ETV Bharat / state

ಗೌರಿಬಿದನೂರು: ಬೃಹತ್‌ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜನೆ - mass seemantha programme at chikkaballapura

ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಮಹಿಳೆಯರು ಭಾಗಿಯಾಗಿದ್ದರು.

ಸಾಮೂಹಿಕ ಸೀಮಂತ ಕಾರ್ಯಕ್ರಮ
ಸಾಮೂಹಿಕ ಸೀಮಂತ ಕಾರ್ಯಕ್ರಮ
author img

By

Published : Jun 27, 2022, 7:33 PM IST

ಚಿಕ್ಕಬಳ್ಳಾಪುರ: ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಕೆಹೆಚ್​ಪಿ ಫೌಂಡೇಶನ್ ವತಿಯಿಂದ ಸೋಮವಾರ ಜಿಲ್ಲೆಯ ಗೌರಿಬಿದನೂರು ನಗರದ ಪದ್ಮಾವತಿ ಕಲ್ಯಾಣ ಮಂಟಪದ ಬಳಿ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಗರ್ಭಿಣಿಯರು ಭಾಗಿಯಾಗಿದ್ದು, ಇದು ರಾಜ್ಯದಲ್ಲಿಯೇ ನಡೆದ ಬೃಹತ್ ಮಟ್ಟದ ಸೀಮಂತ ಕಾರ್ಯಕ್ರಮ ಎಂದು ಹೇಳಲಾಗಿದೆ.


ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದೆ ಸುಧಾ ಬರಗೂರು ಹಾಗೂ ಕೆಹೆಚ್​ಪಿ ಫೌಂಡೇಶನ್ ಸಂಸ್ಥಾಪಕ ಕೆ.ಜಿ.ಪುಟ್ಟಸ್ವಾಮಿಗೌಡ ಇದ್ದರು.

ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ

ಚಿಕ್ಕಬಳ್ಳಾಪುರ: ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಕೆಹೆಚ್​ಪಿ ಫೌಂಡೇಶನ್ ವತಿಯಿಂದ ಸೋಮವಾರ ಜಿಲ್ಲೆಯ ಗೌರಿಬಿದನೂರು ನಗರದ ಪದ್ಮಾವತಿ ಕಲ್ಯಾಣ ಮಂಟಪದ ಬಳಿ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಗರ್ಭಿಣಿಯರು ಭಾಗಿಯಾಗಿದ್ದು, ಇದು ರಾಜ್ಯದಲ್ಲಿಯೇ ನಡೆದ ಬೃಹತ್ ಮಟ್ಟದ ಸೀಮಂತ ಕಾರ್ಯಕ್ರಮ ಎಂದು ಹೇಳಲಾಗಿದೆ.


ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದೆ ಸುಧಾ ಬರಗೂರು ಹಾಗೂ ಕೆಹೆಚ್​ಪಿ ಫೌಂಡೇಶನ್ ಸಂಸ್ಥಾಪಕ ಕೆ.ಜಿ.ಪುಟ್ಟಸ್ವಾಮಿಗೌಡ ಇದ್ದರು.

ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.