ETV Bharat / state

ನೆರೆಹಾನಿ ಪರಿಹಾರಕ್ಕೆ 10 ಸಾವಿರ ಕೋಟಿ ಬಿಡುಗಡೆ ಮಾಡಿ: ಬಚ್ಚೇಗೌಡ

author img

By

Published : Aug 15, 2019, 6:42 PM IST

ರಾಜ್ಯದಲ್ಲಿ ಅತಿವೃಷ್ಟಿಯಾಗಿ ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಆದ್ದರಿಂದ ರಾಜ್ಯಕ್ಕೆ 10 ಸಾವಿರ ಕೋಟಿ ಪರಿಹಾರ ಕೊಡಬೇಕೆಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಒತ್ತಾಯ ಮಾಡಿದ್ದಾರೆ.

ಸಂಸದ ಬಿಎನ್ ಬಚ್ಚೇಗೌಡ್ರು ಮಾತನಾಡಿದ್ದಾರೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅತಿವೃಷ್ಟಿಯಾಗಿ ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಆದ್ದರಿಂದ ರಾಜ್ಯಕ್ಕೆ 10 ಸಾವಿರ ಕೋಟಿ ಪರಿಹಾರ ಕೊಡಬೇಕೆಂದು ಸಂಸದ ಬಿ.ಎನ್.ಬಚ್ಚೇಗೌಡ ಒತ್ತಾಯ ಮಾಡಿದ್ದಾರೆ.

ಅತಿವೃಷ್ಟಿಗೆ ಕೊಟ್ಟ ಮಹತ್ವವನ್ನು ಅನಾವೃಷ್ಟಿಗೂ ಕೊಡಬೇಕು. ಒಂದು ಕಡೆ ಮಳೆ ಬೆಳೆಯಿಲ್ಲದೆ ಬಯಲುಸೀಮೆ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಆದ್ದರಿಂದ ನಷ್ಟ ಪರಿಹಾರ ಕೊಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.

ಸಂಸದ ಬಿ.ಎನ್.ಬಚ್ಚೇಗೌಡ್ರ

ಮುಖ್ಯಮಂತ್ರಿ ಗಳು ಅತಿವೃಷ್ಟಿ ಪರಿಶೀಲನೆಯಲ್ಲಿ ಬ್ಯೂಸಿಯಾಗಿದ್ದಾರೆ. ಈಗಾಗಲೇ ಕೇಂದ್ರ ನಾಯಕರು ಭೇಟಿ ನೀಡಿ ಹೋಗಿದ್ದಾರೆ. ಇದರಿಂದ ಮಂತ್ರಿ ಮಂಡಲ ರಚನೆ ಮಾಡಲು ವಿಳಂಬವಾಗುತ್ತಿದೆ. ಆದಷ್ಟು ಬೇಗ ಮಂತ್ರಿ ಮಂಡಲ ರಚನೆಯಾಗಲಿದೆ ಎಂದರು.

ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ವರ್ಗಾವಣೆ ಕುರಿತು ಹೇಳಿಕೆ ನೀಡಿದ ಬಚ್ಚೇಗೌಡ್ರ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಅನಿರುದ್ಧ್​ ಶ್ರವಣ್ ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅತಿವೃಷ್ಟಿಯಾಗಿ ಜನಸಾಮಾನ್ಯರು ತೊಂದರೆಯಲ್ಲಿದ್ದಾರೆ. ಆದ್ದರಿಂದ ರಾಜ್ಯಕ್ಕೆ 10 ಸಾವಿರ ಕೋಟಿ ಪರಿಹಾರ ಕೊಡಬೇಕೆಂದು ಸಂಸದ ಬಿ.ಎನ್.ಬಚ್ಚೇಗೌಡ ಒತ್ತಾಯ ಮಾಡಿದ್ದಾರೆ.

ಅತಿವೃಷ್ಟಿಗೆ ಕೊಟ್ಟ ಮಹತ್ವವನ್ನು ಅನಾವೃಷ್ಟಿಗೂ ಕೊಡಬೇಕು. ಒಂದು ಕಡೆ ಮಳೆ ಬೆಳೆಯಿಲ್ಲದೆ ಬಯಲುಸೀಮೆ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಆದ್ದರಿಂದ ನಷ್ಟ ಪರಿಹಾರ ಕೊಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.

ಸಂಸದ ಬಿ.ಎನ್.ಬಚ್ಚೇಗೌಡ್ರ

ಮುಖ್ಯಮಂತ್ರಿ ಗಳು ಅತಿವೃಷ್ಟಿ ಪರಿಶೀಲನೆಯಲ್ಲಿ ಬ್ಯೂಸಿಯಾಗಿದ್ದಾರೆ. ಈಗಾಗಲೇ ಕೇಂದ್ರ ನಾಯಕರು ಭೇಟಿ ನೀಡಿ ಹೋಗಿದ್ದಾರೆ. ಇದರಿಂದ ಮಂತ್ರಿ ಮಂಡಲ ರಚನೆ ಮಾಡಲು ವಿಳಂಬವಾಗುತ್ತಿದೆ. ಆದಷ್ಟು ಬೇಗ ಮಂತ್ರಿ ಮಂಡಲ ರಚನೆಯಾಗಲಿದೆ ಎಂದರು.

ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ವರ್ಗಾವಣೆ ಕುರಿತು ಹೇಳಿಕೆ ನೀಡಿದ ಬಚ್ಚೇಗೌಡ್ರ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಅನಿರುದ್ಧ್​ ಶ್ರವಣ್ ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವೆ ಎಂದು ಹೇಳಿದರು.

Intro:ಸದ್ಯ ರಾಜ್ಯದಲ್ಲಿ,, ಪೋನ್ ಕಾಲ್ ರೆಕಾರ್ಡಿಂಗ್ ಕದ್ದಾಳಿಕೆ ವಿಷಯ ಸಾಕಷ್ಟು ಸದ್ದು ಮಾಡುತ್ತಿದ್ದರು ಇತ್ತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿಎನ್ ಬಚ್ಚೇಗೌಡ್ರು ಪೋನ್ ಕಾಲ್ ಕದ್ದಾಳಿಕೆ ಎಂಬುವುದು ಏನು? ಅದು ಹೇಗೆ ಮಾಡ್ತಾರೆ ಎಂಬುವುದು ನನಗೆ ಗೊತ್ತಿಲ್ಲಾ ಎಂಬ ಹೇಳಿಕೆಯನ್ನು ನೀಡಿದ್ದಾರೆ.




Body:ಹೌದು ಪೋನ್ ಕದ್ದಳಿಕೆ ವಿಚಾರ ರಾಜ್ಯದಲ್ಲಿ ಬಹಳಷ್ಟು ಸದ್ದು ಮಾಡಿತ್ತಿದೆ.ಆದರೆ ಚಿಕ್ಕಬಳ್ಳಾಪುರ ಸಂಸದರಿಗೆ ಮಾತ್ರ ಹಾಗಂದ್ರೆ ಏನು ಎಂಬುವುದೇ ನನಗೆ ಗೋತ್ತಿಲ್ಲಾ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಇನ್ನೂ ರಾಜ್ಯದಲ್ಲಿ ಅತಿವೃಷ್ಠಿಯಾಗಿ ಜನಸಾಮನ್ಯರು ತೋಂದರೆಯಲ್ಲಿದ್ದಾರೆ.ಆದರಿಂದ ರಾಜ್ಯಕ್ಕೆ 10 ಸಾವಿರ ಕೋಟಿ ಪರಿಹಾರನಷ್ಟವನ್ನು ಕೊಡಬೇಕೆಂದು ಒತ್ತಾಯ ಮಾಡಿದರು. ಅತಿವೃಷ್ಟಿಗೆ ಕೊಟ್ಟ ಮಹತ್ವವನ್ನು ಅನಾವೃಷ್ಠಿಗೂ ಕೊಡಬೇಕೆಂದು.ಒಂದು ಕಡೆ ಮಳೆಬೆಳೆಯಿಲ್ಲದೆ ಬಯಲುಸೀಮೆ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ ಆದರಿಂದ ಪರಿಹಾರ ನಷ್ಟವನ್ನು ಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಗಳಿಗೆ ಮನವಿ ಮಾಡಿಕೊಂಡರು.

ಮುಖ್ಯಮಂತ್ರಿ ಗಳು ಅತಿವೃಷ್ಠಿ ಪರಿಶೀಲನೆಯಲ್ಲಿ ಬ್ಯೂಸಿಯಾಗಿದ್ದಾರೆ.ಈಗಾಗಲೇ ಕೇಂದ್ರ ನಾಯಕರು ಭೇಟಿ ನೀಡಿ ಹೋಗಿದ್ದಾರೆ.ಇದರಿಂದ ಸರ್ಕಾರ ಮಂತ್ರ ಮಂಡಳ ರಚನೆ ಮಾಡಲು ವಿಳಂಬವಾಗುತ್ತಿದೆ.ಆದಷ್ಟು ಬೇಗ ಮಂತ್ರಿ ಮಂಡಳ ರಚನೆಯಾಗಲಿದೆ ಎಂದು ತಿಳಸಿದರು.

ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ವರ್ಗಾವಣೆ ಕುರಿತು ಹೇಳಿಕೆ ನೀಡಿದ ಬಚ್ಚೇಗೌಡ್ರು ತಮ್ಮ ಅಸಮಾಧನವನ್ನು ವ್ಯಕ್ತಪಡಿಸಿದ್ದಾರೆ. ಅವರ ವರ್ಗಾವಣೆಯಿಂದೆ ಸಾಕಷ್ಟು ಕೂಗಳು ವರ್ಗಾವಣೆ ಮಾಡಲಿವೆ ಅದರೆ ಜಿಲ್ಲೆಯಲ್ಲಿ ಅನಿರುಧ್ ಶ್ರವಣ್ ರವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.