ETV Bharat / state

ಮಧ್ಯಂತರ ಚುನಾವಣೆಗೆ ಕೋರ್ಟ್‌ ತಡೆಯಾಜ್ಞೆ ನೀಡುವ ವಿಶ್ವಾಸವಿದೆ: ಡಾ. ಕೆ. ಸುಧಾಕರ್

author img

By

Published : Sep 21, 2019, 10:13 PM IST

ಮಧ್ಯಂತರ ಚುನಾವಣೆಗೆ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ. ಹಿಂದಿನ ಸ್ಪೀಕರ್​ ನೀಡಿದ ಆದೇಶ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಕೆ. ಸುಧಾಕರ್ ಹೇಳಿದ್ರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಅನರ್ಹ ಶಾಸಕರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದ್ದು, ಈ ಮಧ್ಯೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿರುವುದು ಸರಿಯಲ್ಲ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್

ಕಾನೂನು ಬಾಹಿರ ಹಾಗೂ ಅಸಾಂವಿಧಾನಿಕವಾಗಿರುವ ಹಿಂದಿನ ಸ್ಪೀಕರ್​ ನಮ್ಮನ್ನು 'ಅನರ್ಹರು' ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಕೂಡಲೇ ಅನರ್ಹ ಶಾಸಕರೆಲ್ಲ ಒಟ್ಟು ಸೇರಿ ಚರ್ಚಿಸಲಿದ್ದೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ: ಅನರ್ಹ ಶಾಸಕರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದ್ದು, ಈ ಮಧ್ಯೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿರುವುದು ಸರಿಯಲ್ಲ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್

ಕಾನೂನು ಬಾಹಿರ ಹಾಗೂ ಅಸಾಂವಿಧಾನಿಕವಾಗಿರುವ ಹಿಂದಿನ ಸ್ಪೀಕರ್​ ನಮ್ಮನ್ನು 'ಅನರ್ಹರು' ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಕೂಡಲೇ ಅನರ್ಹ ಶಾಸಕರೆಲ್ಲ ಒಟ್ಟು ಸೇರಿ ಚರ್ಚಿಸಲಿದ್ದೇವೆ ಎಂದು ಹೇಳಿದರು.

Intro:ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಸುಧಾಕರ್ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಿಎಲ್ ಡಿ ಬ್ಯಾಂಕ್ ವಾರ್ಷಿಕ ಸರ್ವ ಸಭೆಯನ್ನು ಅರ್ಧಕ್ಕೆ ಮುಟುಕುಗೊಳಿಸಿ ಬೆಂಗಳೂರಿಗೆ ಹೋರಟಿದ್ದು ಅನರ್ಹ ಶಾಸಕರಿಗೆ ಒಂದು ಕಡೆ ಭಯ ಶುರುವಾದಂತಾಗಿದೆ.
Body:ಉಪಚುನಾವಣೆಯ ಬಗ್ಗೆ ಉತ್ತರಿಸಿದ ಚಿಕ್ಕಬಳ್ಳಾಪುರ ಅನರ್ಹ ಕೈ ಶಾಸಕ ಸುಧಾಕರ್ ಕೋರ್ಟ್ ನಲ್ಲಿ ಅನರ್ಹ ಶಾಸಕರ ಕೇಸ್ ನಡೆಯುತ್ತಿದ್ದು ಉಪಚುನಾವಣೆಗಳಿಗೆ ತಡೆಯಾಜ್ಞೆ ನೀಡುವ ಆಶ್ವಾನೆ ಇದೆ.ಇನ್ನೂ ನಮ್ಮನ್ನು ಅನರ್ಹಗೊಳಿಸಿರುವುದು ಕಾನೂನು ಭಾಹಿರ.ಸ್ಪೀಕರ್ ಆದೇಶದ ಬಗ್ಗೆ ಸುಪ್ರಿಂ ನಲ್ಲಿ ಪ್ರಶ್ನೆ ಮಾಡಿದ್ದು ನಮಗೆ ನ್ಯಾಯ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಇನ್ನೂ ತೆರವಾದ ಕ್ಚೇತ್ರಗಳಲ್ಲಿ 6 ತಿಂಗಳ ಒಳಗೆ ಉಪಚುನಾವಣೆ ನಡೆಯಬೇಕು ಆದರಿಂದ ಚುನಾವಣಾ ಆಯೋಗ ದಿನಾಂಕ ಘೋಷಣೆ ನಡೆಸಿದೆ.ಆದರೆ ಇನ್ನೂ ಅಧಿಸೂಚನೆ ನಡೆಸಿಲ್ಲಾ ಎಂದು ತಿಳಿಸಿದರು..Conclusion:ಬೈಟ್:- ಡಾ.ಕೆ.ಸುಧಾಕರ್.ಅನರ್ಹ ಶಾಸಕ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.