ETV Bharat / state

ಕಾರ್ಮಿಕ ಇಲಾಖೆ ಅಧಿಕಾರಿಗಳ ದಾಳಿ,ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

author img

By

Published : Sep 20, 2020, 1:17 AM IST

ನಾಫೀಜ್ (13) ಮತ್ತು ರೋಹಿದ್(14) ಎಂಬ ಬಾಲಕರು ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ನಾಜೀರ್ ಮೋಟರ್ಸ್ ಮತ್ತು ಅಲೀಮ್ ಮೋಟರ್ಸ್​ಗಳಲ್ಲಿ ಕೆಲಸ ಮಾಡುತ್ತಿದ್ದರು.

child laboures at Bagepalli
child laboures at Bagepalli

ಬಾಗೇಪಲ್ಲಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕದಂತಹ ಮಕ್ಕಳ ಹಕ್ಕುಗಳನ್ನು ಧಿಕ್ಕರಿಸುವ ಚಟುವಟಿಕೆಗಳು ಹೆಚ್ಚಾಗುತ್ತಿರುವ ಬಗ್ಗೆ ಕೇಳಿ ಬರುತ್ತಿತ್ತು. ಇದರ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಟ್ಟಣದ ಕೆಲ ಗ್ಯಾರೇಜ್​ಗಳ ಮೇಲೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬ್ಬರು ಬಾಲ ಕಾರ್ಮಿಕರ ರಕ್ಷಣೆ

ನಾಫೀಜ್ (13) ಮತ್ತು ರೋಹಿದ್(14) ಎಂಬ ಬಾಲಕರು ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ನಾಜೀರ್ ಮೋಟರ್ಸ್ ಮತ್ತು ಅಲೀಮ್ ಮೋಟರ್ಸ್​ಗಳಲ್ಲಿ ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿಯನ್ನಾಧರಿಸಿ ತಾಲ್ಲೂಕು ಕಾರ್ಮಿಕ ನಿರೀಕ್ಷಕ ಕಿರಣ್ ಕುಮಾರ್ ಇಂಗ್ಳೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಬಿ.ಆರ್ ರಮೇಶ್ ಹಾಗೂ ಆರೋಗ್ಯ ನಿರೀಕ್ಷಕ ಮುರಳಿಧರ್​ ಜಂಟಿ ಕಾರ್ಯಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಗ್ಯಾರೇಜ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಗೇಪಲ್ಲಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕದಂತಹ ಮಕ್ಕಳ ಹಕ್ಕುಗಳನ್ನು ಧಿಕ್ಕರಿಸುವ ಚಟುವಟಿಕೆಗಳು ಹೆಚ್ಚಾಗುತ್ತಿರುವ ಬಗ್ಗೆ ಕೇಳಿ ಬರುತ್ತಿತ್ತು. ಇದರ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಟ್ಟಣದ ಕೆಲ ಗ್ಯಾರೇಜ್​ಗಳ ಮೇಲೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬ್ಬರು ಬಾಲ ಕಾರ್ಮಿಕರ ರಕ್ಷಣೆ

ನಾಫೀಜ್ (13) ಮತ್ತು ರೋಹಿದ್(14) ಎಂಬ ಬಾಲಕರು ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ನಾಜೀರ್ ಮೋಟರ್ಸ್ ಮತ್ತು ಅಲೀಮ್ ಮೋಟರ್ಸ್​ಗಳಲ್ಲಿ ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿಯನ್ನಾಧರಿಸಿ ತಾಲ್ಲೂಕು ಕಾರ್ಮಿಕ ನಿರೀಕ್ಷಕ ಕಿರಣ್ ಕುಮಾರ್ ಇಂಗ್ಳೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಬಿ.ಆರ್ ರಮೇಶ್ ಹಾಗೂ ಆರೋಗ್ಯ ನಿರೀಕ್ಷಕ ಮುರಳಿಧರ್​ ಜಂಟಿ ಕಾರ್ಯಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಗ್ಯಾರೇಜ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.