ETV Bharat / state

'ಕೊನೆಗೆ ಯಾರ ಮೊಬೈಲ್​​​ ಸ್ವಿಚ್​​​ ಆಫ್​​​ ಆಗುತ್ತೆ ಅನ್ನೋದೇ ಮಿಲಿಯನ್​ ಡಾಲರ್​​ ಪ್ರಶ್ನೆ' - BJP candidate Dr K Sudhakar Election campaigns

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇದೆ. ಯಾವ ಅಭ್ಯರ್ಥಿಯ ಮೊಬೈಲ್ ಕೊನೆಯಲ್ಲಿ ಸ್ವಿಚ್ ಆಫ್ ಆಗುತ್ತೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಇಬ್ಬರ ಪೈಕಿ ಒಬ್ಬ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗಬಹುದು ಎಂದು ಬಿಜೆಪಿ‌ ಅಭ್ಯರ್ಥಿ ಡಾ. ಕೆ.ಸುಧಾಕರ್ ಭವಿಷ್ಯ ನುಡಿದರು.

chikkaballapur
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್​​
author img

By

Published : Dec 1, 2019, 6:36 PM IST

Updated : Dec 1, 2019, 8:08 PM IST

ಚಿಕ್ಕಬಳ್ಳಾಪುರ: ಬಿಜೆಪಿ‌ ಅಭ್ಯರ್ಥಿ ಡಾ. ಕೆ.ಸುಧಾಕರ್ ​ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಅಂತಿಮವಾಗಿ ಯಾವ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗುತ್ತೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ ಎಂದು ಭವಿಷ್ಯ ನುಡಿದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಡಾ. ಕೆ. ಸುಧಾಕರ್​

ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಡಾ.ಕೆ. ಸುಧಾಕರ್, ಬಿಜೆಪಿಯನ್ನು ದೂರ ಇಡೋ ಮಾತನಾಡ್ತಾರೆ. ಅದೇ ಬಿಜೆಪಿ ಜೊತೆ ಸೇರಿ 20 ತಿಂಗಳ ಕಾಲ ಸಮ್ಮಿಶ್ರ ಸರ್ಕಾರ ರಚಿಸಿದ್ದರು. ಬಳಿಕ ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡದೆ ಮೋಸ ಮಾಡಿದ್ದರು. ಅವರಿಗೆ ‌ತತ್ವ ಸಿದ್ಧಾಂತ, ನಿಷ್ಠೆ ಇಲ್ಲ. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇದೆ. ಯಾವ ಅಭ್ಯರ್ಥಿಯ ಮೊಬೈಲ್ ಕೊನೆಯಲ್ಲಿ ಸ್ವಿಚ್ ಆಫ್ ಆಗುತ್ತೆ ಅನ್ನೋದು ಗೊತ್ತಿಲ್ಲ. ಇಬ್ಬರ ಪೈಕಿ ಒಬ್ಬ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗಬಹುದು. ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.

ಚುನಾವಣಾ ಪ್ರಚಾರದಲ್ಲಿ ನಟಿ ಹರಿಪ್ರಿಯಾ ಪಾಲ್ಗೊಂಡಿದ್ದರು.

ಚಿಕ್ಕಬಳ್ಳಾಪುರ: ಬಿಜೆಪಿ‌ ಅಭ್ಯರ್ಥಿ ಡಾ. ಕೆ.ಸುಧಾಕರ್ ​ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಅಂತಿಮವಾಗಿ ಯಾವ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗುತ್ತೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ ಎಂದು ಭವಿಷ್ಯ ನುಡಿದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಡಾ. ಕೆ. ಸುಧಾಕರ್​

ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಡಾ.ಕೆ. ಸುಧಾಕರ್, ಬಿಜೆಪಿಯನ್ನು ದೂರ ಇಡೋ ಮಾತನಾಡ್ತಾರೆ. ಅದೇ ಬಿಜೆಪಿ ಜೊತೆ ಸೇರಿ 20 ತಿಂಗಳ ಕಾಲ ಸಮ್ಮಿಶ್ರ ಸರ್ಕಾರ ರಚಿಸಿದ್ದರು. ಬಳಿಕ ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡದೆ ಮೋಸ ಮಾಡಿದ್ದರು. ಅವರಿಗೆ ‌ತತ್ವ ಸಿದ್ಧಾಂತ, ನಿಷ್ಠೆ ಇಲ್ಲ. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇದೆ. ಯಾವ ಅಭ್ಯರ್ಥಿಯ ಮೊಬೈಲ್ ಕೊನೆಯಲ್ಲಿ ಸ್ವಿಚ್ ಆಫ್ ಆಗುತ್ತೆ ಅನ್ನೋದು ಗೊತ್ತಿಲ್ಲ. ಇಬ್ಬರ ಪೈಕಿ ಒಬ್ಬ ಅಭ್ಯರ್ಥಿಯ ಮೊಬೈಲ್ ಸ್ವಿಚ್ ಆಫ್ ಆಗಬಹುದು. ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.

ಚುನಾವಣಾ ಪ್ರಚಾರದಲ್ಲಿ ನಟಿ ಹರಿಪ್ರಿಯಾ ಪಾಲ್ಗೊಂಡಿದ್ದರು.

Intro:ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ‌ ಅಭ್ಯರ್ಥಿ ಬಿರುಸಿನ ಪ್ರಚಾರ ಕೈಗೊಂಡು ನಗರದ ಹಲವು ವಾರ್ಡ್ ಗಳಲ್ಲಿ ಮತಪ್ರಚಾರ ನಡೆಸಿದರು ಇನ್ನೂ ಪ್ರಚಾರಕ್ಕೆ ಚಲನಚಿತ್ರ ನಟಿ ಹರಿಪ್ರಿಯಾ ಸಾಥ್ ನೀಡಿದರು ಇನ್ನೂ ಈ ವೇಳೆ ಮಾತನಾಡಿದ ಸುಧಾಕರ್ ಕೊನೆಯ ದಿನಗಳಲ್ಲಿ ಮತದಾರರ ಸಹಕಾರ, ಆಶೀರ್ವಾದ, ಬೆಂಬಲ ಹೆಚ್ಚಾಗುತ್ತಿದೆ
ಜನರಿಂದ ಉತ್ತಮ ಸ್ಪಂದನೆ ಸಿಕ್ತಿದೆ.ಇದು‌ ನನಗೆ ದೊಡ್ಡ ಬದಲಾವಣೆ ಅಂದ್ರು..Body:ಇದೇ ಸಮಯದಲ್ಲಿ ಜೆಡಿಎಸ್ ವಿರುದ್ಧ ಸುಧಾಕರ್ ವಾಗ್ದಾಳಿ ನಡೆಸಿ ಬಿಜೆಪಿಯಿಂದ ದೂರ ಇಡೋ ಮಾತಾಡ್ತಾರೆ.ಅದೇ ಬಿಜೆಪಿ ಜತೆ ಸೇರಿ ಜೆಡಿಎಸ್ ಸರ್ಕಾರ ರಚಿಸಿದ್ರು. ಅಧಿಕಾರಕ್ಕಾಗಿ ಯಾರ ಜೊತೆಗೂ ಹೋಗ್ತಾರೆ. ಬಿಜೆಪಿಗೆ ಮೋಸ ಮಾಡಿ ಜೆಡಿಎಸ್ ನವ್ರು ಅಧಿಕಾರ ತಪ್ಪಿಸಿದ್ರು. ಜೆಡಿಎಸ್ ನವ್ರಿಗೆ ‌ತತ್ವ ಸಿದ್ಧಾಂತ, ನಿಷ್ಠೆ ಇಲ್ಲ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಇದೆ. ಯಾವ ಅಭ್ಯರ್ಥಿ ಮೊಬೈಲ್ ಕೊನೆಯಲ್ಲಿ ಸ್ವಿಚ್ ಆಫ್ ಆಗುತ್ತೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಇಬ್ಬರ ಪೈಕಿ ಒಬ್ಬ ಅಭ್ಯರ್ಥಿ ಮೊಬೈಲ್ ಸ್ವಿಚ್ ಆಫ್ ಆಗಬಹುದು. ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದ್ರು.

ಬೈಟ್:- ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬೈಟ್ ೦೧
ಬೈಟ್:-ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬೈಟ್ ೦೨
Conclusion:
Last Updated : Dec 1, 2019, 8:08 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.