ETV Bharat / state

ಚಲಿಸುತ್ತಿದ್ದ ಬಸ್​​​ನಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು - undefined

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿವೋರ್ವ ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಚಿಂತಾಮಣಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪಿಯುಸಿ ವಿದ್ಯಾರ್ಥಿ ಸಾವು
author img

By

Published : May 9, 2019, 1:20 PM IST

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವಿದ್ಯಾರ್ಥಿವೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ನಾರಾಯಣ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ, ನಲ್ಲಗುಟ್ಲಹಳ್ಳಿ ಗ್ರಾಮದ ಪ್ರದೀಪ್ (18) ಬಸ್​ನಿಂದ ಬಿದ್ದು ಸಾವನ್ನಪ್ಪಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ‌.

ಬಸ್​ನಿಂದ ಬಿದ್ದು ವಿದ್ಯಾರ್ಥಿ ಸಾವು

ಚಿಂತಾಮಣಿ ನಗರದ ವಿನೋಭ ಕಾಲೋನಿಯ ಪಕ್ಕದಲ್ಲಿ ಅಪಘಾತ ನಡೆದಿದ್ದು, ಬಸ್ಸಿನ ಅತಿ ವೇಗವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವಿದ್ಯಾರ್ಥಿವೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ನಾರಾಯಣ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ, ನಲ್ಲಗುಟ್ಲಹಳ್ಳಿ ಗ್ರಾಮದ ಪ್ರದೀಪ್ (18) ಬಸ್​ನಿಂದ ಬಿದ್ದು ಸಾವನ್ನಪ್ಪಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ‌.

ಬಸ್​ನಿಂದ ಬಿದ್ದು ವಿದ್ಯಾರ್ಥಿ ಸಾವು

ಚಿಂತಾಮಣಿ ನಗರದ ವಿನೋಭ ಕಾಲೋನಿಯ ಪಕ್ಕದಲ್ಲಿ ಅಪಘಾತ ನಡೆದಿದ್ದು, ಬಸ್ಸಿನ ಅತಿ ವೇಗವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಚಲಿಸುತ್ತಿರುವ ಬಸ್ ನಿಂದ‌ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.Body:ನಾರಾಯಣ ಪಧವೀ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಲ್ಲಗುಟ್ಲಹಳ್ಳಿ ಗ್ರಾಮದ ಪ್ರದೀಪ್ (18) ಅಪಘಾತಕ್ಕೀಡಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ‌.

ಚಿಂತಾಮಣಿ ನಗರದ ವಿನೋಭ ಕಾಲೋನಿಯ ಪಕ್ಕದಲ್ಲಿ ಅಪಘಾತ ನಡೆದಿದ್ದು ಬಸ್ಸಿನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.