ETV Bharat / state

ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿ.ಪಂ ಸಿಇಒ ಭೇಟಿ, ಸಾವಯವ ಕೃಷಿಗೆ ಸಲಹೆ - CEO Fouzia Tarum

ತಾಲೂಕಿನ ವಿವಿಧ ಗ್ರಾಮಗಳಿಗೆ ಸತತವಾಗಿ ಮೂರು ದಿವಸದಿಂದ ಭೇಟಿ ನೀಡುತ್ತಿರುವ ಜಿಲ್ಲಾ ಪಂಚಾಯತ್​ ಸಿಇಒ ಫೌಜಿಯಾ ತರನ್ನುಮ್​,ಸರ್ಕಾರದಿಂದ ರೈತರಿಗೆ ಅನೇಕ ಸೌಲಭ್ಯಗಳನ್ನು ಕೃಷಿ ಇಲಾಖೆಯ ಮೂಲಕ ದೊರಕಿಸಿಕೊಡುತ್ತಿದ್ದು,ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ರೈತರು ಬೆಳೆಯಬೇಕೆಂದು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಒ ಫೌಜಿಯಾ ತರನ್ನುಮ್ ಭೇಟಿ,ಪರಿಶೀಲನೆ
author img

By

Published : Nov 20, 2019, 7:06 PM IST

ಚಿಕ್ಕಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳಿಗೆ ಸತತವಾಗಿ ಮೂರು ದಿವಸದಿಂದ ಭೇಟಿ ನೀಡುತ್ತಿರುವ ಜಿಲ್ಲಾ ಪಂಚಾಯಿತಿ​ ಸಿಇಒ ಫೌಜಿಯಾ ತರನ್ನುಮ್​, ಸರ್ಕಾರದಿಂದ ರೈತರಿಗೆ ಅನೇಕ ಸೌಲಭ್ಯಗಳನ್ನು ಕೃಷಿ ಇಲಾಖೆಯ ಮೂಲಕ ದೊರಕಿಸಿಕೊಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ರೈತರು ಬೆಳೆಯಬೇಕೆಂದು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಒ ಫೌಜಿಯಾ ತರನ್ನುಮ್ ಭೇಟಿ,ಪರಿಶೀಲನೆ

ತಾಲೂಕಿನ ಕೃಷಿ ಇಲಾಖೆಯಿಂದ ವಿವಿಧ ಸೌಲಭ್ಯ ಹಾಗೂ ಸಲಹೆಗಳನ್ನು ಪಡೆದುಕೊಂಡು ಮಾತನಾಡಿದ ಅವರು, ದೇಶದ ಆರ್ಥಿಕ ಬೆನ್ನುಲುಬಾದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳಡಿ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಬಳಸಿಕೊಂಡು ಈಗಾಗಲೇ ಅನೇಕ ರೈತರು ಕೃಷಿಯಲ್ಲಿ ಅಭಿವೃದ್ದಿ ಹೊಂದುತ್ತಿದ್ದಾರೆ. ತಾಲೂಕಿನ ಹೋಬಳಿ ವ್ಯಾಪ್ತಿಯಲ್ಲಿ ಕೆಲವು ಪ್ರಗತಿಪರ ರೈತರು ಮಿಶ್ರ ಬೇಸಾಯ ಪದ್ಧತಿ, ಸಾವಯವ ಕೃಷಿ ಪದ್ದತಿ ಹೀಗೆ ಅನೇಕ ನೂತನವಾದ ಹಾಗೂ ಸುಲಭ ರೀತಿಯ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡಿದ್ದಾರೆ.

ಅವುಗಳನ್ನು ಜಿಲ್ಲೆಯ ಎಲ್ಲಾ ರೈತರು ಅಳವಡಿಸಿಕೊಳ್ಳಲು ಯಾವ ರೀತಿಯಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅರಿಯಲು ಈ ಭೇಟಿಯನ್ನು ಕೈಗೊಂಡಿದ್ದೇನೆ ಎಂದರು.

ಚಿಕ್ಕಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳಿಗೆ ಸತತವಾಗಿ ಮೂರು ದಿವಸದಿಂದ ಭೇಟಿ ನೀಡುತ್ತಿರುವ ಜಿಲ್ಲಾ ಪಂಚಾಯಿತಿ​ ಸಿಇಒ ಫೌಜಿಯಾ ತರನ್ನುಮ್​, ಸರ್ಕಾರದಿಂದ ರೈತರಿಗೆ ಅನೇಕ ಸೌಲಭ್ಯಗಳನ್ನು ಕೃಷಿ ಇಲಾಖೆಯ ಮೂಲಕ ದೊರಕಿಸಿಕೊಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ರೈತರು ಬೆಳೆಯಬೇಕೆಂದು ಸಲಹೆ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಒ ಫೌಜಿಯಾ ತರನ್ನುಮ್ ಭೇಟಿ,ಪರಿಶೀಲನೆ

ತಾಲೂಕಿನ ಕೃಷಿ ಇಲಾಖೆಯಿಂದ ವಿವಿಧ ಸೌಲಭ್ಯ ಹಾಗೂ ಸಲಹೆಗಳನ್ನು ಪಡೆದುಕೊಂಡು ಮಾತನಾಡಿದ ಅವರು, ದೇಶದ ಆರ್ಥಿಕ ಬೆನ್ನುಲುಬಾದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳಡಿ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಬಳಸಿಕೊಂಡು ಈಗಾಗಲೇ ಅನೇಕ ರೈತರು ಕೃಷಿಯಲ್ಲಿ ಅಭಿವೃದ್ದಿ ಹೊಂದುತ್ತಿದ್ದಾರೆ. ತಾಲೂಕಿನ ಹೋಬಳಿ ವ್ಯಾಪ್ತಿಯಲ್ಲಿ ಕೆಲವು ಪ್ರಗತಿಪರ ರೈತರು ಮಿಶ್ರ ಬೇಸಾಯ ಪದ್ಧತಿ, ಸಾವಯವ ಕೃಷಿ ಪದ್ದತಿ ಹೀಗೆ ಅನೇಕ ನೂತನವಾದ ಹಾಗೂ ಸುಲಭ ರೀತಿಯ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡಿದ್ದಾರೆ.

ಅವುಗಳನ್ನು ಜಿಲ್ಲೆಯ ಎಲ್ಲಾ ರೈತರು ಅಳವಡಿಸಿಕೊಳ್ಳಲು ಯಾವ ರೀತಿಯಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅರಿಯಲು ಈ ಭೇಟಿಯನ್ನು ಕೈಗೊಂಡಿದ್ದೇನೆ ಎಂದರು.

Intro:ತಾಲ್ಲೂಕಿನ ವಿವಿಧ ರೈತರ ಕ್ಷೇತ್ರಗಳಿಗೆ ಭೇಟಿ :ಜಿ.ಪಂ. ಸಿಇಒBody:ಗುಡಿಬಂಡೆ: ಸತತವಾಗಿ ಮೂರು ದಿವಸದಿಂದ ಭೇಟಿ ನೀಡುತ್ತಿರುವ ಸರ್ಕಾರದಿಂದ ರೈತರಿಗೆ ಅನೇಕ ಸೌಲಭ್ಯಗಳನ್ನು ಕೃಷಿ ಇಲಾಖೆಯ ಮೂಲಕ ದೊರಕಿಸಿಕೊಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ರೈತರು ಬೆಳೆಯಬೇಕೆಂದು ಜಿ.ಪಂ. ಸಿ.ಇ.ಒ ಫೌಜಿಯಾ ತರನ್ನುಮ್ ಸಲಹೆ ನೀಡಿದರುConclusion:         ತಾಲ್ಲೂಕಿನ ಕೃಷಿ ಇಲಾಖೆಯಿಂದ ವಿವಿಧ ಸೌಲಭ್ಯ ಹಾಗೂ ಸಲಹೆಗಳನ್ನು ಪಡೆದುಕೊಂಡ ರೈತರ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆನ್ನುಲುಬಾದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳಡಿ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಬಳಸಿಕೊಂಡು ಈಗಾಗಲೇ ಅನೇಕ ರೈತರು ಕೃಷಿಯಲ್ಲಿ ಅಭಿವೃದ್ದಿ ಹೊಂದುತ್ತಿದ್ದಾರೆ. ತಾಲ್ಲೂಕಿನ ಹೋಬಳಿ ವ್ಯಾಪ್ತಿಯಲ್ಲಿ ಕೆಲವು ಪ್ರಗತಿಪರ ರೈತರು ಮಿಶ್ರ ಬೇಸಾಯ ಪದ್ದತಿ, ಸಾವಯವ ಕೃಷಿ ಪದ್ದತಿ ಹೀಗೆ ಅನೇಕ ನೂತನವಾದ ಹಾಗೂ ಸುಲಭ ರೀತಿಯ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡಿದ್ದಾರೆ. ಅವುಗಳನ್ನು ಜಿಲ್ಲೆಯ ಎಲ್ಲಾ ರೈತರು ಅಳವಡಿಸಿಕೊಳ್ಳಲು ಯಾವ ರೀತಿಯಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅರಿಯಲು ಈ ಭೇಟಿಯನ್ನು ಕೈಗೊಂಡಿದ್ದೇನೆ ಎಂದರು.

         ಈ ವೇಳೆ ಉಪ ಕೃಷಿ ನಿರ್ದೇಶಕಿ ಡಾ.ಅನುರೂಪ, ತಾಂತ್ರಿಕ ಅಧಿಕಾರಿ ಕೇಶವರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಕೆ.ಅನೀಸ್ ಸಲ್ಮಾ, ಕೃಷಿ ತಾಂತ್ರಿಕ ಅಧಿಕಾರಿ ಎನ್.ಶಂಕರಯ್ಯ, ಕೃಷಿ ಅಧಿಕಾರಿ ನವೀನ್, ವಾಹಿನಿ ಸಂಸ್ಥೆಯ ಸುರೇಶ್, ಕೃಷಿ ಇಲಾಖೆಯ ಸಿಬ್ಬಂದಿಯಾದ ಆಶಾರಾಣಿ ಸೇರಿದಂತೆ ಹಲವರು ಇದ್ದರು.

ನೆನ್ನೆ ಭೇಟಿ ನಿಡಿಧಾಗ ಸುದ್ದಿ ಕಳಿಸಿದ್ದೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.