ETV Bharat / state

ಬೈಕ್​​-ಟಾಟಾ ಏಸ್​​​​ ನಡುವೆ ಡಿಕ್ಕಿ: ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವು - Ayyappa bhakta death on the spot

ಗೌರಿಬಿದನೂರು ತಾಲೂಕಿನ ರಮಾಪುರ ಗ್ರಾಮದ ನಿವಾಸಿ ರಾಜೇಶ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

chikkaballapura
ಬೈಕ್​, ಟಾಟಾಏಸಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ.
author img

By

Published : Dec 21, 2019, 1:05 PM IST

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಟಾಟಾ ಏಸ್​​​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮದುಗೆರೆ ಬಳಿ ನಡೆದಿದೆ. ತಾಲೂಕಿನ ರಮಾಪುರ ಗ್ರಾಮದ ನಿವಾಸಿ ರಾಜೇಶ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಮದುಗೆರೆ ಬಳಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಗಮನಿಸದ ಟಾಟಾ ಏಸ್​​ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇನ್ನು ದ್ವಿಚಕ್ರ ವಾಹನ ಸವಾರ ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಪ್ರಕರಣ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಟಾಟಾ ಏಸ್​​​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮದುಗೆರೆ ಬಳಿ ನಡೆದಿದೆ. ತಾಲೂಕಿನ ರಮಾಪುರ ಗ್ರಾಮದ ನಿವಾಸಿ ರಾಜೇಶ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಮದುಗೆರೆ ಬಳಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಗಮನಿಸದ ಟಾಟಾ ಏಸ್​​ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇನ್ನು ದ್ವಿಚಕ್ರ ವಾಹನ ಸವಾರ ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಪ್ರಕರಣ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.

Intro:ದ್ವಿಚಕ್ರ ವಾಹನ ಹಾಗೂ ಟಾಟಾಏಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಯ್ಯಪ್ಪಮಾಲಧಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮದುಗೆರೆ ಬಳಿ ನಡೆದಿದೆ.Body:ತಾಲೂಕಿನ ರಮಪುರ ಗ್ರಾಮದ ನಿವಾಸಿ ರಾಜೇಶ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಮದುಗೆರೆ ಬಳಿ ಸೇತುವೆ ಕಾಮಗಾರಿ ನಡೆಯುತ್ತಿದ್ದು ಗಮನಿಸದ ಟಾಟಾಏಸ್ ಹಾಗೂ ಬೈಕ್ ಸವಾರನ ನಡುವೆ ಡಿಕ್ಕಿ ಹೊಡೆದು ಬೈಕ್ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ ಇನ್ನೂ ದ್ವಿಚಕ್ರ ವಾಹನ ಸವಾರ ಅಯ್ಯಪ್ಪ ಮಾಲಾಧಾರಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಇನ್ನೂ ಈ ಪ್ರಕರಣ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.