ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಭಿತ್ತಿ ಪತ್ರ ಅಂಟಿಸಿ ಆಕ್ರೋಶ - ಚಿಕ್ಕಬಳ್ಳಾಪುರ ಪೌರತ್ವ ವಿರೋಧ ಬಿತ್ತಿ ಪತ್ರ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಬಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಅಲ್ಲದೆ ಹಲವು ಅಂಗಡಿಗಳಿಗೆ ಬಿತ್ತಿ ಪತ್ರಗಳನ್ನು ಅಂಟಿಸುವ ವೇಳೆ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

chikkaballapura-shidlaghatta-citizenship-commandment-bill-poster
ಪೌರತ್ವ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಬಿತ್ತಿ ಪತ್ರ ಅಂಟಿಸಿ ಆಕ್ರೋಶ
author img

By

Published : Dec 24, 2019, 8:11 AM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಂಗಡಿ, ಮುಂಗಟ್ಟುಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ವಿರೋಧ ವ್ಯಕ್ತಪಡಿಸಲಾಗಿದೆ.

ನಗರದ, ಬಸ್ ನಿಲ್ದಾಣ, ಟಿ ಬಿ ರೋಡ್, ಕೋಟೆ ಸರ್ಕಲ್ ಸೇರಿದಂತೆ ಹಲವೆಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಲವು ಅಂಗಡಿಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವಾಗ ಅಂಗಡಿಗಳ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಭಿತ್ತಿ ಪತ್ರ ಅಂಟಿಸಿ ಆಕ್ರೋಶ

ಇನ್ನು ಇಂದು ಜಿಲ್ಲಾ ಬಂದ್​ಗೆ ಕರೆ ನೀಡಿರುವ ಮುಸ್ಲಿಂ ಫೋರಂ ಹಾಗೂ ವಿವಿಧ ಸಂಘಟನೆಗಳು ಬೀದಿಗೆ ಇಳಿಯಲಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಂದರೆಯಾಗದಂತೆ ಮೂನ್ಸೂಚನೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ 4 ಕೆ ಎಸ್ ಆರ್ ಪಿ, 9 ಡಿಎಆರ್ ತುಕಡಿ ಮತ್ತು 200 ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಂಗಡಿ, ಮುಂಗಟ್ಟುಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ವಿರೋಧ ವ್ಯಕ್ತಪಡಿಸಲಾಗಿದೆ.

ನಗರದ, ಬಸ್ ನಿಲ್ದಾಣ, ಟಿ ಬಿ ರೋಡ್, ಕೋಟೆ ಸರ್ಕಲ್ ಸೇರಿದಂತೆ ಹಲವೆಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಲವು ಅಂಗಡಿಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವಾಗ ಅಂಗಡಿಗಳ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಭಿತ್ತಿ ಪತ್ರ ಅಂಟಿಸಿ ಆಕ್ರೋಶ

ಇನ್ನು ಇಂದು ಜಿಲ್ಲಾ ಬಂದ್​ಗೆ ಕರೆ ನೀಡಿರುವ ಮುಸ್ಲಿಂ ಫೋರಂ ಹಾಗೂ ವಿವಿಧ ಸಂಘಟನೆಗಳು ಬೀದಿಗೆ ಇಳಿಯಲಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಂದರೆಯಾಗದಂತೆ ಮೂನ್ಸೂಚನೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ 4 ಕೆ ಎಸ್ ಆರ್ ಪಿ, 9 ಡಿಎಆರ್ ತುಕಡಿ ಮತ್ತು 200 ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದೆ.

Intro:ಪೌರತ್ವ ನೀತಿಯ ಸದ್ದು ದೇಶ ವ್ಯಾಪ್ತಿ ವ್ಯಾಪಿಸಿದ್ದು ಸದ್ಯ ಈಗ ಪೌರತ್ವದ ಬೀಸಿ ಚಿಕ್ಕಬಳ್ಳಾಪುರ ಜಿಲ್ಲೆಗೂ ತಟ್ಟಿದೆ.ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪೌರತ್ವ ನೀತಿಯನ್ನು ವೀರೋಧೀಸಿ ಅಂಗಡಿ,ಮುಗಟ್ಟುಗಳಿಗೆ ಬಿತ್ತಿ ಪತ್ರಗಳನ್ನು ಅಂಟಿಸಿ ನಮ್ಮ‌ ಬೆಂಬಲವಿಲ್ಲವೆಂದು ವೀರೋಧ ವ್ಯಕ್ತಪಡಿಸಿದ್ದಾರೆ.Body:ಶಿಡ್ಲಘಟ್ಟ ನಗರದ,ಬಸ್ ನಿಲ್ದಾಣ, ಟಿಬಿರೋಡ್,ಕೋಟೆ ಸರ್ಕಲ್ ಸೇರಿದಂತೆ ನಗರದ ಹಲವೆಡೆ ಬಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ಕಾಯ್ದೆಗೆ ನಮ್ಮ ಬೆಂಬಲವಿಲ್ಲವೆಂದು ವೀರೋಧ ಸೂಚಿಸಿದ್ದಾರೆ.

ಸದ್ಯ ಇದರಿಂದ ಪೊಲೀಸ್ ಇಲಖೆ ಬಿಗಿ ಬಂದೋಬಸ್ತ್ ನೀಡಿದ್ದು ನಗರದಾಧ್ಯಂತ ಕಟ್ಟೇಚ್ಚರ ವಹಿಸಿದ್ದಾರೆ.ಇನ್ನೂ ನಗರದ ಹಲವು ಅಂಗಡಿಗಳಿಗೆ ಬಿತ್ತಿ ಪತ್ರಗಳನ್ನು ಅಂಟಿಸುವ ವೇಳೆ ಮಾಲೀಕರಿಗೆ ಹಾಗೂ ಪೌರತ್ವ ಕಾಯ್ದೆ ವೀರೋಧಿಗಳಿಗೆ ಮಾತಿನ ಚಕಮುಕಿ ನಡೆದಿದ್ದು ಕೆಲಕಾಲ ಗೊಂದಲ ವಾತಾವರಣ ನಿರ್ಮಾಣವಾಗಿದೆ.

ಇನ್ನೂ ನಾಳೆ ಜಿಲ್ಲಾ ಬಂದ್ ಗೆ ಕರೆ ನೀಡಿದ ಮುಸ್ಲೀಂ ಫೋರಂ ಹಾಗೂ ವಿವಿಧ ಸಂಘಟನೆಗಳು ಬೀದಿಗೆ ಇಳಿಯಲಿದ್ದು ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಂದರೆಯಾಗದಂತೆ ಮೂನ್ಸೂಚನೆ ನೀಡಲಾಗಿದೆ.

ಇನ್ನೂ ಪೊಲೀಸ್ ಇಲಾಖೆ 4 ಕೆ ಎಸ್ ಆರ್ ಪಿ, 9 ಡಿಎಆರ್ ತುಕಡಿ ಮತ್ತು 200 ಹೆಚ್ಚುವರಿ ಪೊಲೀಸರ ನಿಯೋಜನೆಯನ್ನು ಏರ್ಪಡಿಸಲಾಗಿದೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.