ETV Bharat / state

ಗೌರಿಬಿದನೂರಿನಲ್ಲಿ ಉದ್ಘಾಟನೆಯಾಯ್ತು ಮಿನಿ ವಿಧಾನಸೌಧ... ಹೇಗಿದೆ ಗೊತ್ತಾ!? - ಗೌರಿಬಿದನೂರಿನಲ್ಲಿ ಉದ್ಘಾಟನೆಯಾಯ್ತು ಮಿನಿವಿಧಾನಸೌಧ

ಮಿನಿ ವಿಧಾನಸೌಧ ನಿರ್ಮಾಣದಿಂದ ತಾಲೂಕಿನ ಜನತೆಗೆ ಅಲೆದಾಡುವುದು ತಪ್ಪುತ್ತದೆ. ರೈತರಿಗೆ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಶ್ರಮವಹಿಸಬೇಕಾಗಿದೆ ಎಂದು ಸಚಿವ ಆರ್.ಅಶೋಕ್​ ಹೇಳಿದರು.

Vidhanasowda at Gowribidanoor
ಮಿನಿವಿಧಾನಸೌಧ
author img

By

Published : Jan 7, 2020, 3:20 PM IST

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ನೂತನ‌ ಮಿನಿ ವಿಧಾನಸೌಧ ಉದ್ಘಾಟನಾ ಸಮಾರಂಭವನ್ನು ಕಂದಾಯ ಸಚಿವ ಆರ್.ಅಶೋಕ್ ನೆರವೇರಿಸಿದರು.

ಗೌರಿಬಿದನೂರಿನ ನೂತನ‌ ಮಿನಿ ವಿಧಾನಸೌಧ ಉದ್ಘಾಟನೆ

ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಹಿನ್ನೆಲೆ ಸಚಿವರು ಉತ್ತರಿಸಿದ್ದು, ನಾಳೆ ನಡೆಯಲಿರುವ ಮುಷ್ಕರಕ್ಕೆ ಕೆಲವು ಸಂಘಟನೆಗಳು ಬೆಂಬಲ ಕೊಟ್ಟಿಲ್ಲ. ನಾಳೆಯ ಮುಷ್ಕರ ಯಶಸ್ವಿಯಾಗಲ್ಲ. ಬಂದ್, ಪ್ರತಿಭಟನೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಸಂಕ್ರಾಂತಿ ನಂತರ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ನಾಯಕರ ಜೊತೆ ಮಾತನಾಡಿ ಆದಷ್ಟು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ಮಾತು ಕೊಟ್ಟಂತೆ ಎಲ್ಲರೂ ಸಚಿವರಾಗುತ್ತಾರೆ ಎಂದು ತಿಳಿಸಿದರು.

ಇನ್ನು ಮಿನಿ ವಿಧಾನಸೌಧ ನಿರ್ಮಾಣದಿಂದ ತಾಲೂಕಿನ ಜನತೆಗೆ ಅಲೆದಾಡುವುದು ತಪ್ಪುತ್ತದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಶ್ರಮವಹಿಸಬೇಕಾಗಿದೆ ಎಂದರು.

15.5 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ಹಾಗೂ 7.5 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಾಣ ಮಾಡಿಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಸಂಸದ ಬಚ್ಚೇಗೌಡ, ಶಾಸಕ ಶಿವಶಂಕರ್ ರೆಡ್ಡಿ, ತಾಲೂಕು ಪಂಚಾಯತಿ ಅಧ್ಯಕ್ಷ ಲೋಕೇಶ್ ಸೇರಿದಂತೆ ಜಿಲ್ಲಾಧಿಕಾರಿ ಆರ್.ಲತಾ ಭಾಗಿಯಾಗಿದ್ದರು.

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ನೂತನ‌ ಮಿನಿ ವಿಧಾನಸೌಧ ಉದ್ಘಾಟನಾ ಸಮಾರಂಭವನ್ನು ಕಂದಾಯ ಸಚಿವ ಆರ್.ಅಶೋಕ್ ನೆರವೇರಿಸಿದರು.

ಗೌರಿಬಿದನೂರಿನ ನೂತನ‌ ಮಿನಿ ವಿಧಾನಸೌಧ ಉದ್ಘಾಟನೆ

ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಹಿನ್ನೆಲೆ ಸಚಿವರು ಉತ್ತರಿಸಿದ್ದು, ನಾಳೆ ನಡೆಯಲಿರುವ ಮುಷ್ಕರಕ್ಕೆ ಕೆಲವು ಸಂಘಟನೆಗಳು ಬೆಂಬಲ ಕೊಟ್ಟಿಲ್ಲ. ನಾಳೆಯ ಮುಷ್ಕರ ಯಶಸ್ವಿಯಾಗಲ್ಲ. ಬಂದ್, ಪ್ರತಿಭಟನೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಸಂಕ್ರಾಂತಿ ನಂತರ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ನಾಯಕರ ಜೊತೆ ಮಾತನಾಡಿ ಆದಷ್ಟು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ಮಾತು ಕೊಟ್ಟಂತೆ ಎಲ್ಲರೂ ಸಚಿವರಾಗುತ್ತಾರೆ ಎಂದು ತಿಳಿಸಿದರು.

ಇನ್ನು ಮಿನಿ ವಿಧಾನಸೌಧ ನಿರ್ಮಾಣದಿಂದ ತಾಲೂಕಿನ ಜನತೆಗೆ ಅಲೆದಾಡುವುದು ತಪ್ಪುತ್ತದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಶ್ರಮವಹಿಸಬೇಕಾಗಿದೆ ಎಂದರು.

15.5 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ಹಾಗೂ 7.5 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಾಣ ಮಾಡಿಲಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಸಂಸದ ಬಚ್ಚೇಗೌಡ, ಶಾಸಕ ಶಿವಶಂಕರ್ ರೆಡ್ಡಿ, ತಾಲೂಕು ಪಂಚಾಯತಿ ಅಧ್ಯಕ್ಷ ಲೋಕೇಶ್ ಸೇರಿದಂತೆ ಜಿಲ್ಲಾಧಿಕಾರಿ ಆರ್.ಲತಾ ಭಾಗಿಯಾಗಿದ್ದರು.

Intro:ಗೌರಿಬಿದನೂರಿನ ನೂತನ‌ ಮಿನಿ ವಿಧಾನಸೌಧ ಉದ್ಘಾಟನಾ ಸಮಾರಂಭ ಇಂದು ನಡೆಯುತ್ತಿದ್ದು ಕಂದಾಯ ಸಚಿವ ಆರ್ ಅಶೋಕ್ ನೆರವೇರಿಸಿದರು.

Body:ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ಹಿನ್ನೆಲೆ ಕಂದಾಯ ಸಚಿವ ಉತ್ತರಿಸಿದ್ದು ನಾಳೆ ನಡೆಯಲಿರುವ ಮುಷ್ಕರಕ್ಕೆ ಕೆಲವು ಸಂಘಟನೆಗಳು ಬೆಂಬಲ ಕೊಟ್ಟಿಲ್ಲ.ನಾಳೆಯ ಮುಷ್ಕರ ಯಾವುದೇ ಯಶಸ್ವಿಯಾಗಲ್ಲ.ಬಂದ್ ಪ್ರತಿಭಟನೆ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

ಸಂಕ್ರಾಂತಿ ನಂತರ ಮುಖ್ಯಮಂತ್ರಿಗಳು ಹಾಗೂ ಕೇಂದ್ರನಾಯಕರ ಜೊತೆ ಮಾತಾನಾಡಿ ಆದಷ್ಟು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದು ಮಾತು ಕೊಟ್ಟಂತೆ ಎಲ್ಲರು ಸಚಿವರಾಗುತ್ತಾರೆ ಎಂದು ತಿಳಿಸಿದರು.

ಇನ್ನೂ ಮಿನಿವಿಧಾನಸೌಧ ನಿರ್ಮಾಣದಿಂದ ತಾಲೂಕಿನ ಜನತೆಗೆ ಹಲೆದಾಡುವುದು ತಪ್ಪುತ್ತದೆ.ರೈತರಿಗೆ ಜನರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಶ್ರಮವಹಿಸಬೇಕಾಗಿದೆ ಎಂದು ತಿಳಿಸಿದರು.

15.5 ಕೋಟಿ ವೆಚ್ಚದಲ್ಲಿ ಮಿನಿವಿಧಾನಸೌಧ,ಹಾಗೂ 7.5 ಕೋಟಿ ವ್ಯಚ್ಚದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ಮಾಣ ಮಾಡಿದ್ದು ಸಂಸದ ಬಚ್ಚೇಗೌಡ,ಶಾಸಕ ಶಿವಶಂಕರ್ ರೆಡ್ಡಿ,ತಾಲೂಕು ಪಂಚಾಯತಿ ಅಧ್ಯಕ್ಷ ಲೋಕೇಶ್ ಸೇರಿದಂತೆ ಜಿಲ್ಲಾಧಿಕಾರಿ ಆರ್ ಲತಾ ಭಾಗಿಯಾಗಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.