ETV Bharat / state

ಕಸಪಾ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಮಹೇಶ್ ಜೋಷಿ - ಕಸಪಾ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಮಹೇಶ್ ಜೋಷಿ

ನಾನು ಯಾರ ವಿರುದ್ಧವೂ ದೂರುವುದಿಲ್ಲ. ಆದರೆ, ಜನರಿಂದ ದೂರವಾಗಿದ್ದ ದೂರದರ್ಶನವನ್ನು ವಿಶೇಷ ಹಾಗೂ ವಿಶಿಷ್ಟ ಕಾರ್ಯಕ್ರಮಗಳಿಂದ ಮತ್ತೆ ಜನರ ಬಳಿ ತಂದಂತೆ, ಕಸಾಪವನ್ನು ಸಹ ಜನ ಸಾಮಾನ್ಯರ ಬಳಿ ತರುತ್ತೇನೆ..

kannada-sahitya-parishad-officers-meeting-in-chikkballapura
ಕಸಪಾ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಮಹೇಶ್ ಜೋಷಿ
author img

By

Published : Dec 20, 2020, 1:44 PM IST

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದ ನಗರೇಶ್ವರ ಕಲ್ಯಾಣ ಮಂಟಪ ಹಾಗೂ ಚಿಂತಾಮಣಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ ನಡೆಸಲಾಯಿತು.

ಕಸಪಾ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಮಹೇಶ್ ಜೋಷಿ

ಈ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ದೂರದರ್ಶನದ ಮಾಜಿ ನಿರ್ದೇಶಕ, ಕೇಂದ್ರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಮಹೇಶ್ ಜೋಷಿ, ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಬಳಿಗೆ ಇನ್ನಷ್ಟು ಹತ್ತಿರ ಕೊಂಡೊಯ್ಯಲು ನಿಮ್ಮೆಲ್ಲರ ಸಹಕಾರ ಅಗತ್ಯ.

ಈ ಬಾರಿಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ತಾವೆಲ್ಲರೂ ಬೆಂಬಲಿಸಬೇಕು. ನಾನು ಯಾರ ವಿರುದ್ಧವೂ ದೂರುವುದಿಲ್ಲ. ಆದರೆ, ಜನರಿಂದ ದೂರವಾಗಿದ್ದ ದೂರದರ್ಶನವನ್ನು ವಿಶೇಷ ಹಾಗೂ ವಿಶಿಷ್ಟ ಕಾರ್ಯಕ್ರಮಗಳಿಂದ ಮತ್ತೆ ಜನರ ಬಳಿ ತಂದಂತೆ, ಕಸಾಪವನ್ನು ಸಹ ಜನ ಸಾಮಾನ್ಯರ ಬಳಿ ತರುತ್ತೇನೆ.

ಓದಿ: ಕೊರೊನಾ ಲಸಿಕೆ ಹಾಕಿಸಿಕೊಂಡ ಇಸ್ರೇಲ್​ ಪ್ರಧಾನಿ.. 3 ವಾರಗಳಲ್ಲಿ ಸಾರ್ವತ್ರಿಕವಾಗಿ ಲಭ್ಯ

ಕಸಾಪವನ್ನು ಹುಟ್ಟು ಹಾಕಿದ ವಿಶ್ವೇಶ್ವರಯ್ಯನವರನ್ನು ಆದರ್ಶವಾಗಿಟ್ಟುಕೊಂಡು ಕನ್ನಡಮ್ಮನ ಸೇವೆಯನ್ನು ಮಾಡುತ್ತಿರುವ ನನಗೆ ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದ ನಗರೇಶ್ವರ ಕಲ್ಯಾಣ ಮಂಟಪ ಹಾಗೂ ಚಿಂತಾಮಣಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ ನಡೆಸಲಾಯಿತು.

ಕಸಪಾ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಮಹೇಶ್ ಜೋಷಿ

ಈ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ದೂರದರ್ಶನದ ಮಾಜಿ ನಿರ್ದೇಶಕ, ಕೇಂದ್ರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಮಹೇಶ್ ಜೋಷಿ, ಕನ್ನಡ ಸಾಹಿತ್ಯ ಪರಿಷತ್‍ನ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಬಳಿಗೆ ಇನ್ನಷ್ಟು ಹತ್ತಿರ ಕೊಂಡೊಯ್ಯಲು ನಿಮ್ಮೆಲ್ಲರ ಸಹಕಾರ ಅಗತ್ಯ.

ಈ ಬಾರಿಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ತಾವೆಲ್ಲರೂ ಬೆಂಬಲಿಸಬೇಕು. ನಾನು ಯಾರ ವಿರುದ್ಧವೂ ದೂರುವುದಿಲ್ಲ. ಆದರೆ, ಜನರಿಂದ ದೂರವಾಗಿದ್ದ ದೂರದರ್ಶನವನ್ನು ವಿಶೇಷ ಹಾಗೂ ವಿಶಿಷ್ಟ ಕಾರ್ಯಕ್ರಮಗಳಿಂದ ಮತ್ತೆ ಜನರ ಬಳಿ ತಂದಂತೆ, ಕಸಾಪವನ್ನು ಸಹ ಜನ ಸಾಮಾನ್ಯರ ಬಳಿ ತರುತ್ತೇನೆ.

ಓದಿ: ಕೊರೊನಾ ಲಸಿಕೆ ಹಾಕಿಸಿಕೊಂಡ ಇಸ್ರೇಲ್​ ಪ್ರಧಾನಿ.. 3 ವಾರಗಳಲ್ಲಿ ಸಾರ್ವತ್ರಿಕವಾಗಿ ಲಭ್ಯ

ಕಸಾಪವನ್ನು ಹುಟ್ಟು ಹಾಕಿದ ವಿಶ್ವೇಶ್ವರಯ್ಯನವರನ್ನು ಆದರ್ಶವಾಗಿಟ್ಟುಕೊಂಡು ಕನ್ನಡಮ್ಮನ ಸೇವೆಯನ್ನು ಮಾಡುತ್ತಿರುವ ನನಗೆ ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.