ETV Bharat / state

ಡಿಕೆಶಿ ರೀತಿಯ ಕೆಳ ಹಂತದ ರಾಜಕಾರಣ ಮಾಡಲ್ಲ: ಸಚಿವ ಸುಧಾಕರ್ ತಿರುಗೇಟು - ಸುಧಾಕರ್ ಸುದ್ದಿ

ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಮ್ಮ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿರುವ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

Dr. K. Sudhakar
ಡಾ.ಕೆ.ಸುಧಾಕರ್
author img

By

Published : Apr 14, 2020, 12:42 PM IST

ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ರೀತಿ ನಾನು ಕೆಳ ಹಂತದ ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು‌ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಸುದ್ದಿಗಾರರ ಜೊತೆ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ 129ನೇ ಜನ್ಮ ಜಯಂತಿ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸದ್ಗುಣಗಳು ಮಾತ್ರ ಇದುವರೆಗೂ ಗೊತ್ತಿತ್ತು. ಆದರೆ ಅವರ 'ದೊಡ್ಡ ಗುಣ' ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.

ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ರೀತಿ ನಾನು ಕೆಳ ಹಂತದ ರಾಜಕಾರಣ ಮಾಡಲು ಹೋಗುವುದಿಲ್ಲ ಎಂದು‌ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಸುದ್ದಿಗಾರರ ಜೊತೆ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ 129ನೇ ಜನ್ಮ ಜಯಂತಿ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸದ್ಗುಣಗಳು ಮಾತ್ರ ಇದುವರೆಗೂ ಗೊತ್ತಿತ್ತು. ಆದರೆ ಅವರ 'ದೊಡ್ಡ ಗುಣ' ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.