ETV Bharat / state

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ..!

ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಗುಡಿಬಂಡೆ ತಾಲೂಕಿನ ಬೋಗೇನಹಳ್ಳಿ‌ ಗ್ರಾಮದ ಬಳಿ ನಡೆದಿದೆ.

author img

By

Published : Feb 6, 2021, 8:06 PM IST

Murder in Chikkaballapur
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಗುಡಿಬಂಡೆ ತಾಲೂಕಿನ ಬೋಗೇನಹಳ್ಳಿ‌ ಗ್ರಾಮದ ಬಳಿ ನಡೆದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ನರಸಿಂಹಪ್ಪ (45) ಎಂಬ ವ್ಯಕ್ತಿ ಪಟ್ಟಿದ್ದು, ಬೈಕ್ ಮೇಲೆಯೇ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣ ಏನೆಂಬುದು ಈವರೆಗೂ ತಿಳಿದಿಲ್ಲ.

ಸ್ಥಳಕ್ಕೆ ಗುಡಿಬಂಡೆ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಗುಡಿಬಂಡೆ ತಾಲೂಕಿನ ಬೋಗೇನಹಳ್ಳಿ‌ ಗ್ರಾಮದ ಬಳಿ ನಡೆದಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ನರಸಿಂಹಪ್ಪ (45) ಎಂಬ ವ್ಯಕ್ತಿ ಪಟ್ಟಿದ್ದು, ಬೈಕ್ ಮೇಲೆಯೇ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣ ಏನೆಂಬುದು ಈವರೆಗೂ ತಿಳಿದಿಲ್ಲ.

ಸ್ಥಳಕ್ಕೆ ಗುಡಿಬಂಡೆ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.