ETV Bharat / state

ಸಿಎಂ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳು, ಸಾರ್ವಜನಿಕರ ಆಕ್ರೋಶ - CM program at Chikkaballapur

ಸರ್ಕಾರಿ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳನ್ನು ಹಾಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಎಂ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳು, ವ್ಯಾಪಕ ಆಕ್ರೋಶ..
author img

By

Published : Nov 3, 2019, 2:26 PM IST

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳನ್ನು ಹಾಕಿರುವ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ಸಿಎಂ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳು, ವ್ಯಾಪಕ ಆಕ್ರೋಶ

ಬೋವಿ ಸಮಾದವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜಕೀಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದರೆ ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನವೇ ತೆಲುಗು ಜಾನಪದ ಹಾಡುಗಳನ್ನು ಹಾಡಿಸಲಾಗಿದೆ. ಇದು ಅಲ್ಲಿ ನೆರೆದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಕಾರ್ಯಕ್ರಮಕ್ಕೆ ನೆರೆಯ ಆಂಧ್ರಪ್ರದೇಶದಿಂದ ಜಾನಪದ ಕಲಾವಿದರನ್ನು ಕರೆಯಿಸಿದ್ದೇಕೆ? ನಮ್ಮ ರಾಜ್ಯದಲ್ಲಿ ಜಾನಪದ ಕಲಾವಿದರ ಕೊರತೆ ಇದೆಯೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳನ್ನು ಹಾಕಿರುವ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ಸಿಎಂ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳು, ವ್ಯಾಪಕ ಆಕ್ರೋಶ

ಬೋವಿ ಸಮಾದವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜಕೀಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದರೆ ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನವೇ ತೆಲುಗು ಜಾನಪದ ಹಾಡುಗಳನ್ನು ಹಾಡಿಸಲಾಗಿದೆ. ಇದು ಅಲ್ಲಿ ನೆರೆದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಕಾರ್ಯಕ್ರಮಕ್ಕೆ ನೆರೆಯ ಆಂಧ್ರಪ್ರದೇಶದಿಂದ ಜಾನಪದ ಕಲಾವಿದರನ್ನು ಕರೆಯಿಸಿದ್ದೇಕೆ? ನಮ್ಮ ರಾಜ್ಯದಲ್ಲಿ ಜಾನಪದ ಕಲಾವಿದರ ಕೊರತೆ ಇದೆಯೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Intro:ಸಿಎಂ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳನ್ನು ಪ್ರೋತ್ಸಾಹ ಮಾಡುವುದರ ಮೂಲಕ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದೆ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.


Body:ಭೋವಿ ಸಮಾದವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದು ಸುಮಾರು 10 ಸಾವಿರ ಜನ ಬರುವ ನಿರೀಕ್ಷೆಯಿಂದು ನಗರದ ಜುನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇನ್ನೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾಉಸ್ತುವಾರಿ ಸಚಿವರು,ಸಂಸದರು,ಶಾಸಕರು,ಮಾಜಿ ಶಾಸಕರು ಸೇರಿದಂತೆ ರಾಜಕೀಯ ನಾಯಕರು ಸೇರುವ ನಿರೀಕ್ಷೆಯಿದೆ.ಆದರೆ ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನವೇ ತೆಲುಗು ಜಾನಪದ ಹಾಡುಗಳನ್ನು ಹಾಡಿ ನೆರೆದ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.


ಕಾರ್ಯಕ್ರಮಕ್ಕೆ ನೆರೆಯ ಆಂದ್ರಪ್ರದೇಶದಿಂದ ಜಾನಪದ ಕಲಾವಿದರು ಆಗಮಿಸಿದ್ದು ಕರ್ನಾಟಕದಲ್ಲಿ ಜಾನಪದ ಕಲಾವಿದರ ಕೊರತೆ ಇದೆಯೇ ಎಂದು ಪ್ರಶ್ನಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.