ETV Bharat / state

ಪ್ರತಿ ಹೋಬಳಿಗಳಲ್ಲಿ ಮೇವು ಬ್ಯಾಂಕ್: ಪಡಿತರ ಚೀಟಿ ತೋರಿಸಿ ಮೇವು ಪಡೆಯಿರಿ

author img

By

Published : Jun 18, 2019, 4:38 AM IST

ಸರ್ಕಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಮೇವು ಬ್ಯಾಂಕ್​ ಸ್ಥಾಪಿಸಿದ್ದು, ಜಾನುವಾರುಗಳನ್ನು ಸಾಕಿರುವ ರೈತರು ಆಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿ ನೀಡಿ, ಹುಲ್ಲು ಪಡೆಯಬಹುದು.

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಬರಗಾಲದ ಛಾಯೆ ಆವರಿಸಿದ್ದು, ಕುಡಿಯುವ ನೀರಿಗೆ, ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಯೋಜನೆ ರೂಪಿಸಿದೆ.

ಚಿಂತಾಮಣಿ ನಗರದಲ್ಲಿ ಸ್ಥಾಪನೆಗೊಂಡಿರುವ ನೂತನ ಮೇವು ಬ್ಯಾಂಕ್​ ಕೇಂದ್ರ

ಇಂದು ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಸರ್ಕಾರದ ನೂತನ ಮೇವು ಬ್ಯಾಂಕ್​ ಪ್ರಾರಂಭವಾಗಿದೆ. ನಗರದ ಎಪಿಎಂಸಿ ಆವರಣದಲ್ಲಿ "ಸಮೃದ್ಧ ಮೇವು ಗೋವುಗಳ ನಲಿವು" ಯೋಜನೆಯಡಿ ಮೇವನ್ನು ವಿತರಿಸುವ ಮೂಲಕ ತಾಲೂಕಿನ ತಹಸೀಲ್ದಾರ್ ಮೇವು ಬ್ಯಾಂಕ್​ ಉದ್ಘಾಟಿಸಿದರು.

ಈ ಭಾಗದಲ್ಲಿ ಮಳೆ ಬೆಳೆ ಇಲ್ಲದೆ ಕಂಗಾಲಾಗಿರುವ ರೈತಾಪಿ ಜನ ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಮುಂಗಾರು ಬಂದರೂ ಸರಿಯಾಗಿ ಮಳೆಯಾಗದೆ ಜನತೆ ಚಿಂತೆಯಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಮೇವಿನ ಬೇಡಿಕೆ ಹೆಚ್ಚಾದರೆ ಹಂತ ಹಂತವಾಗಿ ಸರಬರಾಜು ಮಾಡಲಾಗುವುದು. ಜಾನುವಾರುಗಳನ್ನು ಸಾಕಿರುವ ರೈತರು ಆಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿ ನೀಡಿ, ಹುಲ್ಲು ಪಡೆಯಬಹುದು ಎಂದು ಅವರು ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಬರಗಾಲದ ಛಾಯೆ ಆವರಿಸಿದ್ದು, ಕುಡಿಯುವ ನೀರಿಗೆ, ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಯೋಜನೆ ರೂಪಿಸಿದೆ.

ಚಿಂತಾಮಣಿ ನಗರದಲ್ಲಿ ಸ್ಥಾಪನೆಗೊಂಡಿರುವ ನೂತನ ಮೇವು ಬ್ಯಾಂಕ್​ ಕೇಂದ್ರ

ಇಂದು ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಸರ್ಕಾರದ ನೂತನ ಮೇವು ಬ್ಯಾಂಕ್​ ಪ್ರಾರಂಭವಾಗಿದೆ. ನಗರದ ಎಪಿಎಂಸಿ ಆವರಣದಲ್ಲಿ "ಸಮೃದ್ಧ ಮೇವು ಗೋವುಗಳ ನಲಿವು" ಯೋಜನೆಯಡಿ ಮೇವನ್ನು ವಿತರಿಸುವ ಮೂಲಕ ತಾಲೂಕಿನ ತಹಸೀಲ್ದಾರ್ ಮೇವು ಬ್ಯಾಂಕ್​ ಉದ್ಘಾಟಿಸಿದರು.

ಈ ಭಾಗದಲ್ಲಿ ಮಳೆ ಬೆಳೆ ಇಲ್ಲದೆ ಕಂಗಾಲಾಗಿರುವ ರೈತಾಪಿ ಜನ ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಮುಂಗಾರು ಬಂದರೂ ಸರಿಯಾಗಿ ಮಳೆಯಾಗದೆ ಜನತೆ ಚಿಂತೆಯಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಮೇವಿನ ಬೇಡಿಕೆ ಹೆಚ್ಚಾದರೆ ಹಂತ ಹಂತವಾಗಿ ಸರಬರಾಜು ಮಾಡಲಾಗುವುದು. ಜಾನುವಾರುಗಳನ್ನು ಸಾಕಿರುವ ರೈತರು ಆಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿ ನೀಡಿ, ಹುಲ್ಲು ಪಡೆಯಬಹುದು ಎಂದು ಅವರು ಮಾಹಿತಿ ನೀಡಿದರು.

Intro:ಬರಗಾಲದ ಛಾಯೆ ಆವರಿಸಿಕೊಂಡು ಕುಡಿಯುವ ನೀರಿಗೆ, ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಸರ್ಕಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಮೇವು ಬ್ಯಾಂಕ್ ತೆರೆದಿಯಲು ಯೋಜನೆ ರೂಪಿಸಿದ್ದು ಇಂದು ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಪ್ರಾರಂಭವಾಗಿದೆ.Body:ನಗರದ ಎಪಿಎಂಸಿ ಆವರಣದಲ್ಲಿ ಸಮೃದ್ದ ಮೇವು ಗೋವುಗಳ ನಲಿವು ನಿರ್ವಹಣೆ ಯೋಜನೆಯಡಿ ಮೇವನ್ನು ವಿತರಿಸುವ ಮೂಲಕ ತಾಲೂಕಿನ ತಾಹಶಿಲ್ದಾರ್ ಉದ್ಘಾಟನೆ ನಡೆಸಿದರು.ಈ ಭಾಗದಲ್ಲಿ ಮಳೆ ಬೆಳೆ ಇಲ್ಲದೆ ಕಂಗಾಲಾಗಿರುವ ರೈತಾಪಿ ಜನರ ಜೀವನಗಳು ನಡೆಸಲು ಕಷ್ಟಕರವಾಗಿದೆ ಮುಂಗಾರು ಬಂದರೂ ಸರಿಯಾಗಿ ಮಳೆಯಾಗದೆ ಜನತೆ ಚಿಂತೆಯಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಮೇವಿನ ಬೇಡಿಕೆ ಹೆಚ್ಚಾದರೆ ಹಂತ ಹಂತವಾಗಿ ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.

ಜಾನುವಾರುಗಳನ್ನು ಸಾಕಿರುವ ರೈತರು ಆಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿ ನೀಡಿ, ಹುಲ್ಲು ಪಡೆಯಬಹುದು’ ಎಂದು ಮಾಹಿತಿ ನೀಡಿದರು.Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.