ETV Bharat / state

ಮೈತ್ರಿ ಕಿತ್ತಾಟದಿಂದ ಬೇಸತ್ತ ಜನ ಸುಭದ್ರ ಸರ್ಕಾರ ಬಯಸಿದ್ದಾರೆ: ಈಶ್ವರಪ್ಪ

author img

By

Published : Nov 30, 2019, 4:28 PM IST

ಉಪ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಪರ ಕೆ. ಎಸ್​. ಈಶ್ವರಪ್ಪ ಮತಯಾಚನೆ ನಡೆಸಿದರು. ಅಲ್ಲದೆ ಜಿಲ್ಲೆಯಲ್ಲಿ ಕನಕ ಭವನ ನಿರ್ಮಾಣದ ಭರವಸೆ ನೀಡಿದರು.

k-s-ishwarappa-chikkaballapura-by-election-campaign
ಚಿಕ್ಕಬಳ್ಳಾಪುರ ಸುಧಾಕರ್ ಕೆ. ಎಸ್. ಈಶ್ವರಪ್ಪ ಪ್ರಚಾರ

ಚಿಕ್ಕಬಳ್ಳಾಪುರ : ಜಿಲ್ಲೆಗೆ ಇದುವರೆಗೂ ಕನಕಭವನ ಇಲ್ಲ. ಚುನಾವಣೆ ಮುಗಿದ ನಂತರ ಕನಕಭವನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು, ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿ ಶ್ರಮಿಸಲಾಗುವುದೆಂದು ಕೆ. ಎಸ್​. ಈಶ್ವರಪ್ಪ ತಿಳಿಸಿದರು.

ಚಿಕ್ಕಬಳ್ಳಾಪುರ ಸುಧಾಕರ್ ಕೆ. ಎಸ್. ಈಶ್ವರಪ್ಪ ಪ್ರಚಾರ

ಉಪಚುನಾವಣೆ ನಡೆಯುತ್ತಿರುವುದು ಮುಂದಿನ ಮೂರುವರೆ ವರ್ಷಗಳ ಅಭಿವೃದ್ಧಿಗಾಗಿ. ಸುಭಧ್ರ ಸರ್ಕಾರ ಬೇಕು, ಹಿಂದುಳಿದ ವರ್ಗಗಳು, ದಲಿತರು ಎಲ್ಲಾ ವರ್ಗದವರು ಬಿಜೆಪಿ ಪರವಿದ್ದಾರೆ. ಕ್ಷೇತ್ರದಲ್ಲಿ ಸುಧಾಕರ್ ಪರ ನಿರೀಕ್ಷೆಗೂ ಮೀರಿ ಜನ ಬೆಂಬಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಮೈತ್ರಿ ಸರ್ಕಾರದಲ್ಲಿ ಕಿತ್ತಾಟದ ಕಾರಣ ಜನತೆ ಸುಭದ್ರ ಸರ್ಕಾರವನ್ನು ಬಯಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ : ಜಿಲ್ಲೆಗೆ ಇದುವರೆಗೂ ಕನಕಭವನ ಇಲ್ಲ. ಚುನಾವಣೆ ಮುಗಿದ ನಂತರ ಕನಕಭವನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು, ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿ ಶ್ರಮಿಸಲಾಗುವುದೆಂದು ಕೆ. ಎಸ್​. ಈಶ್ವರಪ್ಪ ತಿಳಿಸಿದರು.

ಚಿಕ್ಕಬಳ್ಳಾಪುರ ಸುಧಾಕರ್ ಕೆ. ಎಸ್. ಈಶ್ವರಪ್ಪ ಪ್ರಚಾರ

ಉಪಚುನಾವಣೆ ನಡೆಯುತ್ತಿರುವುದು ಮುಂದಿನ ಮೂರುವರೆ ವರ್ಷಗಳ ಅಭಿವೃದ್ಧಿಗಾಗಿ. ಸುಭಧ್ರ ಸರ್ಕಾರ ಬೇಕು, ಹಿಂದುಳಿದ ವರ್ಗಗಳು, ದಲಿತರು ಎಲ್ಲಾ ವರ್ಗದವರು ಬಿಜೆಪಿ ಪರವಿದ್ದಾರೆ. ಕ್ಷೇತ್ರದಲ್ಲಿ ಸುಧಾಕರ್ ಪರ ನಿರೀಕ್ಷೆಗೂ ಮೀರಿ ಜನ ಬೆಂಬಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಮೈತ್ರಿ ಸರ್ಕಾರದಲ್ಲಿ ಕಿತ್ತಾಟದ ಕಾರಣ ಜನತೆ ಸುಭದ್ರ ಸರ್ಕಾರವನ್ನು ಬಯಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಿಜೆಪಿ ಪೂರ್ಣ ಪ್ರಮಾಣದ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು.

Intro:9 ರ ಫಲಿತಾಂಶದ ನಂತರ ಸುಧಾಕರ್ ಸಚಿವರಾಗಲಿದ್ದಾರೆ ಎಂದು ಸಚಿವ ಈಶ್ವರಪ್ಪ ಚಿಕ್ಕಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭವಿಷ್ಯ ನುಡಿದ್ದಾರೆ.


Body:ಚಿಕ್ಕಬಳ್ಳಾಪುರ ಜಿಲ್ಲೆಗೆ ಇದುವರೆಗೂ ಕನಕಭವನ ಇಲ್ಲಾ ಚುನಾವಣೆ ಮುಗಿದ ನಂತರ ಕನಕಭವನಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.ಇನ್ನೂ ಚಿಕ್ಕಬಳ್ಳಾಪುರ ತಾಲೂಕಿನ ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಹೊತ್ತನ್ನು ನೀಡಿ ಶ್ರಮಿಸಲಾಗುವುದೆಂದು ತಿಳಿಸಿದರು.

ಉಪಚುನಾವಣೆ ನಡೆಯುತ್ತಿರುವುದು ಮುಂದಿನ ಮೂರುವರೆ ವರ್ಷಗಳ ಅಭಿವೃಧ್ದಿಗಾಗಿ.ಸುಭಧ್ರ ಸರ್ಕಾರ ಬೇಕು ಹಿಂದುಳಿದ ವರ್ಗಗಳು ,ದಲಿತರು ಎಲ್ಲಾ ವರ್ಗದವರು ಬಿಜೆಪಿ ಪರವಿದ್ದಾರೆ.ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಮೈತ್ರಿ ಸರ್ಕಾರದಲ್ಲಿ ಕಿತ್ತಾಟದ ಕಾರಣ ಜನತೆ ಸುಭದ್ರತೆಯ ಸರ್ಕಾರವನ್ನು ಬಯಸಿದ್ದಾರೆ.ಬಿಜೆಪಿ ಅಭ್ಯರ್ಥಿಗಳು ಗೆದ್ದು ಪೂರ್ಣ ಪ್ರಮಾಣದ ಅಧಿಕಾರಕ್ಕೆ ಸಾಧ್ಯವಾಗಲಿದೆ ಎಂದು ತಿಳಿಸಿದರು.



Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.