ETV Bharat / state

ಅನರ್ಹ ಶಾಸಕ ಸುಧಾಕರ್​ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ

author img

By

Published : Oct 27, 2019, 3:41 AM IST

Updated : Oct 28, 2019, 6:17 AM IST

ಅನರ್ಹ ಶಾಸಕ ಸುಧಾಕರ್​ರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಅನರ್ಹ ಶಾಸಕ ಸುಧಾಕರ್​ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ

ಚಿಕ್ಕಬಳ್ಳಾಪುರ : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅನರ್ಹ ಶಾಸಕ ಸುಧಾಕರ್​​ರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಕೈ ಕಾರ್ಯಕರ್ತರು, ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಅನರ್ಹ ಶಾಸಕ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕನಿಗೆ ಧಿಕ್ಕಾರ ಕೂಗಿದರು.

ಅನರ್ಹ ಶಾಸಕ ಸುಧಾಕರ್​ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ

ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್ ರೆಡ್ಡಿ ಹಾಗೂ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗಿಯಾಗಿದ್ದರು.

ಚಿಕ್ಕಬಳ್ಳಾಪುರ : ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅನರ್ಹ ಶಾಸಕ ಸುಧಾಕರ್​​ರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಕೈ ಕಾರ್ಯಕರ್ತರು, ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಅನರ್ಹ ಶಾಸಕ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕನಿಗೆ ಧಿಕ್ಕಾರ ಕೂಗಿದರು.

ಅನರ್ಹ ಶಾಸಕ ಸುಧಾಕರ್​ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ

ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್ ರೆಡ್ಡಿ ಹಾಗೂ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗಿಯಾಗಿದ್ದರು.

Intro:ಭ್ರಷ್ಟಚಾರದಲ್ಲಿ ಭಾಗಿಯಾಗಿರುವ ಅನರ್ಹ ಶಾಸಕ ಸುಧಾಕರ್ ನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದಾರೆ.
Body:ಇತ್ತಿಚ್ಚೇಗಷ್ಟೇ ಎಸಿಬಿ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗಳ ಮೇಲೆ ದೂರು ದಾಖಲಿಸಿದ ಎಸಿಬಿ ಅಧಿಕಾರಿಗಳು ಬರುವ ಲಂಚದಲ್ಲಿ ಶಾಸಕನಿಗೂ 5 ಲಕ್ಷ ಹಣ ನೀಡಬೇಕೆಂಬ ಹೇಳಿಕೆಯ ಅನುಸಾರವಾಗಿ ದೂರು ದಾಖಲಿಸಿದ್ದು ರಾಜ್ಯದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿತ್ತು.

ಸದ್ಯ ಇದರ ಸಲುವಾಗಿಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಕೈ ಕಾರ್ಯಕರ್ತರು,ಮುಖಂಡರು ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ಅನರ್ಹ ಶಾಸಕ ಸುಧಾಕರ್ ವಿರುದ್ದ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ಸುಧಾಕರ್ ಭ್ರಷ್ಟಾಚಾರ ಅಕ್ರಮಗಳಲ್ಲಿ ಭಾಗಿಯಾಗಿದ್ದು ಕೋಮುವಾದಿ ಬಿಜೆಪಿ ಪಕ್ಷದ ಜೊತೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತ್ತೇ ಚುನಾವಣೆ ಬರುವಂತೆ ಮಾಡಿದ್ದಾರೆಂದು ಆರೋಪಿಸಿ ಶಾಸಕನಿಗೆ ದಿಕ್ಕಾರಗಳನ್ನು ಕೂಗಿ, ಬರುವ ಉಪಚುನಾವಣೆಯಲ್ಲಿ ತಕ್ಕ ಬುದ್ದಿಯನ್ನು ಕಲಿಸಬೇಕೆಂದು ಕ್ಷೇತ್ರದ ಜನತೆಗೆ ಸೂಚಿಸಿದ್ದಾರೆ.

ಗೌರಿಬಿದನೂರು ಕ್ಷೇತ್ರದ ಶಾಸಕ ಹಾಗೂ ಮಾಜಿ ಕೃಷಿ ಸಚಿವರಾದ ಶಿವಶಂಕರ್ ರೆಡ್ಡಿ ಹಾಗೂ ಕಾಂಗ್ರೆಸ್ ಸಾಂಭವ್ಯನಿಯ ಅಭ್ಯರ್ಥಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಗೂ ಬೈಕ್ ರ್ಯಾಲಿಯಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ನಗದದ ಶಿಡ್ಲಘಟ್ಟ ಸರ್ಕಲ್ ಬಳಿ ಜಮಾಯಿಸಿ ಅನರ್ಹ ಶಾಸಕ ಡಾ.ಕೆ
ಸುಧಾಕರ್ ರನ್ನ ಬಂಧಿಸುವಂತೆ ಆಗ್ರಹಿಸಿದರು.Conclusion:
Last Updated : Oct 28, 2019, 6:17 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.