು ಸಾರ್ವಜನಿಕರು ಗೂಸಾ ನೀಡಿ ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನೂ ಈ ಪ್ರಕರಣ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.