ETV Bharat / state

ಕಾಂಗ್ರೆಸ್ ಜೆಡಿಎಸ್ ನೀಲಗಿರಿ ಮರವಿದಂತೆ, ಯಾರನ್ನು ಬೆಳೆಯಲು ಬಿಡುವುದಿಲ್ಲ: ಸಿ.ಟಿ. ರವಿ

ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಗೆಲ್ಲುವುದು ಅಷ್ಟೇ ಸತ್ಯ ಎಂದು ಸಚಿವ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ.

author img

By

Published : Nov 30, 2019, 5:19 PM IST

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಚಿಕ್ಕಬಳ್ಳಾಪುರ : ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಗೆಲ್ಲುವುದು ಅಷ್ಟೇ ಸತ್ಯ ಎಂದು ಸಚಿವ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ನಗರದ ಹೊರವಲಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿದ್ದು, ಕಾರ್ಯಕ್ರಮಕ್ಕೆ ಈಶ್ವರಪ್ಪ, ಸಿ.ಟಿ ರವಿ, ಕೋಲಾರ ಸಂಸದ ಮುನಿಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಆಗಮಿಸಿ, ಸುಧಾಕರ್ ಗೆಲುವಿಗಾಗಿ ಕ್ಷೇತ್ರದ ಜನ ಶ್ರಮವಹಿಸಬೇಕೆಂದು ಮನವಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಸಚಿವ ಸಿ.ಟಿ ರವಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ನೀಲಗಿರಿ ಮರಗಳಿದ್ದಂತೆ. ಅವರು ಯಾರನ್ನು ಬೆಳೆಯಲು ಬಿಡುವುದಿಲ್ಲ , ಹಣ್ಣು ಬಿಡುವುದಿಲ್ಲ, ಹುಲ್ಲು ಬೆಳೆಯಲು ಬಿಡುವುದಿಲ್ಲ, ಎಲ್ಲರನ್ನು ತುಳಿಯುತ್ತಾರೆ. ಆದರೆ ಬಿಜೆಪಿ ಆಲದಮರ, ಮಾವಿನ ಮರ ಇದ್ದ ಹಾಗೆ. ಹಣ್ಣು ಕೊಟ್ಟು ಬೇರೆಯವರನ್ನು ಬೆಳೆಸುತ್ತದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ : ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಗೆಲ್ಲುವುದು ಅಷ್ಟೇ ಸತ್ಯ ಎಂದು ಸಚಿವ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ನಗರದ ಹೊರವಲಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿದ್ದು, ಕಾರ್ಯಕ್ರಮಕ್ಕೆ ಈಶ್ವರಪ್ಪ, ಸಿ.ಟಿ ರವಿ, ಕೋಲಾರ ಸಂಸದ ಮುನಿಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಆಗಮಿಸಿ, ಸುಧಾಕರ್ ಗೆಲುವಿಗಾಗಿ ಕ್ಷೇತ್ರದ ಜನ ಶ್ರಮವಹಿಸಬೇಕೆಂದು ಮನವಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಸಚಿವ ಸಿ.ಟಿ ರವಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ನೀಲಗಿರಿ ಮರಗಳಿದ್ದಂತೆ. ಅವರು ಯಾರನ್ನು ಬೆಳೆಯಲು ಬಿಡುವುದಿಲ್ಲ , ಹಣ್ಣು ಬಿಡುವುದಿಲ್ಲ, ಹುಲ್ಲು ಬೆಳೆಯಲು ಬಿಡುವುದಿಲ್ಲ, ಎಲ್ಲರನ್ನು ತುಳಿಯುತ್ತಾರೆ. ಆದರೆ ಬಿಜೆಪಿ ಆಲದಮರ, ಮಾವಿನ ಮರ ಇದ್ದ ಹಾಗೆ. ಹಣ್ಣು ಕೊಟ್ಟು ಬೇರೆಯವರನ್ನು ಬೆಳೆಸುತ್ತದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Intro:ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಗೆಲ್ಲುವುದು ಅಷ್ಟೇ ಸತ್ಯ ಎಂದು ಪ್ರವಾಸೋಧ್ಯಮ ಸಚಿವ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ.


Body:ನಗರದ ಹೊರವಲಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿದ್ದು ಕಾರ್ಯಕ್ರಮಕ್ಕೆ ಈಶ್ವರಪ್ಪ,ಸಿಟಿ ರವಿ, ಕೋಲಾರ ಸಂಸದ ಮುನಿಸ್ವಾಮಿ ಸೇರಿದಂತೆ ಬಿಜೆಪಿ ರಾಜಕೀಯ ಮುಖಂಡರು ಸಭೆ ಸೇರಿ ಸುಧಾಕರ್ ಗೆಲಿವಿಗಾಗಿ ಕ್ಷೇತ್ರದ ಜನ ಶ್ರಮವಹಿಸಬೇಕೆಂದು ತಿಳಿಸಿದರು.

ಇದ ವೇಳೆ ಮಾತಾನಾಡಿದ ಸಚಿವ ಸಿಟಿ ರವಿ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಗೆಲ್ಲುವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದ್ದಾರೆ.ಇನ್ನೂ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ನೀಲಗಿರಿ ಮರಗಳಿದ್ದಂತೆ ಅವರು ಯಾರನ್ನು ಬೆಳೆಯಲು ಬಿಡುವುದಿಲ್ಲಾ ,ಹಣ್ಣು ಬಿಡುವುದಿಲ್ಲಾ ಹುಲ್ಲು ಬೆಳೆಯಲು ಬಿಡುವುದಿಲ್ಲಾ ನೀಲಗಿರಿ ಮರ ತುಳಿದಂತೆ ಎಲ್ಲಾರನ್ನು ತುಳಿಯುತ್ತಾರೆ.ಆದರೆ ಬಿಜೆಪಿ ಪಕ್ಷ ಆಲದಮರ,ಮಾವಿನ ಮರ ಇದ್ದ ಹಾಗೇ ಹಣ್ಣು ಕೊಟ್ಟು ಬೇರೆಯವರನ್ನಾ ಬೆಳೆಸುತ್ತದೆ ಎಂದು ಸಮ್ಮಿಶ್ರ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.