ETV Bharat / state

ರಾಸುಗಳನ್ನು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್​ ವಿತರಣೆ

author img

By

Published : Dec 14, 2019, 7:52 PM IST

ಬಾಗೆಪಲ್ಲಿ ತಾಲೂಕಿನಲ್ಲಿ ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದ ರಾಸುಗಳ ಮಾಲೀಕರಿಗೆ ಶಾಸಕ ಸುಬ್ಬಾರೆಡ್ಡಿ ಪರಿಹಾರದ ಚೆಕ್ ವಿತರಿಸಿದರು.

Subbareddy, distributed the insurance check
ಮೆ ಚೆಕ್ ವಿತರಿಸಿದ ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್‌ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದ ವತಿಯಿಂದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರು.

ಚೆಕ್ ವಿತರಿಸಿದ ಸುಬ್ಬಾರೆಡ್ಡಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ಅರಿವಿದ್ದರೆ ಮುಂಜಾಗೃತ ಕ್ರಮಗಳನ್ನು ತಿಳಿದುಕೊಳ್ಳಬಹುದು. ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್‌ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದ ವತಿಯಿಂದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರು.

ಚೆಕ್ ವಿತರಿಸಿದ ಸುಬ್ಬಾರೆಡ್ಡಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ಅರಿವಿದ್ದರೆ ಮುಂಜಾಗೃತ ಕ್ರಮಗಳನ್ನು ತಿಳಿದುಕೊಳ್ಳಬಹುದು. ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.

Intro:ರಾಸುಗಳ ಮಾಲೀಕರಿಗೆ ವಿಮೆ ಚೆಕ್ ವಿತರಣೆBody:ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್‌ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದಿಂದ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರುConclusion:ಕಾಲು ಬಾಯಿ ಜ್ವರ, ಗೊರಸು ರೋಗ ಸೇರಿದಂತೆ ಇನ್ನಿತರ ಕಾಯಿಲೆಗಳಿಂದ ಹಾಲು ಉತ್ಪಾದಕರು ಹಸು, ಕರುಗಳನ್ನು ಕಳೆದುಕೊಂಡು ಕಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ಈ ಸಂದರ್ಭದಲ್ಲಿಬಾಗೇಪಲ್ಲಿ ಶಾಸಕರಾದ ಎಸ್. ಎನ್. ಸುಬ್ಬಾರೆಡ್ಡಿ ಮಾತನಾಡಿ ರೈತರು ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆಯ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ತಿಳಿದುಕೊಂಡರೆ ಮುಂಜಾಗರೂಕತಾ ಕ್ರಮ ಗಳನ್ನು ತಿಳಿದುಕೊಳ್ಳಬಹುದು.ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗ ದರ್ಶನ ನೀಡುವ ಕೆಲಸ ಮಾಡಬೇಕು...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.