ETV Bharat / state

ಜನ ಮೆಚ್ಚಿದ ಡಿಸಿ ವರ್ಗಾವಣೆಗೆ ಖಂಡನೆ... ಚಿಕ್ಕಬಳ್ಳಾಪುರದಲ್ಲಿ ಹೆದ್ದಾರಿ ಬಂದ್

ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಅನಿರುದ್ಧ್​ ಶ್ರವಣ್ ಅವರ ದಿಢೀರ್​ ವರ್ಗಾವಣೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 7 ಚದಲಪುರ ಗೇಟ್ ಬಳಿ ಹೆದ್ದಾರಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕೂಡಲೇ ಅನಿರುದ್ಧ್​ ಅವರನ್ನು ಜಿಲ್ಲೆಗೆ ಮರು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ರು.

author img

By

Published : Aug 11, 2019, 8:06 AM IST

protest-demanding-transfer-of-chikkaballapur-district-collector

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ದಿಢೀರ್​ ವರ್ಗಾವಣೆ ಖಂಡಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಅನಿರುದ್ಧ್​ ಶ್ರವಣ್ ಅವರ ದಿಢಿರ್ ವರ್ಗಾವಣೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 7 ಚದಲಪುರ ಗೇಟ್ ಬಳಿ ಕನ್ನಡಪರ, ರೈತಪರ, ಸಂಘಟನೆಗಳಿಂದ ಹೆದ್ದಾರಿಯನ್ನು ತಡೆದು ಕೂಡಲೇ ಜಿಲ್ಲಾಧಿಕಾರಿ ವರ್ಗಾವಣೆಯನ್ನು ರದ್ದುಪಡಿಸುವಂತೆ ಒತ್ತಾಯಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ 7 ಚದಲಪುರ ಗೇಟ್ ಬಂದ್

ಅನಿರುದ್ಧ್​ ಅವರು ಕಳೆದ ವರ್ಷವಷ್ಟೇ ನಮ್ಮ ಜಿಲ್ಲೆಯಲ್ಲಿ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ವರ್ಷ ಕಳೆಯುವುದರೊಳಗಾಗಿ ಜಿಲ್ಲಾಧಿಕಾರಿಯನ್ನು ವರ್ಗಾಹಿಸಿರುವುದು ಜಿಲ್ಲೆಯ ಜನತೆಗೆ ಬೇಸರ ತರಿಸಿದೆ. ಜಿಲ್ಲೆಯಲ್ಲಿ ಅನಿರುದ್ಧ್​ ಅವರು ಸಾಕಷ್ಟು ಅಭಿವೃದ್ಧಿಗೆ ಶ್ರಮಿಸಿದ್ರು. ಅಷ್ಟೇ ಅಲ್ಲದೆ ಸಾರ್ವಜನಿಕರ ಸಂಪರ್ಕಕ್ಕೂ ಸ್ಪಂದಿಸುವ ಮೂಲಕ ಜನರ ಮೆಚ್ಚುಗೆ ಪಡೆದಿದ್ರು.

ಇನ್ನು, ರಾಷ್ಟ್ರೀಯ ಹೆದ್ದಾರಿ 7 ಬಂದ್ ಮಾಡಿದ್ದರಿಂದ ವಾಹನ ಸವಾರರು ಕೆಲಕಾಲ ಪರದಾಟ ನಡೆಸುವಂತಾಯಿತು.

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ದಿಢೀರ್​ ವರ್ಗಾವಣೆ ಖಂಡಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಅನಿರುದ್ಧ್​ ಶ್ರವಣ್ ಅವರ ದಿಢಿರ್ ವರ್ಗಾವಣೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ 7 ಚದಲಪುರ ಗೇಟ್ ಬಳಿ ಕನ್ನಡಪರ, ರೈತಪರ, ಸಂಘಟನೆಗಳಿಂದ ಹೆದ್ದಾರಿಯನ್ನು ತಡೆದು ಕೂಡಲೇ ಜಿಲ್ಲಾಧಿಕಾರಿ ವರ್ಗಾವಣೆಯನ್ನು ರದ್ದುಪಡಿಸುವಂತೆ ಒತ್ತಾಯಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ 7 ಚದಲಪುರ ಗೇಟ್ ಬಂದ್

ಅನಿರುದ್ಧ್​ ಅವರು ಕಳೆದ ವರ್ಷವಷ್ಟೇ ನಮ್ಮ ಜಿಲ್ಲೆಯಲ್ಲಿ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ವರ್ಷ ಕಳೆಯುವುದರೊಳಗಾಗಿ ಜಿಲ್ಲಾಧಿಕಾರಿಯನ್ನು ವರ್ಗಾಹಿಸಿರುವುದು ಜಿಲ್ಲೆಯ ಜನತೆಗೆ ಬೇಸರ ತರಿಸಿದೆ. ಜಿಲ್ಲೆಯಲ್ಲಿ ಅನಿರುದ್ಧ್​ ಅವರು ಸಾಕಷ್ಟು ಅಭಿವೃದ್ಧಿಗೆ ಶ್ರಮಿಸಿದ್ರು. ಅಷ್ಟೇ ಅಲ್ಲದೆ ಸಾರ್ವಜನಿಕರ ಸಂಪರ್ಕಕ್ಕೂ ಸ್ಪಂದಿಸುವ ಮೂಲಕ ಜನರ ಮೆಚ್ಚುಗೆ ಪಡೆದಿದ್ರು.

ಇನ್ನು, ರಾಷ್ಟ್ರೀಯ ಹೆದ್ದಾರಿ 7 ಬಂದ್ ಮಾಡಿದ್ದರಿಂದ ವಾಹನ ಸವಾರರು ಕೆಲಕಾಲ ಪರದಾಟ ನಡೆಸುವಂತಾಯಿತು.

Intro:ಜಿಲ್ಲಾಧಿಕಾರಿಗಳ ವರ್ಗಾವಣೆ ವಿರೋದಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.Body:ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ದಿಡೀರ್ ವರ್ಗಾವಣೆ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ೭ ಚದಲಪುರ ಗೇಟ್ ಬಳಿ ಕನ್ನಡಪರ , ರೈತಪರ , ಸಂಘಟನೆಗಳ ವತಿಯಿಂದ ಹೆದ್ದಾರಿಯನ್ನು ತಡೆದು ಕೂಡಲೇ ಜಿಲ್ಲಾಧಿಕಾರಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ವರ್ಗಾಯಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಅನಿರುದ್ ಶ್ರವಣ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಕಳೆದ ವರ್ಷವಷ್ಟೇ ಅಧಿಕಾರಿ ಸ್ವೀಕರಿಸಿದರು ಆದರೆ ವರ್ಷ ಕಳೆಯುವಷ್ಟೀಗೆ ಜಿಲ್ಲಾಧಿಕಾರಿಯನ್ನು ವರ್ಗಾಹಿಸಿರುವುದು ಜಿಲ್ಲೆಯ ಜನತೆಗೆ ಬೇಸರವನ್ನು ತಂದಿದೆ.ಇನ್ನೂ ಜಿಲ್ಲೆಯಲ್ಲಿ ಅಧಿಕಾರ ಸ್ವೀಕಾರ ಪಡೆದ ಸಂದರ್ಭದಿಂದ ಸಾಕಷ್ಟು ಅಭಿವೃದ್ದಿಗೆ ಶ್ರಮಿಸಿದ್ರು.ಅಷ್ಟೇ ಅಲ್ಲದೆ ಸಾರ್ವಜನಿಕರ ಸಂಪರ್ಕಕ್ಕೂ ಸ್ಪಂಧಿಸುತ್ತಿದ್ದು ಜನರ ಮೆಚ್ಚುಗೆಯನ್ನು ಪಡೆದಿದ್ರು.ಸದ್ಯ ಇದರ ಸಲುವಾಗಿಯೇ ಇಂದು ನಗರದ ಹೊರವಲಯದ ಚದಲಪುರ ಗೇಟ್ ಬಳಿ ಜಮಾಯಿಸಿದ ಪ್ರತಿಭಟನೆ ನಡೆಸಿದ್ದಾರೆ.

ಇನ್ನೂ ರಾಷ್ಟ್ರೀಯ ಹೆದ್ದಾರಿ ೭ ಬಂದ್ ನಿಂದಾಗಿ ವಾಹನಸವಾರರ ಕೆಲಕಾಲ ಪರದಾಟ ನಡೆಸುವಂತಾಯಿತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.