ETV Bharat / state

ಕಾರಿಗೆ ಲಾರಿ ಢಿಕ್ಕಿ, ನಾಲ್ವರಿಗೆ ಗಂಭೀರ ಗಾಯ

author img

By

Published : Sep 27, 2020, 7:33 PM IST

ಅಚ್ಚರಿ ರೀತಿ ಎರಡು ತಿಂಗಳ ಮಗು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ..

Lorry collides with car: four injured severely
ಕಾರಿಗೆ ಲಾರಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಗೌರಿಬಿದನೂರು(ಚಿಕ್ಕಬಳ್ಳಾಪುರ) : ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಗೌರೀಬಿದನೂರು ತಾಲೂಕಿನ ಪೋತೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಾರಿಗೆ ಲಾರಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು ಹಿಂದೂಪುರ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹದೇವಪುರ ಜೆಡಿಎಸ್ ಮುಖಂಡ ಜನಾರ್ದಾನ ಸೇರಿ ಸರೋಜ, ಅಮಿತ್, ಪುಟ್ಟಹನುಮಕ್ಕ ಎಂಬುವರು ಗಾಯಗೊಂಡಿದ್ದಾರೆ.

ಆದರೆ, ಅಚ್ಚರಿ ರೀತಿಯಲ್ಲಿ ಎರಡು ತಿಂಗಳ ಮಗು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಗೌರಿಬಿದನೂರು(ಚಿಕ್ಕಬಳ್ಳಾಪುರ) : ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಗೌರೀಬಿದನೂರು ತಾಲೂಕಿನ ಪೋತೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಾರಿಗೆ ಲಾರಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು ಹಿಂದೂಪುರ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹದೇವಪುರ ಜೆಡಿಎಸ್ ಮುಖಂಡ ಜನಾರ್ದಾನ ಸೇರಿ ಸರೋಜ, ಅಮಿತ್, ಪುಟ್ಟಹನುಮಕ್ಕ ಎಂಬುವರು ಗಾಯಗೊಂಡಿದ್ದಾರೆ.

ಆದರೆ, ಅಚ್ಚರಿ ರೀತಿಯಲ್ಲಿ ಎರಡು ತಿಂಗಳ ಮಗು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.