ETV Bharat / state

ವಿದುರಾಶ್ವಥ ದೇವಸ್ಥಾನದಲ್ಲಿ ಅವ್ಯವಹಾರ: ಸ್ಥಳೀಯ ಶಾಸಕರ ಕೈವಾಡ ಆರೋಪ - ವಿದುರಾಶ್ವತ್ಥ ದೇವಸ್ಥಾನ

ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಐತಿಹಾಸಿಕ ಪುರಾಣ ವಿದುರಾಶ್ವತ್ಥ ಕ್ಷೇತ್ರದಲ್ಲಿ ನಡೆದ ಲಕ್ಷಾಂತರ ಹಗರಣದಲ್ಲಿ ಸ್ಥಳೀಯ ಶಾಸಕರಾದ ಎನ್. ಎಚ್. ಶಿವಶಂಕ ರೆಡ್ಡಿ ಅವರು ಕುಮ್ಮಕ್ಕಿನಿಂದ ದೇವಾಲಯದ ಆಡಳಿತಾಧಿಕಾರಿ ಗುರುಪ್ರಸಾದ್ ವೆಂಕಟರಮಣ ಅವರನ್ನು ರಕ್ಷಿಸಲು ಡಿ ಗ್ರೂಪ್ ನೌಕರರಾದ ಸುರೇಶ್ ಹಾಗೂ ಕಂಪ್ಯೂಟರ್ ಆಪರೇಟರ್ ಕೆಲಸ ಮಾಡುತ್ತಿದ್ದ ಶ್ರುತಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಎನ್ಎಂ ರವಿನಾರಾಯಣ ರೆಡ್ಡಿ ಅವರು ನಗರದ ಪ್ರವಾಸ ಮಂದಿರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

Gauribidanur Vidurashvattha Temple news
ವಿದುರಾಶ್ವಥ ದೇವಸ್ಥಾನದಲ್ಲಿ ಅವ್ಯವಹಾರ: ಸ್ಥಳೀಯ ಶಾಸಕ ಕೈವಾಡ ಆರೋಪ
author img

By

Published : Jan 25, 2020, 7:51 PM IST

ಚಿಕ್ಕಬಳ್ಳಾಪುರ: ಇತ್ತಿಚ್ಚೇಗಷ್ಟೇ ಗೌರಿಬಿದನೂರಿನ ಐತಿಹಾಸಿಕ ಪುರಾಣ ಪ್ರಸಿದ್ಧ ವಿದುರಾಶ್ವತ್ಥ ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯವಹಾರ, ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಶಿವಶಂಕರ್‌ರೆಡ್ಡಿ ಕುಮ್ಮಕ್ಕಿನಿಂದ ನಡೆದಿದೆ ಎಂದು ಬಿಜೆಪಿ ಕಾರ್ಯಕಾರಣಿ ಸದಸ್ಯ ರವಿನಾರಾಯಣ ರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ.

ವಿದುರಾಶ್ವಥ ದೇವಸ್ಥಾನದಲ್ಲಿ ಅವ್ಯವಹಾರ: ಸ್ಥಳೀಯ ಶಾಸಕ ಕೈವಾಡ ಆರೋಪ

ಹಣ ದುರುಪಯೋಗದ ಸಂಪೂರ್ಣ ವರದಿ: 2017 ಆಗಸ್ಟ್ 02 ರಿಂದ 2019 ಆಗಸ್ಟ್ 26 ಅವರಿಗೂ ಐತಿಹಾಸಿಕ ಪುರಾಣ ಪ್ರಸಿದ್ಧ ವಿದುರಾಶ್ವತ್ಥ ಅಶ್ವತ್ಥ ನಾರಾಯಣ ಸ್ವಾಮಿ ದೇಗುಲದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಚೆಕ್ಕುಗಳ ವಿತರಣೆಯಲ್ಲಿ ಲೋಪ ದೋಷಗಳನ್ನು ಮಾಡಿ ಹಣ ದುರ್ಬಳಕೆ ಆಗಿರುವುದು ಕಂಡು ಬಂದಿರುತ್ತದೆ. ಚೆಕ್​ ವಿತರಣೆ ಉಸ್ತುವಾರಿ ವಹಿಸಿಕೊಂಡಿದ್ದ ಡಾಟಾ ಎಂಟ್ರಿ ಆಪರೇಟರ್ ಶ್ರುತಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ಸೇರಿ ದೇವಾಲಯದ ಸುಮಾರು 60 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲಪಟಾಯಿಸಿದ್ದಾರೆ ಎಂಬ ಆರೋಪ ಇದೆ.

ಆಡಳಿತಾಧಿಕಾರಿ ಗುರುಪ್ರಸಾದ್ ಬೇರೆಡೆಗೆ ವರ್ಗಾವಣೆಯಾದಾಗ ನೂತನವಾಗಿ ತಾಲೂಕು ದಂಡಾಧಿಕಾರಿಯಾಗಿ ಬಂದ ತಹಶೀಲ್ದಾರ್ ಶ್ರೀನಿವಾಸ್ ಅವರು ದೇವಸ್ಥಾನದ ವಹಿವಾಟುಗಳನ್ನು ಪರಿಶೀಲನೆ ನಡೆಸಿದಾಗ ಅವ್ಯವಹಾರ ಬೆಳಕಿಗೆ ಬಂದಿದೆ. ಹೀಗಾಗಿ ಈ ಸಂಬಂಧ ಸಂಪೂರ್ಣ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಲಕ್ಷಾಂತರ ದುರುಪಯೋಗ ಆಗಿರುವುದು ಸಾಬೀತಾಗಿದ್ದು, ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದರು.

ತಹಶೀಲ್ದಾರ್ ಶ್ರೀನಿವಾಸ್ ಅವರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಗುರುಪ್ರಸಾದ್ ಅವರನ್ನು ದೂರಿನಲ್ಲಿ ಉಲ್ಲೇಖ ಮಾಡಿಲ್ಲ ಹಾಗೂ ಅವರ ರಕ್ಷಣೆಗೆ ಸ್ಥಳೀಯ ಶಾಸಕರು ಹಾಗೂ ತಹಶೀಲ್ದಾರ್ ಶ್ರೀನಿವಾಸ್ ಕುಮ್ಮಕ್ಕಿನಿಂದ ಡಿ ಗ್ರೂಪ್ ಕೆಲಸ ಮಾಡುವಂತೆ ನೌಕರರ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ರವಿನಾರಾಯಣ ರೆಡ್ಡಿಯವರು ಆರೋಪಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗುರು ಪ್ರಸಾದ್​ ವಿರುದ್ದ ಕಾನೂನು ರೀತಿ ಕ್ರಮ ಕೈಗೊಂಡಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಬಿಜೆಪಿ ಈ ಸಂಬಂಧ ಪ್ರತಿಭಟನೆ ಮಾಡುತ್ತದೆ ಎಂದೂ ಇದೇ ವೇಳೆ ಅವರು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ: ಇತ್ತಿಚ್ಚೇಗಷ್ಟೇ ಗೌರಿಬಿದನೂರಿನ ಐತಿಹಾಸಿಕ ಪುರಾಣ ಪ್ರಸಿದ್ಧ ವಿದುರಾಶ್ವತ್ಥ ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯವಹಾರ, ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಶಿವಶಂಕರ್‌ರೆಡ್ಡಿ ಕುಮ್ಮಕ್ಕಿನಿಂದ ನಡೆದಿದೆ ಎಂದು ಬಿಜೆಪಿ ಕಾರ್ಯಕಾರಣಿ ಸದಸ್ಯ ರವಿನಾರಾಯಣ ರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ.

ವಿದುರಾಶ್ವಥ ದೇವಸ್ಥಾನದಲ್ಲಿ ಅವ್ಯವಹಾರ: ಸ್ಥಳೀಯ ಶಾಸಕ ಕೈವಾಡ ಆರೋಪ

ಹಣ ದುರುಪಯೋಗದ ಸಂಪೂರ್ಣ ವರದಿ: 2017 ಆಗಸ್ಟ್ 02 ರಿಂದ 2019 ಆಗಸ್ಟ್ 26 ಅವರಿಗೂ ಐತಿಹಾಸಿಕ ಪುರಾಣ ಪ್ರಸಿದ್ಧ ವಿದುರಾಶ್ವತ್ಥ ಅಶ್ವತ್ಥ ನಾರಾಯಣ ಸ್ವಾಮಿ ದೇಗುಲದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಚೆಕ್ಕುಗಳ ವಿತರಣೆಯಲ್ಲಿ ಲೋಪ ದೋಷಗಳನ್ನು ಮಾಡಿ ಹಣ ದುರ್ಬಳಕೆ ಆಗಿರುವುದು ಕಂಡು ಬಂದಿರುತ್ತದೆ. ಚೆಕ್​ ವಿತರಣೆ ಉಸ್ತುವಾರಿ ವಹಿಸಿಕೊಂಡಿದ್ದ ಡಾಟಾ ಎಂಟ್ರಿ ಆಪರೇಟರ್ ಶ್ರುತಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ಸೇರಿ ದೇವಾಲಯದ ಸುಮಾರು 60 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲಪಟಾಯಿಸಿದ್ದಾರೆ ಎಂಬ ಆರೋಪ ಇದೆ.

ಆಡಳಿತಾಧಿಕಾರಿ ಗುರುಪ್ರಸಾದ್ ಬೇರೆಡೆಗೆ ವರ್ಗಾವಣೆಯಾದಾಗ ನೂತನವಾಗಿ ತಾಲೂಕು ದಂಡಾಧಿಕಾರಿಯಾಗಿ ಬಂದ ತಹಶೀಲ್ದಾರ್ ಶ್ರೀನಿವಾಸ್ ಅವರು ದೇವಸ್ಥಾನದ ವಹಿವಾಟುಗಳನ್ನು ಪರಿಶೀಲನೆ ನಡೆಸಿದಾಗ ಅವ್ಯವಹಾರ ಬೆಳಕಿಗೆ ಬಂದಿದೆ. ಹೀಗಾಗಿ ಈ ಸಂಬಂಧ ಸಂಪೂರ್ಣ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಲಕ್ಷಾಂತರ ದುರುಪಯೋಗ ಆಗಿರುವುದು ಸಾಬೀತಾಗಿದ್ದು, ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದರು.

ತಹಶೀಲ್ದಾರ್ ಶ್ರೀನಿವಾಸ್ ಅವರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಗುರುಪ್ರಸಾದ್ ಅವರನ್ನು ದೂರಿನಲ್ಲಿ ಉಲ್ಲೇಖ ಮಾಡಿಲ್ಲ ಹಾಗೂ ಅವರ ರಕ್ಷಣೆಗೆ ಸ್ಥಳೀಯ ಶಾಸಕರು ಹಾಗೂ ತಹಶೀಲ್ದಾರ್ ಶ್ರೀನಿವಾಸ್ ಕುಮ್ಮಕ್ಕಿನಿಂದ ಡಿ ಗ್ರೂಪ್ ಕೆಲಸ ಮಾಡುವಂತೆ ನೌಕರರ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ರವಿನಾರಾಯಣ ರೆಡ್ಡಿಯವರು ಆರೋಪಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗುರು ಪ್ರಸಾದ್​ ವಿರುದ್ದ ಕಾನೂನು ರೀತಿ ಕ್ರಮ ಕೈಗೊಂಡಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಬಿಜೆಪಿ ಈ ಸಂಬಂಧ ಪ್ರತಿಭಟನೆ ಮಾಡುತ್ತದೆ ಎಂದೂ ಇದೇ ವೇಳೆ ಅವರು ಎಚ್ಚರಿಕೆ ನೀಡಿದ್ದಾರೆ.

Intro:ಇತ್ತಿಚ್ಚೇಗಷ್ಟೇ ಗೌರಿಬಿದನೂರಿನ ಐತಿಹಾಸಿಕ ಪುರಾಣ ಪ್ರಸಿದ್ದ ವಿದುರಾಶ್ಪತ ದೇವಸ್ಥಾನದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪಕ್ಕೆ ಸಂಭಂದಿಸಿದಂತೆ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಶಿವಶಂಕರ್‌ರೆಡ್ಡಿ ಕುಮ್ಮಕ್ಕಿನಿಂದ ನಡೆದಿದೆ ಎಂದು ಬಿಜೆಪಿ ಕಾರ್ಯಕಾರಣಿಯ ಸದಸ್ಯ ರವಿನಾರಾಯಣ ರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ.Body:ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆದಂಥ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಐತಿಹಾಸಿಕ ಪುರಾಣ ವಿದುರಾಶ್ವತ ಕ್ಷೇತ್ರದಲ್ಲಿ ನಡೆದ ಲಕ್ಷಾಂತರ ಹಗರಣದಲ್ಲಿ ಸ್ಥಳೀಯ ಶಾಸಕರಾದ ಎನ್ಎಚ್ ಶಿವಶಂಕ ರೆಡ್ಡಿ ಅವರು ಕುಮ್ಮಕ್ಕಿನಿಂದ ದೇವಾಲಯದ ಆಡಳಿತಾಧಿಕಾರಿ ಗುರುಪ್ರಸಾದ್ ವೆಂಕಟರಮಣರನ್ನು ಅವರನ್ನು ರಕ್ಷಿಸಲು ಡಿ ಗ್ರೂಪ್ ನೌಕರರಾದ ಸುರೇಶ್ ಹಾಗೂ ಕಂಪ್ಯೂಟರ್ ಆಪರೇಟರ್ ಕೆಲಸ ಮಾಡುತ್ತಿದ್ದ ಶ್ರುತಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಎನ್ಎಂ ರವಿನಾರಾಯಣ ರೆಡ್ಡಿಯವರು ನಗರದ ಪ್ರವಾಸ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಹಣ ದುರುಪಯೋಗದ ಸಂಪೂರ್ಣ ವರದಿ

2017 ಆಗಸ್ಟ್ 02 ರಿಂದ 2019 ಆಗಸ್ಟ್ 26 ಅವರಿಗೂ ಐತಿಹಾಸಿಕ ಪುರಾಣ ಪ್ರಸಿದ್ಧ ವಿದುರಾಶ್ವತ್ಥ ಅಶ್ವತ್ಥ ನಾರಾಯಣ ಸ್ವಾಮಿ ದೇಗುಲದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಚೆಕ್ಕುಗಳ ವಿತರಣೆಯಲ್ಲಿ ಲೋಪ ದೋಷಗಳನ್ನು ಮಾಡಿ ಹಣ ದುರ್ಬಳಕೆ ಆಗಿರುವುದು ಕಂಡು ಬಂದಿರುತ್ತದೆ ಚೆಕ್ಕ ವಿತರಣೆ ಉಸ್ತುವಾರಿ ವಹಿಸಿಕೊಂಡಿದ್ದ ಡಾಟಾ ಎಂಟ್ರಿ ಆಪರೇಟರ್ ಶ್ರುತಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ಸೇರಿ ದೇವಾಲಯದ ಸುಮಾರು 60 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲಪಟಾಯಿಸಿದ್ದಾರೆ
ಆಡಳಿತಾಧಿಕಾರಿ ಗುರುಪ್ರಸಾದ್ ಬೇರೆಡೆಗೆ ವರ್ಗಾವಣೆಯಾದಾಗ ನೂತನವಾಗಿ ತಾಲ್ಲೂಕು ದಂಡಾಧಿಕಾರಿಯಾಗಿ ಬಂದ ತಹಸೀಲ್ದಾರ್ ಶ್ರೀನಿವಾಸ್ ಅವರು ದೇವಸ್ಥಾನದ ವಹಿವಾಟುಗಳನ್ನು ಪರಿಶೀಲನೆ ನಡೆಸಿದಾಗ ಅವ್ಯವಹಾರ ಬೆಳಕಿಗೆ ಬಂದಿದ್ದು ಹೀಗಾಗಿ ಈ ಸಂಬಂಧ ಸಂಪೂರ್ಣ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಲಕ್ಷಾಂತರ ದುರುಪಯೋಗ ಆಗಿರುವುದು ಸಾಬೀತಾಗಿದ್ದು ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದರು ತಹಸೀಲ್ದಾರ್ ಶ್ರೀನಿವಾಸ್ ಅವರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಆದರೆ ಪ್ರಕರಣದ ಪ್ರಮುಖ ಆರೋಪಿ ಗುರುಪ್ರಸಾದ್ ಅವರನ್ನು ದೂರಿನಲ್ಲಿ ಉಲ್ಲೇಖ ಮಾಡಿಲ್ಲ ಎಂದು ಹಾಗೂ ಅವರ ರಕ್ಷಣೆಗೆ ಸ್ಥಳೀಯ ಶಾಸಕರು ಹಾಗೂ ತಹಸೀಲ್ದಾರ್ ಶ್ರೀನಿವಾಸ್ ಕುಮ್ಮಕ್ಕಿನಿಂದ ಡಿ ಗ್ರೂಪ್ ಕೆಲಸ ಮಾಡುವಂತೆ ನೌಕರರ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ರವಿನಾರಾಯಣ ರೆಡ್ಡಿಯವರು ಆರೋಪಿಸಿದ್ದಾರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗುರು ಪ್ರಸಾದರನ್ನು ಕಾನೂನು ರೀತಿ ಕ್ರಮ ಕೈಗೊಂಡಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.