ETV Bharat / state

ಮೊಯ್ಲಿ ಬರೀ ಸುಳ್ಳನ್ನೇ ಹೇಳಿಕೊಂಡು ಎರಡು ಬಾರಿ ಗೆದ್ದಿದ್ದಾರೆ: ವಿಶ್ವನಾಥ್ ವ್ಯಂಗ್ಯ - ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್

ಇಲ್ಲಿಯವರೆಗೂ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಕ್ಷೇತ್ರದಲ್ಲಿ ಬರೀ ಸುಳ್ಳನ್ನೇ ಹೇಳಿಕೊಂಡು ಎರಡು ಬಾರಿ ಗೆದ್ದಿದ್ದಾರೆ ಎಂದು ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ವ್ಯಂಗ್ಯವಾಡಿದರು.

ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್
author img

By

Published : Mar 13, 2019, 3:27 PM IST

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಿಕೀಯ ನಾಯಕರ ಕೆಸರೆರಚಾಟಗಳು ಶುರುವಾಗಿವೆ.

ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್

ಬಾಗೇಪಲ್ಲಿ ತಾಲೂಕಿನ ಕೊತ್ತಕೋಟ ಗ್ರಾಮದ ಖಾಸಗಿ ತೋಟವೊಂದರಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಾಗಾರವನ್ನ ಏರ್ಪಡಿಸಲಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಪರ ಪ್ರಚಾರ ಉದ್ದೇಶದಿಂದ ಬಾಗೇಪಲ್ಲಿ ವಿದಾನಸಭಾಕ್ಷೇತ್ರದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಮಾತನಾಡಿ, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಕ್ಷೇತ್ರದಲ್ಲಿ ಬರೀ ಸುಳ್ಳನ್ನೇ ಹೇಳಿಕೊಂಡು ಎರಡು ಬಾರಿ ಗೆದ್ದಿದ್ದಾರೆ. ಸುಳ್ಳೇ ಅವರ ಮನೆ ದೇವರು ಎಂದು ಮೊಯ್ಲಿ ವಿರುದ್ಧ ಟೀಕಿಸಿದರು.

ಇನ್ನು ಸುಮಲತಾ ಅಂಬರೀಶ್ ಬಿಜೆಪಿಗೆ ಬರುವ ಸುಳಿವು ನೀಡಿದ ಶಾಸಕ ವಿಶ್ವನಾಥ್, ಸುಮಲತಾರನ್ನು ಮಂಡ್ಯ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಎಲ್ಲಾ ಪ್ರಯತ್ನ ನಡೀತಿದೆ. ಇದೇ ತಿಂಗಳು 18ನೇ ತಾರೀಖಿನವರೆಗೆ ಸುಮಲತಾ ಅವರು ಸಮಯ ತೆಗೆದುಕೊಂಡಿದ್ದು, ಬಿಜೆಪಿ ನಾಯಕರು ಸುಮಲತಾರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಿಕೀಯ ನಾಯಕರ ಕೆಸರೆರಚಾಟಗಳು ಶುರುವಾಗಿವೆ.

ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್

ಬಾಗೇಪಲ್ಲಿ ತಾಲೂಕಿನ ಕೊತ್ತಕೋಟ ಗ್ರಾಮದ ಖಾಸಗಿ ತೋಟವೊಂದರಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಾಗಾರವನ್ನ ಏರ್ಪಡಿಸಲಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಪರ ಪ್ರಚಾರ ಉದ್ದೇಶದಿಂದ ಬಾಗೇಪಲ್ಲಿ ವಿದಾನಸಭಾಕ್ಷೇತ್ರದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಮಾತನಾಡಿ, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಕ್ಷೇತ್ರದಲ್ಲಿ ಬರೀ ಸುಳ್ಳನ್ನೇ ಹೇಳಿಕೊಂಡು ಎರಡು ಬಾರಿ ಗೆದ್ದಿದ್ದಾರೆ. ಸುಳ್ಳೇ ಅವರ ಮನೆ ದೇವರು ಎಂದು ಮೊಯ್ಲಿ ವಿರುದ್ಧ ಟೀಕಿಸಿದರು.

ಇನ್ನು ಸುಮಲತಾ ಅಂಬರೀಶ್ ಬಿಜೆಪಿಗೆ ಬರುವ ಸುಳಿವು ನೀಡಿದ ಶಾಸಕ ವಿಶ್ವನಾಥ್, ಸುಮಲತಾರನ್ನು ಮಂಡ್ಯ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಎಲ್ಲಾ ಪ್ರಯತ್ನ ನಡೀತಿದೆ. ಇದೇ ತಿಂಗಳು 18ನೇ ತಾರೀಖಿನವರೆಗೆ ಸುಮಲತಾ ಅವರು ಸಮಯ ತೆಗೆದುಕೊಂಡಿದ್ದು, ಬಿಜೆಪಿ ನಾಯಕರು ಸುಮಲತಾರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.


ಲೋಕಸಭಾ ಚುನಾವಣೆಯೂ ಸಮೀಪಿಸುತ್ತಿದ್ದಂತೆ ರಾಜಿಕೀಯ ನಾಯಕರ ಕೆಸರೇರೇಚಾಟಗಳು ಶುರುವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಬಳಿಯ ಕೊತ್ತಕೋಟ ಗ್ರಾಮದ ಖಾಸಗೀ ತೋಟವೊಂದರಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಾಗಾರವನ್ನ ಏರ್ಪಡಿಸಲಾಗಿತ್ತು.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಪರ ಪ್ರಚಾರ ಮಾಡುವ ಉದ್ದೇಶದಿಂದ ಬಾಗೇಪಲ್ಲಿ ವಿದಾನಸಭಾಕ್ಷೇತ್ರದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ  ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ರು.. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಮಾತನಾಡಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿ ಕ್ಷೇತ್ರದಲ್ಲಿ ಬರೀ ಸುಳ್ಳನ್ನೇ ಹೇಳಿಕೊಂಡು ಎರಡು ಬಾರಿ ಗೆದ್ದಿದ್ದಾರೆ.. ಸುಳ್ಳನ್ನೇ ಅವರುಮನೆ ದೆವರುಮಾಡಿಕೊಂಡಿದಾರೆ ಅಂತ ಮೋಯ್ಲಿಗೆ ಕಾಲೆಳೆದ್ರು.. ಇನ್ನು ಸುಮಲತಾ ಅಂಬರೀಶ್ ಬಿಜೆಪಿಗೆ ಬರುವ ಸುಳಿವು ನೀಡಿದ ಶಾಸಕ ವಿಶ್ವನಾಥ್, ಸುಮಲತಾರನ್ನಮಂಡ್ಯ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಎಲ್ಲಾ ಪ್ರಯತ್ನ ನಡೀತಿದೆ, ಇದೇ ತಿಂಗಳು 18ನೇ ತಾರೀಖಿನ ವರೆಗೆ ಸುಮಲತಾ ಅವರು ಸಮಯ ತೆಗೆದುಕೊಂಡಿದ್ದು, ಬಿಜೆಪಿ ನಾಯಕರು ಸುಮಲತಾರೋಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಈ ವಿಚಾರದಲ್ಲಿ ಬಿಜೆಪಿ ನಾಯಕರು ಯಾವ ರೀತಿ ತೀರ್ಮಾನ ತೆಗೆದುಕೊಳ್ತಾರೋ ಅದಕ್ಕೆ ನಾವು ಬದ್ದವಾಗಿದ್ದೇವೆ ಎಂದರು.

ಬೈಟ್: ವಿಶ್ವನಾಥ್, ಯಲಹಂಕ ಬಿಜೆಪಿ ಶಾಸಕ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.