ETV Bharat / state

ಶಿಷ್ಟಾಚಾರ ಉಲ್ಲಂಘನೆ ಆರೋಪ: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಬೆಳಗ್ಗೆ 08:30ಕ್ಕೆ ಕಚೇರಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸದರಿಗೆ ಆಹ್ವಾನ ನೀಡಲಾಗಿತ್ತು. ಸಂಸದರು ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನವೇ ಕ್ಷೇತ್ರದ ಶಾಸಕರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಬೆಸ್ಕಾಂ ಕಚೇರಿಯನ್ನು ಉದ್ಘಾಟಿಸಿ ಅಲ್ಲಿಂದ ಹೊರಟಿದ್ದಾರೆ ಎಂದು ದೂರಿದ್ದಾರೆ.

author img

By

Published : Jan 28, 2021, 4:24 PM IST

BJP leaders' outrage against Bescom officials
ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಚಿಂತಾಮಣಿ (ಚಿಕ್ಕಬಳ್ಳಾಪುರ): ನಗರದ ಎನ್​ಆರ್ ಬಡಾವಣೆಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಸ್ಕಾಂ ಕಚೇರಿ ಉದ್ಘಾಟನೆ ಮಾಡಿ ಕ್ಷೇತ್ರದ ಶಾಸಕರು ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಬೆಳಗ್ಗೆ 08:30ಕ್ಕೆ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸದರಿಗೆ ಆಹ್ವಾನ ನೀಡಲಾಗಿತ್ತು. ಸಂಸದರು ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನವೇ ಕ್ಷೇತ್ರದ ಶಾಸಕರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಬೆಸ್ಕಾಂ ಕಚೇರಿಯನ್ನು ಉದ್ಘಾಟಿಸಿ ಅಲ್ಲಿಂದ ಹೊರಟಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: 16 ಲಕ್ಷ ರೂ. ಮೌಲ್ಯದ ವಾಹನಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಶಾಸಕ ಎಂ.ಕೃಷ್ಣಾರೆಡ್ಡಿ

ಚಿಂತಾಮಣಿ (ಚಿಕ್ಕಬಳ್ಳಾಪುರ): ನಗರದ ಎನ್​ಆರ್ ಬಡಾವಣೆಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಸ್ಕಾಂ ಕಚೇರಿ ಉದ್ಘಾಟನೆ ಮಾಡಿ ಕ್ಷೇತ್ರದ ಶಾಸಕರು ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಬೆಳಗ್ಗೆ 08:30ಕ್ಕೆ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸದರಿಗೆ ಆಹ್ವಾನ ನೀಡಲಾಗಿತ್ತು. ಸಂಸದರು ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನವೇ ಕ್ಷೇತ್ರದ ಶಾಸಕರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಬೆಸ್ಕಾಂ ಕಚೇರಿಯನ್ನು ಉದ್ಘಾಟಿಸಿ ಅಲ್ಲಿಂದ ಹೊರಟಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: 16 ಲಕ್ಷ ರೂ. ಮೌಲ್ಯದ ವಾಹನಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಶಾಸಕ ಎಂ.ಕೃಷ್ಣಾರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.