ETV Bharat / state

ಸೌಹಾರ್ದತೆಯಿಂದ ರಂಜಾನ್ ಹಬ್ಬ ಆಚರಿಸುವಂತೆ ಪೊಲೀಸರಿಂದ ಶಾಂತಿ ಸಭೆ

author img

By

Published : Jun 4, 2019, 4:14 AM IST

ರಂಜಾನ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಲು ಶಾಂತಿ ಸಭೆ ನಡೆಸಿದ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್. ಈದ್ಗಾ ಮೈದಾನದ ಬಳಿ ವಾಹನಗಳಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಮುಸ್ಲಿಂ ಬಾಂಧವರು ಪೊಲೀಸರು ಮನವಿ ಮಾಡಿದರು.

ಶಾಂತಿ ಸಭೆ

ಚಿಂತಾಮಣಿ: ನಗರ ಠಾಣೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಶಾಂತಿ ಸಭೆಯಲ್ಲಿ ಎಲ್ಲ ಮಸೀದಿಯ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು, ಮುಸ್ಲಿಂ ಮುಖಂಡರುಗಳು ಭಾಗವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರು, ರಂಜಾನ್ ಹಬ್ಬವನ್ನು ಶಾಂತಿ- ಸೌಹಾರ್ದತೆಯಿಂದ ಎಲ್ಲ ಆಚರಿಸಿ, ಸಮಾಜಕ್ಕೆ ಉತ್ತಮ ಸಂದೇಶ ಸಾರುವಂತೆ ಕರೆ ನೀಡಿದರು.

ಸಭೆಯಲ್ಲಿ ಮುಸ್ಲಿಂ ಮುಖಂಡರು ಮಾತನಾಡಿ, ಜಾಮಿಯಾ ಮಸೀದಿಯಿಂದ ಈದ್ಗಾ ಮೈದಾನಕ್ಕೆ ಹೋಗುವ ಸಂದರ್ಭದಲ್ಲಿ ವಾಹನಗಳಿಂದ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಪೊಲೀಸ್ ಇಲಾಖೆಗೆ ಕೋರಿದರು. ಈ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಆರ್ ನಾರಾಯಣಸ್ವಾಮಿ. ಜಹೀರ್ ಪಾಷಾ. ಅಕ್ರಂ ಪಾಷಾ. ವಕೀಲರಾದ ಸಿ.ಎಸ್ .ಅನ್ವರ್ ಖಾನ್. ನಿಸ್ಸಾರ್ ಅಹ್ಮದ್ .ಖಾದರ್.ನದೀಮ್ ಪಾಷಾ ಕವ್ವಾಲಿ, ಕೆ .ಎಸ್. ನೂರುಲ್ಲಾ. ಜಮೀರ್ ಪಾಷಾ. ಸೇರಿದಂತೆ ಹಲವರು ಭಾಗವಹಿಸಿದ್ದರು.

ಚಿಂತಾಮಣಿ: ನಗರ ಠಾಣೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಶಾಂತಿ ಸಭೆಯಲ್ಲಿ ಎಲ್ಲ ಮಸೀದಿಯ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು, ಮುಸ್ಲಿಂ ಮುಖಂಡರುಗಳು ಭಾಗವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರು, ರಂಜಾನ್ ಹಬ್ಬವನ್ನು ಶಾಂತಿ- ಸೌಹಾರ್ದತೆಯಿಂದ ಎಲ್ಲ ಆಚರಿಸಿ, ಸಮಾಜಕ್ಕೆ ಉತ್ತಮ ಸಂದೇಶ ಸಾರುವಂತೆ ಕರೆ ನೀಡಿದರು.

ಸಭೆಯಲ್ಲಿ ಮುಸ್ಲಿಂ ಮುಖಂಡರು ಮಾತನಾಡಿ, ಜಾಮಿಯಾ ಮಸೀದಿಯಿಂದ ಈದ್ಗಾ ಮೈದಾನಕ್ಕೆ ಹೋಗುವ ಸಂದರ್ಭದಲ್ಲಿ ವಾಹನಗಳಿಂದ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಪೊಲೀಸ್ ಇಲಾಖೆಗೆ ಕೋರಿದರು. ಈ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಆರ್ ನಾರಾಯಣಸ್ವಾಮಿ. ಜಹೀರ್ ಪಾಷಾ. ಅಕ್ರಂ ಪಾಷಾ. ವಕೀಲರಾದ ಸಿ.ಎಸ್ .ಅನ್ವರ್ ಖಾನ್. ನಿಸ್ಸಾರ್ ಅಹ್ಮದ್ .ಖಾದರ್.ನದೀಮ್ ಪಾಷಾ ಕವ್ವಾಲಿ, ಕೆ .ಎಸ್. ನೂರುಲ್ಲಾ. ಜಮೀರ್ ಪಾಷಾ. ಸೇರಿದಂತೆ ಹಲವರು ಭಾಗವಹಿಸಿದ್ದರು.

Intro:ಚಿಂತಾಮಣಿ: ನಗರ ಠಾಣೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು ಶಾಂತಿ ಸಭೆಯಲ್ಲಿ ಎಲ್ಲ ಮಸೀದಿಯ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಮುಸ್ಲಿಂ ಮುಖಂಡರುಗಳು ಭಾಗವಹಿಸಿದ್ದರು .Body:ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ರಂಜಾನ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಎಲ್ಲ ಹಿಂದೂ ಮುಸ್ಲಿಂ ಬಾಂಧವರು ಒಟ್ಟಾಗಿ ಆಚರಿಸಬೇಕೆಂದು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕೆಂದು ಕರೆ ನೀಡಿದರು .

ಈ ಸಂದರ್ಭದಲ್ಲಿ ಮಾತನಾಡಿದ ಹಲವರು ಜಾಮಿಯಾ ಮಸೀದಿಯಿಂದ ಬೆಳಗ್ಗೆ ಹೊರಡುವ ಒಂಬತ್ತು ಗಂಟೆಗೆ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ಹೋಗುವ ಸಂದರ್ಭದಲ್ಲಿ ವಾಹನಗಳಿಂದ ತೊಂದರೆಯಾಗದಂತೆ ಕ್ರಮ ಕೈಗೊಂಡು ಸಹಕಾರ ನೀಡಬೇಕೆಂದು ಪೊಲೀಸ್ ಇಲಾಖೆಯನ್ನು ಕೋರಿದರು .

ಈ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಆರ್ ನಾರಾಯಣಸ್ವಾಮಿ. ಜಹೀರ್ ಪಾಷಾ. ಅಕ್ರಂ ಪಾಷಾ. ವಕೀಲರಾದ ಸಿ.ಎಸ್ .ಅನ್ವರ್ ಖಾನ್. ನಿಸ್ಸಾರ್ ಅಹ್ಮದ್ .ಖಾದರ್.ನದೀಮ್ ಪಾಷಾ ಕವ್ವಾಲಿ ವೆಂಕಟರವಣಪ್ಪ. ಕೆ .ಎಸ್. ನೂರುಲ್ಲಾ. ಜಮೀರ್ ಪಾಷಾ. ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು .Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.