ETV Bharat / state

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಂತ್ರ ಎಸ್​ಪಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ - People who swooped into the selfie with chikkaballapur SP

ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜೊತೆ ಅಭಿನವ್​ ಖರೆ ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು.

ಎಸ್​ಪಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಎಸ್​ಪಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
author img

By

Published : Dec 25, 2019, 7:52 AM IST

ಚಿಕ್ಕಬಳ್ಳಾಪುರ: ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯ ಕಂಡಿತು. ಪ್ರತಿಭಟನೆ ಮುಗಿದ ನಂತರ ಪ್ರತಿಭಟನಾಕಾರರು ಜಿಲ್ಲಾ ವರಿಷ್ಠಾಧಿಕಾರಿ ಜೊತೆ ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.

ಎಸ್​ಪಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

ಚಿಕ್ಕಬಳ್ಳಾಪುರದ ಜಿಲ್ಲಾಡಳಿತದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಪ್ರತಿಭಟನಾಕಾರರು ಧನ್ಯವಾದ ತಿಳಿಸಿದರು. ಈ ವೇಳೆ ಪೊಲೀಸ್​ ವರಿಷ್ಠಾಧಿಕಾರಿ ಅಭಿನವ್​ ಖರೆ ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು.

ಚಿಕ್ಕಬಳ್ಳಾಪುರ: ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯ ಕಂಡಿತು. ಪ್ರತಿಭಟನೆ ಮುಗಿದ ನಂತರ ಪ್ರತಿಭಟನಾಕಾರರು ಜಿಲ್ಲಾ ವರಿಷ್ಠಾಧಿಕಾರಿ ಜೊತೆ ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.

ಎಸ್​ಪಿ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ

ಚಿಕ್ಕಬಳ್ಳಾಪುರದ ಜಿಲ್ಲಾಡಳಿತದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ಪ್ರತಿಭಟನಾಕಾರರು ಧನ್ಯವಾದ ತಿಳಿಸಿದರು. ಈ ವೇಳೆ ಪೊಲೀಸ್​ ವರಿಷ್ಠಾಧಿಕಾರಿ ಅಭಿನವ್​ ಖರೆ ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು.

Intro:ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆಯನ್ನು ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು ಪ್ರತಿಭಟನೆ ಮುಗಿದ ನಂತರ ಪ್ರತಿಭಟನಕಾರರು ಜಿಲ್ಲಾವರಿಷ್ಠಾಧಿಕಾರಿಗಳ ಜೊತೆ ಸೆಲ್ಪೀಗೆ ಕ್ಲಿಕಿಸಿಕೊಳ್ಳಲು ಕ್ಯೂ ಕಟ್ಟಿದ್ದಾರೆ.


Body:ಚಿಕ್ಕಬಳ್ಳಾಪುರ ಜಿಲ್ಲೆಯ ವರಿಷ್ಠಾಧಿಕಾರಿ ಅಭಿನವ ಖರೆಯೊಂದಿಗೆ ಪ್ರತಿಭಟನಕಾರರು ಸೆಲ್ಪೀಗಾಗಿ ಮುಗಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲಾಡಳಿತದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗಿತ್ತು. ಇದರ ಸಲುವಾಗಿಯೇ ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾವರಿಷ್ಠಾಧಿಕಾರಿ ಪ್ರತಿಭಟನಕಾರರಿಗೆ ಧನ್ಯವಾದಗಳನ್ನು ತಿಳಿಸಿದರು.

ಇನ್ನೂ ಇದೇ ವೇಳೆ ಪ್ರತಿಭಟನಕಾರರು ಜಿಲ್ಲಾವರಿಷ್ಠಾಧಿಕಾರಿಯೊಂದಿಗೆ ಸೆಲ್ಫೀ ಕ್ಲಿಕಿಸಿಕೊಳ್ಳಲು ಮುಗಿಬಿದ್ದಿದ್ದು ಎಸ್ಪಿ ಅಭಿನವ ಖರೆ ಸೆಲ್ಫೀಗೆ ಪೋಸ್ ನೀಡಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.