ETV Bharat / state

6 ತಿಂಗಳಿಂದ ಕುಡಿಯಲು ಒಂದು ಹನಿ ನೀರೂ ಬಂದಿಲ್ಲ: ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ - ಚಿಕ್ಕಬಳ್ಳಾಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತ ಸುದ್ದಿ

6 ತಿಂಗಳಿಂದ ಒಂದು ಹನಿ ನೀರೂ ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳನ್ನು ಅವರಿಗೆ ಕೊಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಐವಾರಪಲ್ಲಿ ಗ್ರಾಮಸ್ಥರು ಗೂಳೂರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ
author img

By

Published : Oct 17, 2019, 11:06 PM IST

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಐವಾರಪಲ್ಲಿ ಗ್ರಾಮಕ್ಕೆ ನೀರು ಬರುತ್ತಿಲ್ ಎಂದು ಗೂಳೂರು ಗ್ರಾಮ ಪಂಚಾಯತಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

ನಿತ್ಯ ಒಂದು ಮನೆಗೆ 25 ಬಿಂದಿಗೆಯಾದರೂ ನೀರು ಬೇಕು, 6 ತಿಂಗಳಿಂದ ಒಂದು ಹನಿ ನೀರು ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳನ್ನು ಅವರಿಗೆ ಕೊಡುತ್ತಿದ್ದೇವೆ. ಎಂಟು ತಿಂಗಳ ಹಿಂದೆಯೇ ಬೋರ್​​​ವೆಲ್​ ಕೊರೆದಿದ್ದರೂ, ಅದಕ್ಕೆ ಪಂಪ್​ಸೆಟ್ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ವೆಂಕಟರಮಣಪ್ಪ, ಒಂದು ದಿನ ಕಾಲಾವಕಾಶ ಕೊಡಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಐವಾರಪಲ್ಲಿ ಗ್ರಾಮಕ್ಕೆ ನೀರು ಬರುತ್ತಿಲ್ ಎಂದು ಗೂಳೂರು ಗ್ರಾಮ ಪಂಚಾಯತಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

ನಿತ್ಯ ಒಂದು ಮನೆಗೆ 25 ಬಿಂದಿಗೆಯಾದರೂ ನೀರು ಬೇಕು, 6 ತಿಂಗಳಿಂದ ಒಂದು ಹನಿ ನೀರು ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳನ್ನು ಅವರಿಗೆ ಕೊಡುತ್ತಿದ್ದೇವೆ. ಎಂಟು ತಿಂಗಳ ಹಿಂದೆಯೇ ಬೋರ್​​​ವೆಲ್​ ಕೊರೆದಿದ್ದರೂ, ಅದಕ್ಕೆ ಪಂಪ್​ಸೆಟ್ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ವೆಂಕಟರಮಣಪ್ಪ, ಒಂದು ದಿನ ಕಾಲಾವಕಾಶ ಕೊಡಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

Intro:ಕುಡಿಯಲು ನೀರಿಲ್ಲ ಎಂದು ಪಂಚಾಯಿತಿ ಮುಂದೆ ಪ್ರತಿಭಟನೆ Body:ಬಾಗೇಪಲ್ಲಿ ತಾಲೂಕು ಐವಾರಪಲ್ಲಿ ಗ್ರಾಮಕ್ಕೆ ನೀರು ಬರುತ್ತಿಲ್ಲವೆಂದು ಗೂಳೂರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆConclusion:ಬಾಗೇಪಲ್ಲಿ ತಾಲೂಕು ಗೂಳೂರು ಪಂಚಾಯಿತಿ ಮುಂದೆ ಐವರಪಲ್ಲಿ ಗ್ರಾಮಸ್ಥರು ಸುಮಾರು ಎರಡು ಘಂಟೆಗಳ ಕಾಲ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಬರದ ನಾಡಿನಲ್ಲಿ ನೀರಿನ ಸಮಸ್ಯೆ ನಿರತವಾಗಿ ಕಾಡುತ್ತಿದೆ.ಎಂಟು ತಿಂಗಳ ಹಿಂದೆ ಬೋರ್ವೆಲ್ ಕೊರೆದರು ಅಧಕ್ಕೆ ಪಂಪ್ ಸೆಟ್ ಅಕುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು

ಕೆಲವು ತಿಂಗಳಿನಿಂದ ಗ್ರಾಮಕ್ಕೆ ನೀರು ಬರುತ್ತಿಲ್ಲ ಈ ವಿಷಯವನ್ನು ಸಿಬ್ಬಂದಿ ಜನಪ್ರತಿನಿದಿನಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ

ದಿನನಿತ್ಯ ಒಂದು ಮನೆಗೆ 25 ಬಿಂದಿಗೆಯಾದರು ನೀರು ಬೇಕು ಸುಮಾರು 6 ತಿಂಗಳಾದರೂ ಒಂದು ಹನಿ ನೀರು ಬಂದಿಲ್ಲ.ನಿತ್ಯ ಹಣಕೊಟ್ಟು ಖಾಸಗಿ ಟ್ಯಾಂಕರ್ ನೀರು ಬಿಡಿಸಿಕೊಂಡು ಸಾವಿರಾರು ರೂಪಾಯಿಗಳು ಅವರಿಗೆ ಕೊಡುತ್ತಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ವೆಂಕಟರವಣಪ್ಪ ನವರು ನಿಮ್ಮ ಸಮಸ್ಯೆಯನ್ನು ಒಂದು ದಿನ ಕಾಲಾವಕಾಶ ಕೊಡಿ ಬಗೆಹರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.