ETV Bharat / state

ಬಸ್-ಲಾರಿ ನಡುವೆ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಬಚಾವ್ - ಚಿಕ್ಕಬಳ್ಳಾಪುರ  ಜಿಲ್ಲೆಯ ಪೆರೇಸಂದ್ರ ಬಳಿ ಆಂಧ್ರ ಮೂಲದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ  ಜಿಲ್ಲೆಯ ಪೆರೇಸಂದ್ರ ಬಳಿ ಆಂಧ್ರ ಮೂಲದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

the-bus-lorry-collided-in-chikballapura
ಬಸ್-ಲಾರಿ ನಡುವೆ ಡಿಕ್ಕಿ... ಅದೃಷ್ಟಶಾತ್ ಬಚಾವ್ ಆದ್ರು ಪ್ರಯಾಣಿಕರು
author img

By

Published : Jan 29, 2020, 5:38 AM IST

Updated : Jan 29, 2020, 7:09 AM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಬಳಿ ಆಂಧ್ರ ಮೂಲದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್-ಲಾರಿ ನಡುವೆ ಡಿಕ್ಕಿ: ಅದೃಷ್ಟವಶಾತ್ ಬಚಾವ್ ಆದ್ರು ಪ್ರಯಾಣಿಕರು

ಬೆಂಗಳೂರು ಕಡೆಯಿಂದ ಅನಂತಪುರಕ್ಕೆ ಹೊರಟಿದ್ದ ಆಂಧ್ರ ಸರ್ಕಾರಿ ಬಸ್ ರಾಷ್ಟ್ರೀಯ ಹೆದ್ದಾರಿ 7 ರ ಪೆರೇಸಂದ್ರ ಬಳಿ ಚಲಿಸುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಪೆರೇಸಂದ್ರ ಬಳಿ ಆಂಧ್ರ ಮೂಲದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್-ಲಾರಿ ನಡುವೆ ಡಿಕ್ಕಿ: ಅದೃಷ್ಟವಶಾತ್ ಬಚಾವ್ ಆದ್ರು ಪ್ರಯಾಣಿಕರು

ಬೆಂಗಳೂರು ಕಡೆಯಿಂದ ಅನಂತಪುರಕ್ಕೆ ಹೊರಟಿದ್ದ ಆಂಧ್ರ ಸರ್ಕಾರಿ ಬಸ್ ರಾಷ್ಟ್ರೀಯ ಹೆದ್ದಾರಿ 7 ರ ಪೆರೇಸಂದ್ರ ಬಳಿ ಚಲಿಸುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Last Updated : Jan 29, 2020, 7:09 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.