ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಯೋಗ ದಿನಾಚರಣೆ: ಯುಪಿಎಸ್​ಸಿ ದಿನಗಳನ್ನು ಮೆಲುಕು ಹಾಕಿದ ಡಿಸಿ - undefined

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ.

ಅಂತರಾಷ್ಟ್ರೀಯ ಯೋಗದಿನಾಚರಣೆ
author img

By

Published : Jun 21, 2019, 9:20 PM IST

ಚಿಕ್ಕಬಳ್ಳಾಪುರ: 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಸರ್ ಎಂ.ವಿ ಕ್ರೀಡಾಂಗಣ, ಚಿಂತಾಮಣಿ ನಗರದಲ್ಲಿ ಝಾನ್ಸಿ ಕ್ರೀಡಾಂಗಣ, ಶಿಡ್ಲಘಟ್ಟ ನಗರ್ತ ಸರ್ಕಲ್ ಸೇರಿದಂತೆ ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆ ಪಟ್ಟಣದಲ್ಲಿ ಯೋಗ ದಿನಾಚರಣೆ ಕಳೆಗಟ್ಟಿತ್ತು.

ಕೇಂದ್ರಿಯ ಯೋಗ ಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಂಧಾನ್ ಪರಿಷತ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್​ ಇಲಾಖೆ, ಪತಾಂಜಲಿ ಯೋಗ ಸಮಿತಿ ಸಹಯೋಗದೊಂದಿಗೆ ಯೋಗ ದಿನಾಚರಣೆಯನ್ನು ನಡೆಸಿದ್ದು, ಜಿಲ್ಲಾಧಿಕಾರಿ ಅನಿರುದ್ ಶ್ರವಣ್, ಸಿಇಓ ಗುರುದತ್ ಹೆಗಡೆ ಸೇರಿದಂತೆ ಜಿಲ್ಲೆಯ ಇತರೆ ಇಲಾಖೆ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರೂ ಯೋಗ ಮಾಡುವಂತೆ ಪ್ರೇರೇಪಿಸಿದರು.

ಯೋಗದಲ್ಲಿ ಅಂತಾರಾಷ್ಟ್ರೀಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಅನಿರುದ್​ ಶ್ರವಣ್ ಸನ್ಮಾನಿಸಿದರು. ಇದೇ ವೇಳೆ ಮಾತನಾಡಿದ ಅವರು, ತಮ್ಮ ಯುಪಿಎಸ್​ಸಿ ತರಬೇತಿ ಸಂದರ್ಭದಲ್ಲಿ ಪ್ರತಿನಿತ್ಯ ಯೋಗ ಮಾಡುತ್ತಿದ್ದ ದಿನಗಳನ್ನು ಮೆಲುಕು ಹಾಕಿದರು. ಈಗ ವಾರಕ್ಕೆ ನಾಲ್ಕು ಬಾರಿಯಾದ್ರು ಯೋಗವನ್ನು ಮಾಡುತ್ತಿರುವುದಾಗಿ ತಿಳಿಸಿದರು.

ಚಿಕ್ಕಬಳ್ಳಾಪುರ: 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಸರ್ ಎಂ.ವಿ ಕ್ರೀಡಾಂಗಣ, ಚಿಂತಾಮಣಿ ನಗರದಲ್ಲಿ ಝಾನ್ಸಿ ಕ್ರೀಡಾಂಗಣ, ಶಿಡ್ಲಘಟ್ಟ ನಗರ್ತ ಸರ್ಕಲ್ ಸೇರಿದಂತೆ ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆ ಪಟ್ಟಣದಲ್ಲಿ ಯೋಗ ದಿನಾಚರಣೆ ಕಳೆಗಟ್ಟಿತ್ತು.

ಕೇಂದ್ರಿಯ ಯೋಗ ಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಂಧಾನ್ ಪರಿಷತ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್​ ಇಲಾಖೆ, ಪತಾಂಜಲಿ ಯೋಗ ಸಮಿತಿ ಸಹಯೋಗದೊಂದಿಗೆ ಯೋಗ ದಿನಾಚರಣೆಯನ್ನು ನಡೆಸಿದ್ದು, ಜಿಲ್ಲಾಧಿಕಾರಿ ಅನಿರುದ್ ಶ್ರವಣ್, ಸಿಇಓ ಗುರುದತ್ ಹೆಗಡೆ ಸೇರಿದಂತೆ ಜಿಲ್ಲೆಯ ಇತರೆ ಇಲಾಖೆ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರೂ ಯೋಗ ಮಾಡುವಂತೆ ಪ್ರೇರೇಪಿಸಿದರು.

ಯೋಗದಲ್ಲಿ ಅಂತಾರಾಷ್ಟ್ರೀಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಅನಿರುದ್​ ಶ್ರವಣ್ ಸನ್ಮಾನಿಸಿದರು. ಇದೇ ವೇಳೆ ಮಾತನಾಡಿದ ಅವರು, ತಮ್ಮ ಯುಪಿಎಸ್​ಸಿ ತರಬೇತಿ ಸಂದರ್ಭದಲ್ಲಿ ಪ್ರತಿನಿತ್ಯ ಯೋಗ ಮಾಡುತ್ತಿದ್ದ ದಿನಗಳನ್ನು ಮೆಲುಕು ಹಾಕಿದರು. ಈಗ ವಾರಕ್ಕೆ ನಾಲ್ಕು ಬಾರಿಯಾದ್ರು ಯೋಗವನ್ನು ಮಾಡುತ್ತಿರುವುದಾಗಿ ತಿಳಿಸಿದರು.

Intro:5 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯ ಹಿನ್ನಲೇ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಾಧ್ಯಂತ ಯೋಗದಿನಾಚರಣೆಯನ್ನು ಅಮ್ಮಿಕೊಂಡಿದ್ದು ಸಾವಿರಾರು ಸಂಖ್ಯೆಯಲ್ಲಿ ಯೋಗ ಪ್ರೀಯರು ಯೋಗವನ್ನು ಮಾಡಿ ಯೋಗದಿನಾಚರಣೆಯನ್ನು ಆಚರಣೆ ಮಾಡಿದರು.




Body:ಚಿಕ್ಕಬಳ್ಳಾಪುರ ನಗರದ ಸರ್ ಎಂವಿ ಕ್ರೀಡಾಂಗಣ,ಕಲ್ಯಾಣಿಗಳ ಮೆಟ್ಟಿಲುಗಳ ಮೇಲೆ, ಚಿಂತಾಮಣಿ ನಗರದಲ್ಲಿ ಝಾನ್ಸಿ ಕ್ರೀಡಾಂಗಣ, ಶಿಡ್ಲಘಟ್ಟ ನಗರ್ತ ಸರ್ಕಲ್ ಸೇರಿದಂತೆ ಬಾಗೇಪಲ್ಲಿ ಗೌರಿಬಿದನೂರು, ಗುಡಿಬಂಡೆ ಪಟ್ಟಣದಲ್ಲಿ ಯೋಗದಿನಾಚರಣೆಯನ್ನು ಆಚರಣೆ ಮಾಡಿದರು.

ಕೇಂದ್ರಿಯ ಯೋಗ ಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಾಂಧಾನ್ ಪರಿಷತ್,ಜಿಲ್ಲಾಡಳಿತ,ಜಿಲ್ಲಾಪಂಚಾಯತ್,ಆಯುಶ್ ಇಲಾಖೆ,ಪತಾಂಜಲಿ ಯೋಗ ಸಮಿತಿ ಸಹಯೋಗದೊಂದಿಗೆ ಯೋಗ ದಿನಾಚರಣೆಯನ್ನು ನಡೆಸಿದ್ದು ಜಿಲ್ಲಾಧಿಕಾರಿ ಅನಿರುದ್ ಶ್ರವಣ್,ಸಿಇಓ ಗುರುದತ್ ಹೆಗಡೆ ಸೇರಿದಂತೆ ಜಿಲ್ಲೆಯ ಇತರೆ ಇಲಾಖೆ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಭಾಗಿಯಾಗಿ ಯೋಗವನ್ನು ಮಾಡಿ ಗಿಡನೆಡುವುದರ ಮೂಲಕ ಪ್ರತಿಯೊಬ್ಬರು ಯೋಗವನ್ನು ಮಾಡುವಂತೆ ಪ್ರೇರೇಪಿಸಿದರು.

ಇನ್ನೂ ಜಿಲ್ಲಾಧಿಕಾರಿ ಅನಿರುಧ್ ಶ್ರವಣ್ ಯೋಗದಲ್ಲಿ ಅಂತರಾಷ್ಟ್ರೀಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಮಾಡಿ ಗೌರವಿಸಿದರು.ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಯೋಗದ ಮೇಲಿನ ಪ್ರೀತಿಯನ್ನು ತೋರಿಸಿ ತಮ್ಮ ಯುಪಿಎಸ್ಸಿ ತರಬೇತಿ ಸಂದರ್ಭದಲ್ಲಿ ಪ್ರತಿನಿತ್ಯ ಯೋಗಮಾಡುತ್ತಿದ್ದು ಈಗ ವಾರಕ್ಕೆ ನಾಲ್ಕು ಬಾರೀಯಾದ್ರು ಯೋಗವನ್ನು ಮಾಡುತ್ತಿರುವೆ ಎಂದು ತಿಳಿಸಿದರು.




Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.